AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023 schedule: ವಿಶ್ವಕಪ್​ಗೂ ಮುನ್ನ 2 ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

World Cup 2023 Schedule: ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Jun 27, 2023 | 11:09 PM

Share
World Cup 2023 schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ 50 ಓವರ್​ಗಳ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಸೆಣಸಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

World Cup 2023 schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ 50 ಓವರ್​ಗಳ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಸೆಣಸಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

1 / 13
ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಐಸಿಸಿ ನಿಯಮದ ಪ್ರಕಾರ ವಿಶ್ವಕಪ್ ಆರಂಭಕ್ಕೂ ಮುಂಚಿತವಾಗಿ ಎಲ್ಲಾ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನಾಡಬೇಕು.

ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಐಸಿಸಿ ನಿಯಮದ ಪ್ರಕಾರ ವಿಶ್ವಕಪ್ ಆರಂಭಕ್ಕೂ ಮುಂಚಿತವಾಗಿ ಎಲ್ಲಾ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನಾಡಬೇಕು.

2 / 13
ಅದರಂತೆ ಟೀಮ್ ಇಂಡಿಯಾ ಸೆಪ್ಟಂಬರ್ 30 ರಂದು ಮೊದಲ ಅಭ್ಯಾಸ ಪಂದ್ಯವನ್ನಾಡಲಿದೆ. ಗೌಹಾಟಿಯಲ್ಲಿ ನಡೆಯಲಿರುವ ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.

ಅದರಂತೆ ಟೀಮ್ ಇಂಡಿಯಾ ಸೆಪ್ಟಂಬರ್ 30 ರಂದು ಮೊದಲ ಅಭ್ಯಾಸ ಪಂದ್ಯವನ್ನಾಡಲಿದೆ. ಗೌಹಾಟಿಯಲ್ಲಿ ನಡೆಯಲಿರುವ ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.

3 / 13
ಇನ್ನು ಟೀಮ್ ಇಂಡಿಯಾದ 2ನೇ ಅಭ್ಯಾಸ ಪಂದ್ಯ ಅಕ್ಟೋಬರ್ 3 ರಂದು. ತಿರುವನಂತಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಹಾಗೂ ಅರ್ಹತಾ ಸುತ್ತಿನಿಂದ ಆಯ್ಕೆಯಾಗುವ ಅಗ್ರಸ್ಥಾನಿ ತಂಡ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ವೇಳಾಪಟ್ಟಿ ಈ ಕೆಳಗಿನಂತಿದೆ.

ಇನ್ನು ಟೀಮ್ ಇಂಡಿಯಾದ 2ನೇ ಅಭ್ಯಾಸ ಪಂದ್ಯ ಅಕ್ಟೋಬರ್ 3 ರಂದು. ತಿರುವನಂತಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಹಾಗೂ ಅರ್ಹತಾ ಸುತ್ತಿನಿಂದ ಆಯ್ಕೆಯಾಗುವ ಅಗ್ರಸ್ಥಾನಿ ತಂಡ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ವೇಳಾಪಟ್ಟಿ ಈ ಕೆಳಗಿನಂತಿದೆ.

4 / 13
1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

5 / 13
2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

6 / 13
3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

7 / 13
4- ಭಾರತ vs ಬಾಂಗ್ಲಾದೇಶ್​ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

4- ಭಾರತ vs ಬಾಂಗ್ಲಾದೇಶ್​ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

8 / 13
5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ

5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ

9 / 13
6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

10 / 13
7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

11 / 13
8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

12 / 13
9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.

9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.

13 / 13
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ