World Cup 2023: ಏಕದಿನ ವಿಶ್ವಕಪ್​ನಿಂದ ನ್ಯೂಜಿಲೆಂಡ್​ ತಂಡದ ಸ್ಟಾರ್ ಆಲ್​ರೌಂಡರ್ ಔಟ್..!

World Cup 2023: ನ್ಯೂಜಿಲೆಂಡ್‌ ತಂಡದ ಸ್ಟಾರ್ ಆಲ್ ರೌಂಡರ್ ಮೈಕಲ್ ಬ್ರೇಸ್​ವೆಲ್ ಏಕದಿನ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

|

Updated on: Jun 14, 2023 | 9:21 AM

ಈ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಇನ್ನೂ 4 ತಿಂಗಳು ಬಾಕಿ ಇರುವಾಗಲೇ ನ್ಯೂಜಿಲೆಂಡ್‌ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಆಲ್ ರೌಂಡರ್ ಮೈಕಲ್ ಬ್ರೇಸ್​ವೆಲ್ ಏಕದಿನ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಈ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಇನ್ನೂ 4 ತಿಂಗಳು ಬಾಕಿ ಇರುವಾಗಲೇ ನ್ಯೂಜಿಲೆಂಡ್‌ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಆಲ್ ರೌಂಡರ್ ಮೈಕಲ್ ಬ್ರೇಸ್​ವೆಲ್ ಏಕದಿನ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

1 / 7
ಬ್ರೇಸ್‌ವೆಲ್‌ ಇಂಜುರಿಗೆ ತುತ್ತಾಗಿದ್ದು, ಇಷ್ಟರಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಬ್ರೇಸ್‌ವೆಲ್‌ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಇದೇ ಕಾರಣಕ್ಕೆ ಮೈಕಲ್ ಬ್ರೇಸ್‌ವೆಲ್ ಏಕದಿನ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ.

ಬ್ರೇಸ್‌ವೆಲ್‌ ಇಂಜುರಿಗೆ ತುತ್ತಾಗಿದ್ದು, ಇಷ್ಟರಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಬ್ರೇಸ್‌ವೆಲ್‌ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಇದೇ ಕಾರಣಕ್ಕೆ ಮೈಕಲ್ ಬ್ರೇಸ್‌ವೆಲ್ ಏಕದಿನ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ.

2 / 7
ಇಂಗ್ಲೆಂಡ್‌ನ ಟಿ20 ಬ್ಲಾಸ್ಟ್‌ನಲ್ಲಿ ವೋರ್ಸೆಸ್ಟರ್‌ಶೈರ್ ರಾಪಿಡ್ಸ್ ಪರ ಆಡಿದ್ದ ಬ್ರೇಸ್‌ವೆಲ್‌ ಇಂಜುರಿಗೆ ತುತ್ತಾಗಿದ್ದರು. ಆ ಬಳಿಕ ಬ್ರೇಸ್‌ವೆಲ್‌ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ಇಂಜುರಿಗೊಳಗಾಗಿರುವ ಬ್ರೇಸ್‌ವೆಲ್​ಗೆ ಬ್ರಿಟನ್‌ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಇಂಗ್ಲೆಂಡ್‌ನ ಟಿ20 ಬ್ಲಾಸ್ಟ್‌ನಲ್ಲಿ ವೋರ್ಸೆಸ್ಟರ್‌ಶೈರ್ ರಾಪಿಡ್ಸ್ ಪರ ಆಡಿದ್ದ ಬ್ರೇಸ್‌ವೆಲ್‌ ಇಂಜುರಿಗೆ ತುತ್ತಾಗಿದ್ದರು. ಆ ಬಳಿಕ ಬ್ರೇಸ್‌ವೆಲ್‌ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ಇಂಜುರಿಗೊಳಗಾಗಿರುವ ಬ್ರೇಸ್‌ವೆಲ್​ಗೆ ಬ್ರಿಟನ್‌ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

3 / 7
ಬ್ರೇಸ್‌ವೆಲ್ ಇಂಜುರಿ ಬಗ್ಗೆ ಹೇಳಿಕೆ ನೀಡಿರುವ ನ್ಯೂಜಿಲೆಂಡ್ ಕ್ರಿಕೆಟ್, ಇಂಜುರಿಗೊಳಗಾಗಿರುವ ಮೈಕೆಲ್ ಬ್ರೇಸ್‌ವೆಲ್ ಅವರಿಗೆ ಯುಕೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಆ ಬಳಿಕ ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸುಮಾರು 6ರಿಂದ 8 ತಿಂಗಳು ಬೇಕಾಗುತ್ತದೆ ಎಂದು ಹೇಳಿಕೊಂಡಿದೆ.

ಬ್ರೇಸ್‌ವೆಲ್ ಇಂಜುರಿ ಬಗ್ಗೆ ಹೇಳಿಕೆ ನೀಡಿರುವ ನ್ಯೂಜಿಲೆಂಡ್ ಕ್ರಿಕೆಟ್, ಇಂಜುರಿಗೊಳಗಾಗಿರುವ ಮೈಕೆಲ್ ಬ್ರೇಸ್‌ವೆಲ್ ಅವರಿಗೆ ಯುಕೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಆ ಬಳಿಕ ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸುಮಾರು 6ರಿಂದ 8 ತಿಂಗಳು ಬೇಕಾಗುತ್ತದೆ ಎಂದು ಹೇಳಿಕೊಂಡಿದೆ.

4 / 7
ಬ್ರೇಸ್‌ವೆಲ್ ಅಲಭ್ಯತೆಯೊಂದಿಗೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪ್ರಮುಖ ಇಬ್ಬರು ಆಟಗಾರರನ್ನು ಏಕದಿನ ವಿಶ್ವಕಪ್​ಗೆ ಕಳೆದುಕೊಂಡಂತ್ತಾಗಿದೆ. ಬ್ರೇಸ್‌ವೆಲ್​ಗೂ ಮೊದಲು ತಂಡದ ನಾಯಕ ಕೇನ್ ವಿಲಿಯಮ್ಸನ್ ಕೂಡ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುವಾಗ ಗಾಯಗೊಂಡಿದ್ದರು. ಹೀಗಾಗಿ ನಾಯಕ ಕೇನ್ ವಿಲಿಯಮ್ಸನ್ ಕೂಡ ಏಕದಿನ ವಿಶ್ವಕಪ್​ನಲ್ಲಿ ಆಡುವುದು ಅನುಮಾನವಾಗಿದೆ.

ಬ್ರೇಸ್‌ವೆಲ್ ಅಲಭ್ಯತೆಯೊಂದಿಗೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪ್ರಮುಖ ಇಬ್ಬರು ಆಟಗಾರರನ್ನು ಏಕದಿನ ವಿಶ್ವಕಪ್​ಗೆ ಕಳೆದುಕೊಂಡಂತ್ತಾಗಿದೆ. ಬ್ರೇಸ್‌ವೆಲ್​ಗೂ ಮೊದಲು ತಂಡದ ನಾಯಕ ಕೇನ್ ವಿಲಿಯಮ್ಸನ್ ಕೂಡ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುವಾಗ ಗಾಯಗೊಂಡಿದ್ದರು. ಹೀಗಾಗಿ ನಾಯಕ ಕೇನ್ ವಿಲಿಯಮ್ಸನ್ ಕೂಡ ಏಕದಿನ ವಿಶ್ವಕಪ್​ನಲ್ಲಿ ಆಡುವುದು ಅನುಮಾನವಾಗಿದೆ.

5 / 7
ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಮೈಕಲ್ ಬ್ರೇಸ್‌ವೆಲ್​ಗೆ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶ ಸಿಗಲಿಲ್ಲ. ಸಿಕ್ಕ ಅವಕಾಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಬ್ರೇಸ್‌ವೆಲ್ 5 ಪಂದ್ಯಗಳಲ್ಲಿ 6 ಪ್ರಮುಖ ವಿಕೆಟ್ ಪಡೆದರು. ಹಾಗೆಯೇ ಬ್ಯಾಟಿಂಗ್​ನಲ್ಲೂ 6 ಬೌಂಡರಿ, 1 ಸಿಕ್ಸರ್ ಸಹಿತ 58 ರನ್ ಕಲೆಹಾಕಿದರು.

ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಮೈಕಲ್ ಬ್ರೇಸ್‌ವೆಲ್​ಗೆ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶ ಸಿಗಲಿಲ್ಲ. ಸಿಕ್ಕ ಅವಕಾಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಬ್ರೇಸ್‌ವೆಲ್ 5 ಪಂದ್ಯಗಳಲ್ಲಿ 6 ಪ್ರಮುಖ ವಿಕೆಟ್ ಪಡೆದರು. ಹಾಗೆಯೇ ಬ್ಯಾಟಿಂಗ್​ನಲ್ಲೂ 6 ಬೌಂಡರಿ, 1 ಸಿಕ್ಸರ್ ಸಹಿತ 58 ರನ್ ಕಲೆಹಾಕಿದರು.

6 / 7
ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್ ಮೊದಲ ವಾರದಿಂದ ಪ್ರಾರಂಭವಾಗಲಿದ್ದು, ನವೆಂಬರ್ ಮಧ್ಯದವರೆಗೆ ನಡೆಯಲಿದೆ. ಇದು ಸಂಪೂರ್ಣ 45 ದಿನಗಳ ಕಾರ್ಯಕ್ರಮವಾಗಿದ್ದು, ಇದರ ಆರಂಭಿಕ ಮತ್ತು ಅಂತಿಮ ಪಂದ್ಯಗಳನ್ನು ಅಹಮದಾಬಾದ್‌ನಲ್ಲಿ ಆಡಲು ತೀರ್ಮಾನಿಸಲಾಗಿದೆ.

ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್ ಮೊದಲ ವಾರದಿಂದ ಪ್ರಾರಂಭವಾಗಲಿದ್ದು, ನವೆಂಬರ್ ಮಧ್ಯದವರೆಗೆ ನಡೆಯಲಿದೆ. ಇದು ಸಂಪೂರ್ಣ 45 ದಿನಗಳ ಕಾರ್ಯಕ್ರಮವಾಗಿದ್ದು, ಇದರ ಆರಂಭಿಕ ಮತ್ತು ಅಂತಿಮ ಪಂದ್ಯಗಳನ್ನು ಅಹಮದಾಬಾದ್‌ನಲ್ಲಿ ಆಡಲು ತೀರ್ಮಾನಿಸಲಾಗಿದೆ.

7 / 7
Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ