AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023 schedule: ವಿಶ್ವಕಪ್​ಗೂ ಮುನ್ನ 2 ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

World Cup 2023 Schedule: ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Jun 27, 2023 | 11:09 PM

Share
World Cup 2023 schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ 50 ಓವರ್​ಗಳ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಸೆಣಸಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

World Cup 2023 schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ 50 ಓವರ್​ಗಳ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಸೆಣಸಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

1 / 13
ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಐಸಿಸಿ ನಿಯಮದ ಪ್ರಕಾರ ವಿಶ್ವಕಪ್ ಆರಂಭಕ್ಕೂ ಮುಂಚಿತವಾಗಿ ಎಲ್ಲಾ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನಾಡಬೇಕು.

ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಐಸಿಸಿ ನಿಯಮದ ಪ್ರಕಾರ ವಿಶ್ವಕಪ್ ಆರಂಭಕ್ಕೂ ಮುಂಚಿತವಾಗಿ ಎಲ್ಲಾ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನಾಡಬೇಕು.

2 / 13
ಅದರಂತೆ ಟೀಮ್ ಇಂಡಿಯಾ ಸೆಪ್ಟಂಬರ್ 30 ರಂದು ಮೊದಲ ಅಭ್ಯಾಸ ಪಂದ್ಯವನ್ನಾಡಲಿದೆ. ಗೌಹಾಟಿಯಲ್ಲಿ ನಡೆಯಲಿರುವ ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.

ಅದರಂತೆ ಟೀಮ್ ಇಂಡಿಯಾ ಸೆಪ್ಟಂಬರ್ 30 ರಂದು ಮೊದಲ ಅಭ್ಯಾಸ ಪಂದ್ಯವನ್ನಾಡಲಿದೆ. ಗೌಹಾಟಿಯಲ್ಲಿ ನಡೆಯಲಿರುವ ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.

3 / 13
ಇನ್ನು ಟೀಮ್ ಇಂಡಿಯಾದ 2ನೇ ಅಭ್ಯಾಸ ಪಂದ್ಯ ಅಕ್ಟೋಬರ್ 3 ರಂದು. ತಿರುವನಂತಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಹಾಗೂ ಅರ್ಹತಾ ಸುತ್ತಿನಿಂದ ಆಯ್ಕೆಯಾಗುವ ಅಗ್ರಸ್ಥಾನಿ ತಂಡ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ವೇಳಾಪಟ್ಟಿ ಈ ಕೆಳಗಿನಂತಿದೆ.

ಇನ್ನು ಟೀಮ್ ಇಂಡಿಯಾದ 2ನೇ ಅಭ್ಯಾಸ ಪಂದ್ಯ ಅಕ್ಟೋಬರ್ 3 ರಂದು. ತಿರುವನಂತಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಹಾಗೂ ಅರ್ಹತಾ ಸುತ್ತಿನಿಂದ ಆಯ್ಕೆಯಾಗುವ ಅಗ್ರಸ್ಥಾನಿ ತಂಡ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ವೇಳಾಪಟ್ಟಿ ಈ ಕೆಳಗಿನಂತಿದೆ.

4 / 13
1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

5 / 13
2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

6 / 13
3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

7 / 13
4- ಭಾರತ vs ಬಾಂಗ್ಲಾದೇಶ್​ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

4- ಭಾರತ vs ಬಾಂಗ್ಲಾದೇಶ್​ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

8 / 13
5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ

5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ

9 / 13
6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

10 / 13
7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

11 / 13
8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

12 / 13
9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.

9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.

13 / 13
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ