AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಫೈನಲ್ ಆಡಲಿದೆ: ಮಿಸ್ಬಾ

World Cup 2023: ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿವೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 14, 2023 | 9:23 PM

Share
World Cup 2023: ಏಕದಿನ ವಿಶ್ವಕಪ್​ ಕಾವೇರುತ್ತಿದೆ. ಟೂರ್ನಿ ಆರಂಭಕ್ಕೆ ಇನ್ನೂ 4 ತಿಂಗಳುಗಳು ಬಾಕಿಯಿದ್ದರೂ, ಈಗಾಗಲೇ ವಿಶ್ವಕಪ್ ಕುರಿತಾದ ಚರ್ಚೆಗಳು ಶುರುವಾಗಿದೆ. ಅಲ್ಲದೆ ಇತ್ತ ವಿಶ್ವಕಪ್ ಆಯೋಜಿಸಲಿರುವ ಬಿಸಿಸಿಐ ಟೂರ್ನಿಗೆ ಬೇಕಾದ ಸಿದ್ಧತೆಗಳನ್ನು ಕೂಡ ಶುರು ಮಾಡಿಕೊಂಡಿದೆ.

World Cup 2023: ಏಕದಿನ ವಿಶ್ವಕಪ್​ ಕಾವೇರುತ್ತಿದೆ. ಟೂರ್ನಿ ಆರಂಭಕ್ಕೆ ಇನ್ನೂ 4 ತಿಂಗಳುಗಳು ಬಾಕಿಯಿದ್ದರೂ, ಈಗಾಗಲೇ ವಿಶ್ವಕಪ್ ಕುರಿತಾದ ಚರ್ಚೆಗಳು ಶುರುವಾಗಿದೆ. ಅಲ್ಲದೆ ಇತ್ತ ವಿಶ್ವಕಪ್ ಆಯೋಜಿಸಲಿರುವ ಬಿಸಿಸಿಐ ಟೂರ್ನಿಗೆ ಬೇಕಾದ ಸಿದ್ಧತೆಗಳನ್ನು ಕೂಡ ಶುರು ಮಾಡಿಕೊಂಡಿದೆ.

1 / 7
ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ. ಕರಡು ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ. ಕರಡು ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

2 / 7
ಇದಲ್ಲದೆ ಈ ಬಾರಿಯ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ ಎಂದು ಪಾಕಿಸ್ತಾನ್ ತಂಡದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಭವಿಷ್ಯ ನುಡಿದಿದ್ದಾರೆ.

ಇದಲ್ಲದೆ ಈ ಬಾರಿಯ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ ಎಂದು ಪಾಕಿಸ್ತಾನ್ ತಂಡದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಭವಿಷ್ಯ ನುಡಿದಿದ್ದಾರೆ.

3 / 7
ಖಾಸಗಿ ಚಾನೆಲ್​ವೊಂದರಲ್ಲಿ ಮಾತನಾಡಿದ ಮಿಸ್ಬಾ-ಉಲ್-ಹಕ್, ಈ ಬಾರಿಯ ವಿಶ್ವಕಪ್​ ಫೈನಲ್​ನಲ್ಲಿ ಭಾರತ-ಪಾಕಿಸ್ತಾನ್ ಆಡಲಿದೆ. ಅಲ್ಲದೆ ಈ ವರ್ಷ ವಿಶ್ವಕಪ್ ಗೆಲ್ಲುವ ಸುವರ್ಣಾವಕಾಶ ಪಾಕಿಸ್ತಾನದ ಮುಂದಿದೆ.

ಖಾಸಗಿ ಚಾನೆಲ್​ವೊಂದರಲ್ಲಿ ಮಾತನಾಡಿದ ಮಿಸ್ಬಾ-ಉಲ್-ಹಕ್, ಈ ಬಾರಿಯ ವಿಶ್ವಕಪ್​ ಫೈನಲ್​ನಲ್ಲಿ ಭಾರತ-ಪಾಕಿಸ್ತಾನ್ ಆಡಲಿದೆ. ಅಲ್ಲದೆ ಈ ವರ್ಷ ವಿಶ್ವಕಪ್ ಗೆಲ್ಲುವ ಸುವರ್ಣಾವಕಾಶ ಪಾಕಿಸ್ತಾನದ ಮುಂದಿದೆ.

4 / 7
1992 ರ ಬಳಿಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಗೆದ್ದಿಲ್ಲ. ನನ್ನ ಪ್ರಕಾರ ಈ ಸಲ ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ನಲ್ಲಿ ಇಂಡಿಯಾ ಹಾಗೂ ಪಾಕಿಸ್ತಾನ್ ತಂಡಗಳು ಫೈನಲ್​ನಲ್ಲಿ ಸೆಣಸಲಿದೆ. ಅಲ್ಲದೆ ಭಾರತವನ್ನು ಸೋಲಿಸಿ ಪಾಕಿಸ್ತಾನ್ ವಿಶ್ವ ಚಾಂಪಿಯನ್​ ಕಿರೀಟ ಧರಿಸಲಿದೆ ಎಂದು ಮಿಸ್ಬಾ ಹೇಳಿದ್ದಾರೆ.

1992 ರ ಬಳಿಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಗೆದ್ದಿಲ್ಲ. ನನ್ನ ಪ್ರಕಾರ ಈ ಸಲ ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ನಲ್ಲಿ ಇಂಡಿಯಾ ಹಾಗೂ ಪಾಕಿಸ್ತಾನ್ ತಂಡಗಳು ಫೈನಲ್​ನಲ್ಲಿ ಸೆಣಸಲಿದೆ. ಅಲ್ಲದೆ ಭಾರತವನ್ನು ಸೋಲಿಸಿ ಪಾಕಿಸ್ತಾನ್ ವಿಶ್ವ ಚಾಂಪಿಯನ್​ ಕಿರೀಟ ಧರಿಸಲಿದೆ ಎಂದು ಮಿಸ್ಬಾ ಹೇಳಿದ್ದಾರೆ.

5 / 7
ಒಟ್ಟಿನಲ್ಲಿ ವಿಶ್ವಕಪ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡದ ಮಾಜಿ ನಾಯಕ ನೀಡಿರುವ ಹೇಳಿಕೆಯು ಇದೀಗ ಭಾರೀ ವೈರಲ್ ಆಗಿದೆ. ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಒಟ್ಟು 7 ಬಾರಿ ಮುಖಾಮುಖಿಯಾಗಿದೆ. ಇಲ್ಲಿ ಏಳು ಸಲ ಕೂಡ ಟೀಮ್ ಇಂಡಿಯಾ ಪಾಕಿಸ್ತಾನವನ್ನು ಬಗ್ಗು ಬಡಿದಿದೆ.

ಒಟ್ಟಿನಲ್ಲಿ ವಿಶ್ವಕಪ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡದ ಮಾಜಿ ನಾಯಕ ನೀಡಿರುವ ಹೇಳಿಕೆಯು ಇದೀಗ ಭಾರೀ ವೈರಲ್ ಆಗಿದೆ. ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಒಟ್ಟು 7 ಬಾರಿ ಮುಖಾಮುಖಿಯಾಗಿದೆ. ಇಲ್ಲಿ ಏಳು ಸಲ ಕೂಡ ಟೀಮ್ ಇಂಡಿಯಾ ಪಾಕಿಸ್ತಾನವನ್ನು ಬಗ್ಗು ಬಡಿದಿದೆ.

6 / 7
ಪ್ರಸ್ತುತ ಮಾಹಿತಿ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿವೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಇನ್ನು ನವೆಂಬರ್ 19 ರಂದು ಅಹಮದಾಬಾದ್‌ ಸ್ಟೇಡಿಯಂನಲ್ಲೇ ಫೈನಲ್ ಪಂದ್ಯವನ್ನು ಆಯೋಜಿಸಲಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿವೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಇನ್ನು ನವೆಂಬರ್ 19 ರಂದು ಅಹಮದಾಬಾದ್‌ ಸ್ಟೇಡಿಯಂನಲ್ಲೇ ಫೈನಲ್ ಪಂದ್ಯವನ್ನು ಆಯೋಜಿಸಲಿದೆ.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ