AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಚ್ಚರ ವಿರುದ್ಧ ಆಫ್ರಿಕಾಗೆ ಸೋಲಿನ ಆಘಾತ; ಪಾಯಿಂಟ್​ ಪಟ್ಟಿಯಲ್ಲಿ ಭಾರತಕ್ಕೆ ಲಾಭ

ICC World Cup 2023 Updated Points Table: ಈ ಸೋಲಿನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲೂ ಅಚ್ಚರಿಯ ಬದಲಾವಣೆಗಳು ಕಂಡು ಬಂದಿದೆ. ನೆದರ್ಲೆಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಪಟ್ಟಕ್ಕೇರುತ್ತಿತ್ತು. ಆದರೆ ಸೋಲಿನೊಂದಿಗೆ ಇದೀಗ ಆಫ್ರಿಕಾ ತಂಡಕ್ಕೆ 3ನೇ ಸ್ಥಾನದಲ್ಲಿಯೇ ಮುಂದುವರೆದಿದೆ.

ಪೃಥ್ವಿಶಂಕರ
|

Updated on: Oct 18, 2023 | 9:36 AM

Share
ಧರ್ಮಶಾಲಾದಲ್ಲಿ ನಡೆದ ವಿಶ್ವಕಪ್ 15 ನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ದಕ್ಷಿಣ ಆಫ್ರಿಕಾವನ್ನು 38 ರನ್‌ಗಳಿಂದ ಸೋಲಿಸಿದೆ. ಮಳೆ ಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್ಲೆಂಡ್ಸ್ 43 ಓವರ್ ಗಳಲ್ಲಿ 245 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 42.5 ಓವರ್‌ಗಳಲ್ಲಿ 207 ರನ್‌ಗಳಿಗೆ ಆಲೌಟ್ ಆಯಿತು.

ಧರ್ಮಶಾಲಾದಲ್ಲಿ ನಡೆದ ವಿಶ್ವಕಪ್ 15 ನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ದಕ್ಷಿಣ ಆಫ್ರಿಕಾವನ್ನು 38 ರನ್‌ಗಳಿಂದ ಸೋಲಿಸಿದೆ. ಮಳೆ ಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್ಲೆಂಡ್ಸ್ 43 ಓವರ್ ಗಳಲ್ಲಿ 245 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 42.5 ಓವರ್‌ಗಳಲ್ಲಿ 207 ರನ್‌ಗಳಿಗೆ ಆಲೌಟ್ ಆಯಿತು.

1 / 9
ಈ ಸೋಲಿನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲೂ ಅಚ್ಚರಿಯ ಬದಲಾವಣೆಗಳು ಕಂಡು ಬಂದಿದೆ. ನೆದರ್ಲೆಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಪಟ್ಟಕ್ಕೇರುತ್ತಿತ್ತು. ಆದರೆ ಸೋಲಿನೊಂದಿಗೆ ಇದೀಗ ಆಫ್ರಿಕಾ ತಂಡಕ್ಕೆ 3ನೇ ಸ್ಥಾನದಲ್ಲಿಯೇ ಮುಂದುವರೆದಿದೆ.

ಈ ಸೋಲಿನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲೂ ಅಚ್ಚರಿಯ ಬದಲಾವಣೆಗಳು ಕಂಡು ಬಂದಿದೆ. ನೆದರ್ಲೆಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಪಟ್ಟಕ್ಕೇರುತ್ತಿತ್ತು. ಆದರೆ ಸೋಲಿನೊಂದಿಗೆ ಇದೀಗ ಆಫ್ರಿಕಾ ತಂಡಕ್ಕೆ 3ನೇ ಸ್ಥಾನದಲ್ಲಿಯೇ ಮುಂದುವರೆದಿದೆ.

2 / 9
ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ 1.821 ನೆಟ್ ರನ್ ರೇಟ್ (NRR) ನೊಂದಿಗೆ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಮುಂಬರುವ ಹಣಾಹಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬಹುದಾಗಿದೆ.

ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ 1.821 ನೆಟ್ ರನ್ ರೇಟ್ (NRR) ನೊಂದಿಗೆ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಮುಂಬರುವ ಹಣಾಹಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬಹುದಾಗಿದೆ.

3 / 9
ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಗೆದ್ದು 6 ಅಂಕಗಳೊಂದಿಗೆ 1.604 ನೆಟ್ ರನ್ ರೇಟ್ ಹೊಂದಿದೆ.

ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಗೆದ್ದು 6 ಅಂಕಗಳೊಂದಿಗೆ 1.604 ನೆಟ್ ರನ್ ರೇಟ್ ಹೊಂದಿದೆ.

4 / 9
ನೆದರ್ಲೆಂಡ್ಸ್ ವಿರುದ್ಧ ಸೋಲನುಭವಿಸಿರುವ ದಕ್ಷಿಣ ಆಫ್ರಿಕಾ 2 ಗೆಲುವು ಹಾಗೂ 1 ಸೋಲಿನೊಂದಿಗೆ ನೆಟ್​ ರನ್​ರೇಟ್​ನಲ್ಲೂ (1.385) ಕುಸಿತ ಕಂಡು ಮೂರನೇ ಸ್ಥಾನ ಪಡೆದುಕೊಂಡಿದೆ.

ನೆದರ್ಲೆಂಡ್ಸ್ ವಿರುದ್ಧ ಸೋಲನುಭವಿಸಿರುವ ದಕ್ಷಿಣ ಆಫ್ರಿಕಾ 2 ಗೆಲುವು ಹಾಗೂ 1 ಸೋಲಿನೊಂದಿಗೆ ನೆಟ್​ ರನ್​ರೇಟ್​ನಲ್ಲೂ (1.385) ಕುಸಿತ ಕಂಡು ಮೂರನೇ ಸ್ಥಾನ ಪಡೆದುಕೊಂಡಿದೆ.

5 / 9
ಪಾಕಿಸ್ತಾನ ಕೂಡ ಆಡಿರುವ ಮೂರು ಪಂದ್ಯಗಳಿಂದ 2 ಗೆಲುವು ಹಾಗೂ 1 ಸೋಲಿನೊಂದಿಗೆ 4 ಅಂಕ ಪಡೆದುಕೊಂಡಿದ್ದು, ನಾಲ್ಕನೇ ಸ್ಥಾನದಲ್ಲಿದೆ.

ಪಾಕಿಸ್ತಾನ ಕೂಡ ಆಡಿರುವ ಮೂರು ಪಂದ್ಯಗಳಿಂದ 2 ಗೆಲುವು ಹಾಗೂ 1 ಸೋಲಿನೊಂದಿಗೆ 4 ಅಂಕ ಪಡೆದುಕೊಂಡಿದ್ದು, ನಾಲ್ಕನೇ ಸ್ಥಾನದಲ್ಲಿದೆ.

6 / 9
ಐದನೇ ಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮೂರು ಪಂದ್ಯಗಳಿಂದ 4 ಅಂಕ ಪಡೆದುಕೊಂಡಿದೆ.

ಐದನೇ ಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮೂರು ಪಂದ್ಯಗಳಿಂದ 4 ಅಂಕ ಪಡೆದುಕೊಂಡಿದೆ.

7 / 9
ಉಳಿದಂತೆ ಆಡಿರುವ ಮೂರು ಪಂದ್ಯಗಳಲ್ಲಿ ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವ ಬಾಂಗ್ಲಾದೇಶ, ಆಸ್ಟ್ರೇಲಿಯಾ,  ನೆದರ್ಲೆಂಡ್ಸ್​ ತಂಡಗಳು ಎರಡೆರಡು ಅಂಕಗಳೊಂದಿಗೆ ಕ್ರಮವಾಗಿ 6,7,8 ನೇ ಸ್ಥಾನದಲ್ಲಿವೆ.

ಉಳಿದಂತೆ ಆಡಿರುವ ಮೂರು ಪಂದ್ಯಗಳಲ್ಲಿ ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವ ಬಾಂಗ್ಲಾದೇಶ, ಆಸ್ಟ್ರೇಲಿಯಾ, ನೆದರ್ಲೆಂಡ್ಸ್​ ತಂಡಗಳು ಎರಡೆರಡು ಅಂಕಗಳೊಂದಿಗೆ ಕ್ರಮವಾಗಿ 6,7,8 ನೇ ಸ್ಥಾನದಲ್ಲಿವೆ.

8 / 9
ಟೂರ್ನಿಯಲ್ಲಿ ಒಂದೇ ಒಂದು ಗೆಲುವು ದಾಖಲಿಸದ ಶ್ರೀಲಂಕಾ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಟೂರ್ನಿಯಲ್ಲಿ ಒಂದೇ ಒಂದು ಗೆಲುವು ದಾಖಲಿಸದ ಶ್ರೀಲಂಕಾ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

9 / 9
Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ