World Cup 2023: ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಫೈನಲ್ ಆಡಲಿದೆ: ಮಿಸ್ಬಾ

World Cup 2023: ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿವೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ.

| Updated By: ಝಾಹಿರ್ ಯೂಸುಫ್

Updated on: Jun 14, 2023 | 9:23 PM

World Cup 2023: ಏಕದಿನ ವಿಶ್ವಕಪ್​ ಕಾವೇರುತ್ತಿದೆ. ಟೂರ್ನಿ ಆರಂಭಕ್ಕೆ ಇನ್ನೂ 4 ತಿಂಗಳುಗಳು ಬಾಕಿಯಿದ್ದರೂ, ಈಗಾಗಲೇ ವಿಶ್ವಕಪ್ ಕುರಿತಾದ ಚರ್ಚೆಗಳು ಶುರುವಾಗಿದೆ. ಅಲ್ಲದೆ ಇತ್ತ ವಿಶ್ವಕಪ್ ಆಯೋಜಿಸಲಿರುವ ಬಿಸಿಸಿಐ ಟೂರ್ನಿಗೆ ಬೇಕಾದ ಸಿದ್ಧತೆಗಳನ್ನು ಕೂಡ ಶುರು ಮಾಡಿಕೊಂಡಿದೆ.

World Cup 2023: ಏಕದಿನ ವಿಶ್ವಕಪ್​ ಕಾವೇರುತ್ತಿದೆ. ಟೂರ್ನಿ ಆರಂಭಕ್ಕೆ ಇನ್ನೂ 4 ತಿಂಗಳುಗಳು ಬಾಕಿಯಿದ್ದರೂ, ಈಗಾಗಲೇ ವಿಶ್ವಕಪ್ ಕುರಿತಾದ ಚರ್ಚೆಗಳು ಶುರುವಾಗಿದೆ. ಅಲ್ಲದೆ ಇತ್ತ ವಿಶ್ವಕಪ್ ಆಯೋಜಿಸಲಿರುವ ಬಿಸಿಸಿಐ ಟೂರ್ನಿಗೆ ಬೇಕಾದ ಸಿದ್ಧತೆಗಳನ್ನು ಕೂಡ ಶುರು ಮಾಡಿಕೊಂಡಿದೆ.

1 / 7
ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ. ಕರಡು ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ. ಕರಡು ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

2 / 7
ಇದಲ್ಲದೆ ಈ ಬಾರಿಯ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ ಎಂದು ಪಾಕಿಸ್ತಾನ್ ತಂಡದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಭವಿಷ್ಯ ನುಡಿದಿದ್ದಾರೆ.

ಇದಲ್ಲದೆ ಈ ಬಾರಿಯ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲೂ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ ಎಂದು ಪಾಕಿಸ್ತಾನ್ ತಂಡದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಭವಿಷ್ಯ ನುಡಿದಿದ್ದಾರೆ.

3 / 7
ಖಾಸಗಿ ಚಾನೆಲ್​ವೊಂದರಲ್ಲಿ ಮಾತನಾಡಿದ ಮಿಸ್ಬಾ-ಉಲ್-ಹಕ್, ಈ ಬಾರಿಯ ವಿಶ್ವಕಪ್​ ಫೈನಲ್​ನಲ್ಲಿ ಭಾರತ-ಪಾಕಿಸ್ತಾನ್ ಆಡಲಿದೆ. ಅಲ್ಲದೆ ಈ ವರ್ಷ ವಿಶ್ವಕಪ್ ಗೆಲ್ಲುವ ಸುವರ್ಣಾವಕಾಶ ಪಾಕಿಸ್ತಾನದ ಮುಂದಿದೆ.

ಖಾಸಗಿ ಚಾನೆಲ್​ವೊಂದರಲ್ಲಿ ಮಾತನಾಡಿದ ಮಿಸ್ಬಾ-ಉಲ್-ಹಕ್, ಈ ಬಾರಿಯ ವಿಶ್ವಕಪ್​ ಫೈನಲ್​ನಲ್ಲಿ ಭಾರತ-ಪಾಕಿಸ್ತಾನ್ ಆಡಲಿದೆ. ಅಲ್ಲದೆ ಈ ವರ್ಷ ವಿಶ್ವಕಪ್ ಗೆಲ್ಲುವ ಸುವರ್ಣಾವಕಾಶ ಪಾಕಿಸ್ತಾನದ ಮುಂದಿದೆ.

4 / 7
1992 ರ ಬಳಿಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಗೆದ್ದಿಲ್ಲ. ನನ್ನ ಪ್ರಕಾರ ಈ ಸಲ ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ನಲ್ಲಿ ಇಂಡಿಯಾ ಹಾಗೂ ಪಾಕಿಸ್ತಾನ್ ತಂಡಗಳು ಫೈನಲ್​ನಲ್ಲಿ ಸೆಣಸಲಿದೆ. ಅಲ್ಲದೆ ಭಾರತವನ್ನು ಸೋಲಿಸಿ ಪಾಕಿಸ್ತಾನ್ ವಿಶ್ವ ಚಾಂಪಿಯನ್​ ಕಿರೀಟ ಧರಿಸಲಿದೆ ಎಂದು ಮಿಸ್ಬಾ ಹೇಳಿದ್ದಾರೆ.

1992 ರ ಬಳಿಕ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್ ಗೆದ್ದಿಲ್ಲ. ನನ್ನ ಪ್ರಕಾರ ಈ ಸಲ ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ನಲ್ಲಿ ಇಂಡಿಯಾ ಹಾಗೂ ಪಾಕಿಸ್ತಾನ್ ತಂಡಗಳು ಫೈನಲ್​ನಲ್ಲಿ ಸೆಣಸಲಿದೆ. ಅಲ್ಲದೆ ಭಾರತವನ್ನು ಸೋಲಿಸಿ ಪಾಕಿಸ್ತಾನ್ ವಿಶ್ವ ಚಾಂಪಿಯನ್​ ಕಿರೀಟ ಧರಿಸಲಿದೆ ಎಂದು ಮಿಸ್ಬಾ ಹೇಳಿದ್ದಾರೆ.

5 / 7
ಒಟ್ಟಿನಲ್ಲಿ ವಿಶ್ವಕಪ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡದ ಮಾಜಿ ನಾಯಕ ನೀಡಿರುವ ಹೇಳಿಕೆಯು ಇದೀಗ ಭಾರೀ ವೈರಲ್ ಆಗಿದೆ. ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಒಟ್ಟು 7 ಬಾರಿ ಮುಖಾಮುಖಿಯಾಗಿದೆ. ಇಲ್ಲಿ ಏಳು ಸಲ ಕೂಡ ಟೀಮ್ ಇಂಡಿಯಾ ಪಾಕಿಸ್ತಾನವನ್ನು ಬಗ್ಗು ಬಡಿದಿದೆ.

ಒಟ್ಟಿನಲ್ಲಿ ವಿಶ್ವಕಪ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡದ ಮಾಜಿ ನಾಯಕ ನೀಡಿರುವ ಹೇಳಿಕೆಯು ಇದೀಗ ಭಾರೀ ವೈರಲ್ ಆಗಿದೆ. ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ್ ಒಟ್ಟು 7 ಬಾರಿ ಮುಖಾಮುಖಿಯಾಗಿದೆ. ಇಲ್ಲಿ ಏಳು ಸಲ ಕೂಡ ಟೀಮ್ ಇಂಡಿಯಾ ಪಾಕಿಸ್ತಾನವನ್ನು ಬಗ್ಗು ಬಡಿದಿದೆ.

6 / 7
ಪ್ರಸ್ತುತ ಮಾಹಿತಿ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿವೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಇನ್ನು ನವೆಂಬರ್ 19 ರಂದು ಅಹಮದಾಬಾದ್‌ ಸ್ಟೇಡಿಯಂನಲ್ಲೇ ಫೈನಲ್ ಪಂದ್ಯವನ್ನು ಆಯೋಜಿಸಲಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿವೆ. ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಲೀಗ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಇನ್ನು ನವೆಂಬರ್ 19 ರಂದು ಅಹಮದಾಬಾದ್‌ ಸ್ಟೇಡಿಯಂನಲ್ಲೇ ಫೈನಲ್ ಪಂದ್ಯವನ್ನು ಆಯೋಜಿಸಲಿದೆ.

7 / 7
Follow us
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ