Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ‘ಅಫ್ಘಾನ್ ವಿರುದ್ಧ ಆಡುವುದಿಲ್ಲ’; ಹೊಸ ವರಸೆ ತೆಗೆದ ಪಾಕಿಸ್ತಾನ

World Cup 2023: ಇದೀಗ ಹೊಸ ವರಸೆ ತೆಗೆದಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಫ್ಘಾನಿಸ್ತಾನ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲು ನಿರಾಕರಿಸಿದೆ.

ಪೃಥ್ವಿಶಂಕರ
|

Updated on: Jun 22, 2023 | 11:44 AM

ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಆರಂಭಕ್ಕೂ ಮುನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಂದಿಲ್ಲೊಂದು ಬೇಡಿಕೆಗಳ ಮೂಲಕ ಐಸಿಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಮೊದಲು ಮೋದಿ ಮೈದಾನದಲ್ಲಿ ಆಡುವುದಿಲ್ಲ ಎಂದಿದ್ದ ಪಾಕ್ ಆ ಬಳಿಕ, ವಿಶ್ವಕಪ್ ವೇಳಾಪಟ್ಟಿಯಲ್ಲಿ 2 ಸ್ಥಳಗಳನ್ನು ಬದಲಿಸಬೇಕು ಎಂದಿತ್ತು.

ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಆರಂಭಕ್ಕೂ ಮುನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಂದಿಲ್ಲೊಂದು ಬೇಡಿಕೆಗಳ ಮೂಲಕ ಐಸಿಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಮೊದಲು ಮೋದಿ ಮೈದಾನದಲ್ಲಿ ಆಡುವುದಿಲ್ಲ ಎಂದಿದ್ದ ಪಾಕ್ ಆ ಬಳಿಕ, ವಿಶ್ವಕಪ್ ವೇಳಾಪಟ್ಟಿಯಲ್ಲಿ 2 ಸ್ಥಳಗಳನ್ನು ಬದಲಿಸಬೇಕು ಎಂದಿತ್ತು.

1 / 6
ಇದೀಗ ಹೊಸ ವರಸೆ ತೆಗೆದಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಫ್ಘಾನಿಸ್ತಾನ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲು ನಿರಾಕರಿಸಿದೆ. ಪಾಕಿಸ್ತಾನಿ ಚಾನೆಲ್ ಜಿಯೋ ನ್ಯೂಸ್ ಪ್ರಕಾರ, ಪಿಸಿಬಿ ಅಫ್ಘಾನಿಸ್ತಾನ ವಿರುದ್ಧದ ಅಭ್ಯಾಸ ಪಂದ್ಯವನ್ನು ಆಡಲು ನಿರಾಕರಿಸಿದೆ. ಅಲ್ಲದೆ ಈ ಬಗ್ಗೆ ಪಿಸಿಬಿ ತನ್ನ ಲಿಖಿತ ಬೇಡಿಕೆಯನ್ನು ಐಸಿಸಿಗೆ ಕಳುಹಿಸಿದೆ ಎಂದು ವರದಿ ಮಾಡಿದೆ.

ಇದೀಗ ಹೊಸ ವರಸೆ ತೆಗೆದಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಫ್ಘಾನಿಸ್ತಾನ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲು ನಿರಾಕರಿಸಿದೆ. ಪಾಕಿಸ್ತಾನಿ ಚಾನೆಲ್ ಜಿಯೋ ನ್ಯೂಸ್ ಪ್ರಕಾರ, ಪಿಸಿಬಿ ಅಫ್ಘಾನಿಸ್ತಾನ ವಿರುದ್ಧದ ಅಭ್ಯಾಸ ಪಂದ್ಯವನ್ನು ಆಡಲು ನಿರಾಕರಿಸಿದೆ. ಅಲ್ಲದೆ ಈ ಬಗ್ಗೆ ಪಿಸಿಬಿ ತನ್ನ ಲಿಖಿತ ಬೇಡಿಕೆಯನ್ನು ಐಸಿಸಿಗೆ ಕಳುಹಿಸಿದೆ ಎಂದು ವರದಿ ಮಾಡಿದೆ.

2 / 6
ಪಿಸಿಬಿ ಕಳುಹಿಸಿರುವ ಲಿಖಿತ ಬೇಡಿಕೆಯಲ್ಲಿ, ಏಷ್ಯನ್ ಅಲ್ಲದ ತಂಡದ ವಿರುದ್ಧ ಅಭ್ಯಾಸ ಪಂದ್ಯವನ್ನು ಆಯೋಜಿಸಲು ಮನವಿ ಮಾಡಿದೆ. ಇದಕ್ಕೆ ಕಾರಣವನ್ನೂ ನೀಡಿರುವ ಪಿಸಿಬಿ, ವಿಶ್ವಕಪ್​ಗೂ ಮುನ್ನ ನಮ್ಮ ತಂಡ ಏಷ್ಯಾಕಪ್​ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಪಂದ್ಯಗಳನ್ನು ಆಡಿರುತ್ತದೆ.

ಪಿಸಿಬಿ ಕಳುಹಿಸಿರುವ ಲಿಖಿತ ಬೇಡಿಕೆಯಲ್ಲಿ, ಏಷ್ಯನ್ ಅಲ್ಲದ ತಂಡದ ವಿರುದ್ಧ ಅಭ್ಯಾಸ ಪಂದ್ಯವನ್ನು ಆಯೋಜಿಸಲು ಮನವಿ ಮಾಡಿದೆ. ಇದಕ್ಕೆ ಕಾರಣವನ್ನೂ ನೀಡಿರುವ ಪಿಸಿಬಿ, ವಿಶ್ವಕಪ್​ಗೂ ಮುನ್ನ ನಮ್ಮ ತಂಡ ಏಷ್ಯಾಕಪ್​ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಪಂದ್ಯಗಳನ್ನು ಆಡಿರುತ್ತದೆ.

3 / 6
ಹೀಗಾಗಿ ಅಭ್ಯಾಸ ಪಂದ್ಯವನ್ನು ಏಷ್ಯಾನ್ ಅಲ್ಲದ (ಪ್ರಮುಖವಾಗಿ ಭಾರತ, ಶ್ರೀಲಂಕಾ, ಅಪ್ಘಾನಿಸ್ತಾನ) ರಾಷ್ಟ್ರಗಳ ವಿರುದ್ಧ ಆಡುವ ಮನವಿಯನ್ನು ಐಸಿಸಿ ಮುಂದಿರಿಸಿದೆ ಎಂದು ಇನ್​ಸೈಡ್ ಸ್ಫೋರ್ಟ್​ ವರದಿ ಮಾಡಿದೆ.

ಹೀಗಾಗಿ ಅಭ್ಯಾಸ ಪಂದ್ಯವನ್ನು ಏಷ್ಯಾನ್ ಅಲ್ಲದ (ಪ್ರಮುಖವಾಗಿ ಭಾರತ, ಶ್ರೀಲಂಕಾ, ಅಪ್ಘಾನಿಸ್ತಾನ) ರಾಷ್ಟ್ರಗಳ ವಿರುದ್ಧ ಆಡುವ ಮನವಿಯನ್ನು ಐಸಿಸಿ ಮುಂದಿರಿಸಿದೆ ಎಂದು ಇನ್​ಸೈಡ್ ಸ್ಫೋರ್ಟ್​ ವರದಿ ಮಾಡಿದೆ.

4 / 6
ಇದರೊಂದಿಗೆ ಎರಡು ಪಂದ್ಯಗಳ ಸ್ಥಳ ಬದಲಾವಣೆಗೆ ಮನವಿ ಮಾಡಿರುವ ಪಾಕಿಸ್ತಾನ, ತನ್ನ ಮನವಿಯಲ್ಲಿ ಅಫ್ಘಾನ್ ವಿರುದ್ಧ ಚೆನ್ನೈನಲ್ಲಿ ನಡೆಯುವ ಪಂದ್ಯ ಹಾಗೂ ಆಸೀಸ್ ವಿರುದ್ಧ ಬೆಂಗಳೂರಿನಲ್ಲಿ ನಡೆಯಲ್ಲಿರುವ ಪಂದ್ಯವನ್ನು ಚೆನ್ನೈಗೆ ಬದಲಾಯಿಸುವಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ.

ಇದರೊಂದಿಗೆ ಎರಡು ಪಂದ್ಯಗಳ ಸ್ಥಳ ಬದಲಾವಣೆಗೆ ಮನವಿ ಮಾಡಿರುವ ಪಾಕಿಸ್ತಾನ, ತನ್ನ ಮನವಿಯಲ್ಲಿ ಅಫ್ಘಾನ್ ವಿರುದ್ಧ ಚೆನ್ನೈನಲ್ಲಿ ನಡೆಯುವ ಪಂದ್ಯ ಹಾಗೂ ಆಸೀಸ್ ವಿರುದ್ಧ ಬೆಂಗಳೂರಿನಲ್ಲಿ ನಡೆಯಲ್ಲಿರುವ ಪಂದ್ಯವನ್ನು ಚೆನ್ನೈಗೆ ಬದಲಾಯಿಸುವಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ.

5 / 6
ವಾಸ್ತವವಾಗಿ ಚೆನ್ನೈನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲು ಪಾಕಿಸ್ತಾನಿ ತಂಡ ಹಿಂದೇಟು ಹಾಕುತ್ತಿದೆ. ಏಕೆಂದರೆ ಚೆನ್ನೈ ಪಿಚ್ ಸ್ಪಿನ್ನರ್​ಗಳಿಗೆ ಹೆಚ್ಚು ಸಹಕಾರಿ. ಅಲ್ಲದೆ ಅಫ್ಘನ್ ತಂಡದಲ್ಲಿ ಕ್ವಾಲಿಟಿ ಸ್ಪಿನ್ನರ್‌ಗಳಿರುವುದರಿಂದ ಈ ಪಿಚ್​ನಲ್ಲಿ ನಮ್ಮ ತಂಡಕ್ಕೆ ಹಿನ್ನಡೆಯಾಗಲಿದೆ. ಹಾಗೆಯೇ ಬೆಂಗಳೂರು ಪಿಚ್ ವೇಗಿಗಳಿಗೆ ಹೆಚ್ಚು ನೆರವಾಗುವುದರಿಂದ ಇದರ ಲಾಭವನ್ನು ಆಸ್ಟ್ರೇಲಿಯಾ ಪಡೆಯುತ್ತದೆ. ಹೀಗಾಗಿ ಈ ಎರಡೂ ಪಂದ್ಯಗಳ ಸ್ಥಳಗಳನ್ನು ಅದಲು ಬದಲು ಮಾಡಬೇಕು ಎಂಬುದು ಪಾಕ್ ಮನವಿಯಾಗಿದೆ.

ವಾಸ್ತವವಾಗಿ ಚೆನ್ನೈನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲು ಪಾಕಿಸ್ತಾನಿ ತಂಡ ಹಿಂದೇಟು ಹಾಕುತ್ತಿದೆ. ಏಕೆಂದರೆ ಚೆನ್ನೈ ಪಿಚ್ ಸ್ಪಿನ್ನರ್​ಗಳಿಗೆ ಹೆಚ್ಚು ಸಹಕಾರಿ. ಅಲ್ಲದೆ ಅಫ್ಘನ್ ತಂಡದಲ್ಲಿ ಕ್ವಾಲಿಟಿ ಸ್ಪಿನ್ನರ್‌ಗಳಿರುವುದರಿಂದ ಈ ಪಿಚ್​ನಲ್ಲಿ ನಮ್ಮ ತಂಡಕ್ಕೆ ಹಿನ್ನಡೆಯಾಗಲಿದೆ. ಹಾಗೆಯೇ ಬೆಂಗಳೂರು ಪಿಚ್ ವೇಗಿಗಳಿಗೆ ಹೆಚ್ಚು ನೆರವಾಗುವುದರಿಂದ ಇದರ ಲಾಭವನ್ನು ಆಸ್ಟ್ರೇಲಿಯಾ ಪಡೆಯುತ್ತದೆ. ಹೀಗಾಗಿ ಈ ಎರಡೂ ಪಂದ್ಯಗಳ ಸ್ಥಳಗಳನ್ನು ಅದಲು ಬದಲು ಮಾಡಬೇಕು ಎಂಬುದು ಪಾಕ್ ಮನವಿಯಾಗಿದೆ.

6 / 6
Follow us
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ