AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup Qualifier: ಜಿಂಬಾಬ್ವೆ ವಿರುದ್ಧ ಸೋತ ವೆಸ್ಟ್ ಇಂಡೀಸ್​ಗೆ ಮತ್ತೊಂದು ಶಾಕ್ ನೀಡಿದ ಐಸಿಸಿ..!

World Cup Qualifier: ಲೀಗ್ ಹಂತದ ಮೂರನೇ ಪಂದ್ಯದಲ್ಲಿ ನಿಧಾನಗತಿಯ ಓವರ್​ಗಾಗಿ ವಿಂಡೀಸ್ ತಂಡ ಪಂದ್ಯದ ಶುಲ್ಕ ಶೇ. 60 ರಷ್ಟನ್ನು ದಂಡವಾಗಿ ಪಾವತಿಸಬೇಕಾಗಿದೆ.

ಪೃಥ್ವಿಶಂಕರ
|

Updated on: Jun 26, 2023 | 8:36 AM

Share
ಪ್ರಸ್ತುತ ಜಿಂಬಾಬ್ವೆಯಲ್ಲಿ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಈಗಾಗಲೇ ಈ ಸುತ್ತಿನಲ್ಲಿ ಲೀಗ್ ಹಂತ ಮುಗಿಯುವದರಲ್ಲಿದ್ದು, ಇನ್ನೇನೂ ಸೂಪರ್ ಸಿಕ್ಸ್ ಹಂತ ಪ್ರಾರಂಭವಾಗಬೇಕಿದೆ. ಇದರಲ್ಲಿ ಶನಿವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಎರಡು ಬಾರಿಯ ವಿಶ್ವ ಚಾಂಪಿಯನ್ ವೆಸ್ಟ್ ಇಂಡೀಸ್ ಹೀನಾಯ ಸೋಲುಂಡಿತ್ತು.

ಪ್ರಸ್ತುತ ಜಿಂಬಾಬ್ವೆಯಲ್ಲಿ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಈಗಾಗಲೇ ಈ ಸುತ್ತಿನಲ್ಲಿ ಲೀಗ್ ಹಂತ ಮುಗಿಯುವದರಲ್ಲಿದ್ದು, ಇನ್ನೇನೂ ಸೂಪರ್ ಸಿಕ್ಸ್ ಹಂತ ಪ್ರಾರಂಭವಾಗಬೇಕಿದೆ. ಇದರಲ್ಲಿ ಶನಿವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಎರಡು ಬಾರಿಯ ವಿಶ್ವ ಚಾಂಪಿಯನ್ ವೆಸ್ಟ್ ಇಂಡೀಸ್ ಹೀನಾಯ ಸೋಲುಂಡಿತ್ತು.

1 / 6
ಇದೀಗ ಜಿಂಬಾಬ್ವೆ ವಿರುದ್ಧ ಮುಗ್ಗರಿಸಿದ್ದ ಕೆರಿಬಿಯನ್ ತಂಡಕ್ಕೆ ಐಸಿಸಿ ದಂಡದ ಬರೆ ಎಳೆದಿದೆ. ಲೀಗ್ ಹಂತದ ಮೂರನೇ ಪಂದ್ಯದಲ್ಲಿ ನಿಧಾನಗತಿಯ ಓವರ್​ಗಾಗಿ ವಿಂಡೀಸ್ ತಂಡ ಪಂದ್ಯದ ಶುಲ್ಕ ಶೇ. 60 ರಷ್ಟನ್ನು ದಂಡವಾಗಿ ಪಾವತಿಸಬೇಕಾಗಿದೆ.

ಇದೀಗ ಜಿಂಬಾಬ್ವೆ ವಿರುದ್ಧ ಮುಗ್ಗರಿಸಿದ್ದ ಕೆರಿಬಿಯನ್ ತಂಡಕ್ಕೆ ಐಸಿಸಿ ದಂಡದ ಬರೆ ಎಳೆದಿದೆ. ಲೀಗ್ ಹಂತದ ಮೂರನೇ ಪಂದ್ಯದಲ್ಲಿ ನಿಧಾನಗತಿಯ ಓವರ್​ಗಾಗಿ ವಿಂಡೀಸ್ ತಂಡ ಪಂದ್ಯದ ಶುಲ್ಕ ಶೇ. 60 ರಷ್ಟನ್ನು ದಂಡವಾಗಿ ಪಾವತಿಸಬೇಕಾಗಿದೆ.

2 / 6
ಈ ಬಗ್ಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹೇಳಿಕೆ ನೀಡಿದ್ದು, ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ನಿಧಾನಗತಿಯ ಪ್ರತಿ ಓವರ್‌ಗೆ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡವನ್ನಾಗಿ ವಿಧಿಸಲಾಗುತ್ತದೆ. ಈ ನಿಯಮದ ಪ್ರಕಾರ ವೆಸ್ಟ್ ಇಂಡೀಸ್ ತಂಡ ನಿಗದಿತ ಸಮತಕ್ಕಿಂತ ಮೂರು ಓವರ್ ಕಡಿಮೆ ಮಾಡಿದೆ. ಹೀಗಾಗಿ ವಿಂಡೀಸ್ ತಂಡಕ್ಕೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹೇಳಿಕೆ ನೀಡಿದ್ದು, ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ನಿಧಾನಗತಿಯ ಪ್ರತಿ ಓವರ್‌ಗೆ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡವನ್ನಾಗಿ ವಿಧಿಸಲಾಗುತ್ತದೆ. ಈ ನಿಯಮದ ಪ್ರಕಾರ ವೆಸ್ಟ್ ಇಂಡೀಸ್ ತಂಡ ನಿಗದಿತ ಸಮತಕ್ಕಿಂತ ಮೂರು ಓವರ್ ಕಡಿಮೆ ಮಾಡಿದೆ. ಹೀಗಾಗಿ ವಿಂಡೀಸ್ ತಂಡಕ್ಕೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದೆ.

3 / 6
ಇದಲ್ಲದೆ, ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ತಮ್ಮ ತಪ್ಪನ್ನು ಒಪ್ಪಿಕೊಂಡಿರುವುದರಿಂದ ನಿಯಮ ಉಲ್ಲಂಘನೆಯ ಬಗ್ಗೆ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ತಿಳಿಸಿದೆ.

ಇದಲ್ಲದೆ, ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ತಮ್ಮ ತಪ್ಪನ್ನು ಒಪ್ಪಿಕೊಂಡಿರುವುದರಿಂದ ನಿಯಮ ಉಲ್ಲಂಘನೆಯ ಬಗ್ಗೆ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ತಿಳಿಸಿದೆ.

4 / 6
ಇನ್ನು ವಿಶ್ವಕಪ್​ನಲ್ಲಿ ವಿಂಡೀಸ್ ಪ್ರದರ್ಶನಕ್ಕೆ ಬರುವುದಾದರೆ, ಲೀಗ್​ನಲ್ಲಿ ಮೂರನೇ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸೋತ ನಂತರವೂ ವೆಸ್ಟ್ ಇಂಡೀಸ್ ಕ್ವಾಲಿಫೈಯರ್‌ ಸುತ್ತಿನ ಮುಂದಿನ ಹಂತಕ್ಕೆ ಟಿಕೆಟ್ ಖಚಿತಪಡಿಸಿಕೊಂಡಿದೆ. ಸೂಪರ್ ಸಿಕ್ಸ್ ಹಂತಕ್ಕೆ ಎಂಟ್ರಿಕೊಟ್ಟಿರುವ ಗುಂಪಿನ 3 ತಂಡಗಳಲ್ಲಿ ವಿಂಡೀಸ್ ಕೂಡ ಸೇರಿದೆ.

ಇನ್ನು ವಿಶ್ವಕಪ್​ನಲ್ಲಿ ವಿಂಡೀಸ್ ಪ್ರದರ್ಶನಕ್ಕೆ ಬರುವುದಾದರೆ, ಲೀಗ್​ನಲ್ಲಿ ಮೂರನೇ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸೋತ ನಂತರವೂ ವೆಸ್ಟ್ ಇಂಡೀಸ್ ಕ್ವಾಲಿಫೈಯರ್‌ ಸುತ್ತಿನ ಮುಂದಿನ ಹಂತಕ್ಕೆ ಟಿಕೆಟ್ ಖಚಿತಪಡಿಸಿಕೊಂಡಿದೆ. ಸೂಪರ್ ಸಿಕ್ಸ್ ಹಂತಕ್ಕೆ ಎಂಟ್ರಿಕೊಟ್ಟಿರುವ ಗುಂಪಿನ 3 ತಂಡಗಳಲ್ಲಿ ವಿಂಡೀಸ್ ಕೂಡ ಸೇರಿದೆ.

5 / 6
ಸದ್ಯ ವಿಂಡೀಸ್ ತಂಡ ವಿಶ್ವಕಪ್ ಕ್ವಾಲಿಫೈಯರ್​ನ ಲೀಗ್ ಹಂತದಲ್ಲಿ ಇದುವರೆಗೆ 3 ಪಂದ್ಯಗಳನ್ನಾಡಿದ್ದು, ಇದರಲ್ಲಿ 2 ಗೆಲುವು ಮತ್ತು 1 ಸೋಲು ಕಂಡಿದೆ. ಇನ್ನು ಲೀಗ್ ಸುತ್ತಿನಲ್ಲಿ ಉಳಿಸಿರುವ ಕೊನೆಯ ಪಂದ್ಯವನ್ನು ವೆಸ್ಟ್ ಇಂಡೀಸ್ ತಂಡ ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ.

ಸದ್ಯ ವಿಂಡೀಸ್ ತಂಡ ವಿಶ್ವಕಪ್ ಕ್ವಾಲಿಫೈಯರ್​ನ ಲೀಗ್ ಹಂತದಲ್ಲಿ ಇದುವರೆಗೆ 3 ಪಂದ್ಯಗಳನ್ನಾಡಿದ್ದು, ಇದರಲ್ಲಿ 2 ಗೆಲುವು ಮತ್ತು 1 ಸೋಲು ಕಂಡಿದೆ. ಇನ್ನು ಲೀಗ್ ಸುತ್ತಿನಲ್ಲಿ ಉಳಿಸಿರುವ ಕೊನೆಯ ಪಂದ್ಯವನ್ನು ವೆಸ್ಟ್ ಇಂಡೀಸ್ ತಂಡ ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ.

6 / 6
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!