AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಅಲ್ಲ..! ವಿಶ್ವಕಪ್ ಗೆಲ್ಲುವ ತನ್ನ ನೆಚ್ಚಿನ ತಂಡವನ್ನು ಹೆಸರಿಸಿದ ಇಯಾನ್ ಮಾರ್ಗನ್

ODI World Cup 2023: ತವರು ನೆಲದಲ್ಲಿ ಟೀಂ ಇಂಡಿಯಾ ಬಲಿಷ್ಠ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಪೂರಕವಾಗಿ ತವರು ನೆಲದಲ್ಲಿ ಯಾವ ತಂಡ ವಿಶ್ವಕಪ್ ಆಡುತ್ತದೋ ಆ ತಂಡವೇ ವಿಶ್ವಕಪ್ ಗೆಲ್ಲುವಲ್ಲಿ ಹೆಚ್ಚು ಬಾರಿ ಯಶಸ್ವಿಯಾಗಿದೆ. ಇದಕ್ಕೆ 2011 ರಲ್ಲಿ ಭಾರತ, 2015 ರಲ್ಲಿ ಆಸ್ಟ್ರೇಲಿಯಾ, 2019 ರಲ್ಲಿ ಇಂಗ್ಲೆಂಡ್ ವಿಶ್ವಕಪ್ ಗೆದ್ದಿರುವುದೇ ಸಾಕ್ಷಿ ಎಂದಿದ್ದಾರೆ.

ಪೃಥ್ವಿಶಂಕರ
|

Updated on:Aug 23, 2023 | 10:11 AM

ಏಕದಿನ ವಿಶ್ವಕಪ್ ಸನಿಹವಾದಂತೆ ಮಾಜಿ ಕ್ರಿಕೆಟಿಗರು ಈ ಬಾರಿಯ ವಿಶ್ವಕಪ್ ಗೆಲ್ಲುವ ತಮ್ಮ ನೆಚ್ಚಿನ ತಂಡಗಳನ್ನು ಹೆಸರಿಸಲು ಆರಂಭಿಸಿದ್ದಾರೆ. ಇದೀಗ ಅವರ ಸಾಲಿಗೆ 2019 ರಲ್ಲಿ ಇಂಗ್ಲೆಂಡ್​ಗೆ ಚೊಚ್ಚಲ ವಿಶ್ವಕಪ್ ಗೆಲ್ಲಿಸಿಕೊಟ್ಟಿದ ನಾಯಕ ಇಯಾನ್ ಮಾರ್ಗನ್ ಸೇರ್ಪಡೆಗೊಂಡಿದ್ದಾರೆ.

ಏಕದಿನ ವಿಶ್ವಕಪ್ ಸನಿಹವಾದಂತೆ ಮಾಜಿ ಕ್ರಿಕೆಟಿಗರು ಈ ಬಾರಿಯ ವಿಶ್ವಕಪ್ ಗೆಲ್ಲುವ ತಮ್ಮ ನೆಚ್ಚಿನ ತಂಡಗಳನ್ನು ಹೆಸರಿಸಲು ಆರಂಭಿಸಿದ್ದಾರೆ. ಇದೀಗ ಅವರ ಸಾಲಿಗೆ 2019 ರಲ್ಲಿ ಇಂಗ್ಲೆಂಡ್​ಗೆ ಚೊಚ್ಚಲ ವಿಶ್ವಕಪ್ ಗೆಲ್ಲಿಸಿಕೊಟ್ಟಿದ ನಾಯಕ ಇಯಾನ್ ಮಾರ್ಗನ್ ಸೇರ್ಪಡೆಗೊಂಡಿದ್ದಾರೆ.

1 / 7
ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಇಂಗ್ಲೆಂಡ್ ತನ್ನ ತವರು ಅಭಿಮಾನಿಗಳ ಮುಂದೆ 2019 ರ ವಿಶ್ವಕಪ್ ಅನ್ನು ಎತ್ತಿಹಿಡಿಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು. ಲಾರ್ಡ್ಸ್‌ನಲ್ಲಿ ನಡೆದ ಈ ಫೈನಲ್‌ನಲ್ಲಿ ಮೋರ್ಗನ್ ನೇತೃತ್ವದ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ, ಮೊದಲ ಬಾರಿಗೆ ವಿಶ್ವಕಪ್ ಪ್ರಶಸ್ತಿ ಎತ್ತಿ ಹಿಡಿದಿತ್ತು.

ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಇಂಗ್ಲೆಂಡ್ ತನ್ನ ತವರು ಅಭಿಮಾನಿಗಳ ಮುಂದೆ 2019 ರ ವಿಶ್ವಕಪ್ ಅನ್ನು ಎತ್ತಿಹಿಡಿಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು. ಲಾರ್ಡ್ಸ್‌ನಲ್ಲಿ ನಡೆದ ಈ ಫೈನಲ್‌ನಲ್ಲಿ ಮೋರ್ಗನ್ ನೇತೃತ್ವದ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ, ಮೊದಲ ಬಾರಿಗೆ ವಿಶ್ವಕಪ್ ಪ್ರಶಸ್ತಿ ಎತ್ತಿ ಹಿಡಿದಿತ್ತು.

2 / 7
ಇದೀಗ ಈ ಬಾರಿಯ ಏಕದಿನ ವಿಶ್ವಕಪ್ ಗೆಲ್ಲುವ ತಂಡವನ್ನು ಹೆಸರಿಸಿರುವ ಮಾರ್ಗನ್, ತನ್ನ ದೇಶದ ಬದಲು ಆತಿಥೇಯ ಭಾರತವನ್ನು ವಿಶ್ವ ಚಾಂಪಿಯನ್ ಕಿರೀಟವನ್ನು ಅಲಂಕರಿಸುವ ನೆಚ್ಚಿನ ತಂಡ ಎಂದಿದ್ದಾರೆ.

ಇದೀಗ ಈ ಬಾರಿಯ ಏಕದಿನ ವಿಶ್ವಕಪ್ ಗೆಲ್ಲುವ ತಂಡವನ್ನು ಹೆಸರಿಸಿರುವ ಮಾರ್ಗನ್, ತನ್ನ ದೇಶದ ಬದಲು ಆತಿಥೇಯ ಭಾರತವನ್ನು ವಿಶ್ವ ಚಾಂಪಿಯನ್ ಕಿರೀಟವನ್ನು ಅಲಂಕರಿಸುವ ನೆಚ್ಚಿನ ತಂಡ ಎಂದಿದ್ದಾರೆ.

3 / 7
ತವರು ನೆಲದಲ್ಲಿ ಟೀಂ ಇಂಡಿಯಾ ಬಲಿಷ್ಠ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಪೂರಕವಾಗಿ ತವರು ನೆಲದಲ್ಲಿ ಯಾವ ತಂಡ ವಿಶ್ವಕಪ್ ಆಡುತ್ತದೋ ಆ ತಂಡವೇ ವಿಶ್ವಕಪ್ ಗೆಲ್ಲುವಲ್ಲಿ ಹೆಚ್ಚು ಬಾರಿ ಯಶಸ್ವಿಯಾಗಿದೆ. ಇದಕ್ಕೆ 2011 ರಲ್ಲಿ ಭಾರತ, 2015 ರಲ್ಲಿ ಆಸ್ಟ್ರೇಲಿಯಾ, 2019 ರಲ್ಲಿ ಇಂಗ್ಲೆಂಡ್ ವಿಶ್ವಕಪ್ ಗೆದ್ದಿರುವುದೇ ಸಾಕ್ಷಿ ಎಂದಿದ್ದಾರೆ.

ತವರು ನೆಲದಲ್ಲಿ ಟೀಂ ಇಂಡಿಯಾ ಬಲಿಷ್ಠ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಪೂರಕವಾಗಿ ತವರು ನೆಲದಲ್ಲಿ ಯಾವ ತಂಡ ವಿಶ್ವಕಪ್ ಆಡುತ್ತದೋ ಆ ತಂಡವೇ ವಿಶ್ವಕಪ್ ಗೆಲ್ಲುವಲ್ಲಿ ಹೆಚ್ಚು ಬಾರಿ ಯಶಸ್ವಿಯಾಗಿದೆ. ಇದಕ್ಕೆ 2011 ರಲ್ಲಿ ಭಾರತ, 2015 ರಲ್ಲಿ ಆಸ್ಟ್ರೇಲಿಯಾ, 2019 ರಲ್ಲಿ ಇಂಗ್ಲೆಂಡ್ ವಿಶ್ವಕಪ್ ಗೆದ್ದಿರುವುದೇ ಸಾಕ್ಷಿ ಎಂದಿದ್ದಾರೆ.

4 / 7
ಭಾರತದ ಬಳಿಕ ವಿಶ್ವಕಪ್ ಗೆಲ್ಲುವ ತನ್ನ ನೆಚ್ಚಿನ ತಂಡಗಳಲ್ಲಿ ಇಂಗ್ಲೆಂಡ್ ತಂಡವನ್ನು ಹೆಸರಿಸಿರುವ ಮಾರ್ಗನ್, ಇಂಗ್ಲೆಂಡ್ ತಂಡದಲ್ಲಿ ಕೆಲವು ಅದ್ಭುತ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳನ್ನು ಹೊಂದಿದೆ. ಹೀಗಾಗಿ ತಂಡದ ಪ್ರದರ್ಶನವೂ ಪಂದ್ಯಾವಳಿಯ ಹಂತಿಮ ಹಂತದಲ್ಲಿ ಪ್ರಮುಖ ಬದಲಾವಣೆ ತರುತ್ತದೆ ಎಂದಿದ್ದಾರೆ.

ಭಾರತದ ಬಳಿಕ ವಿಶ್ವಕಪ್ ಗೆಲ್ಲುವ ತನ್ನ ನೆಚ್ಚಿನ ತಂಡಗಳಲ್ಲಿ ಇಂಗ್ಲೆಂಡ್ ತಂಡವನ್ನು ಹೆಸರಿಸಿರುವ ಮಾರ್ಗನ್, ಇಂಗ್ಲೆಂಡ್ ತಂಡದಲ್ಲಿ ಕೆಲವು ಅದ್ಭುತ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳನ್ನು ಹೊಂದಿದೆ. ಹೀಗಾಗಿ ತಂಡದ ಪ್ರದರ್ಶನವೂ ಪಂದ್ಯಾವಳಿಯ ಹಂತಿಮ ಹಂತದಲ್ಲಿ ಪ್ರಮುಖ ಬದಲಾವಣೆ ತರುತ್ತದೆ ಎಂದಿದ್ದಾರೆ.

5 / 7
ಈ ಈವೆಂಟ್‌ಗಾಗಿ ಇಂಗ್ಲೆಂಡ್ ಈಗಾಗಲೇ ತಮ್ಮ ತಾತ್ಕಾಲಿಕ 15-ಜನರ ತಂಡವನ್ನು ಘೋಷಿಸಿದೆ. ನಿವೃತ್ತಿಯಿಂದ ಹಿಂದೆ ಸರಿದ ಬೆನ್ ಸ್ಟೋಕ್ಸ್ ತಂಡಕ್ಕೆ ಪುನರಾಗಮನ ಮಾಡಿದರೆ, ತನ್ನ ಫಿಟ್‌ನೆಸ್ ಸಾಬೀತುಪಡಿಸಲು ವಿಫಲರಾದ ಜೋಫ್ರಾ ಆರ್ಚರ್ ತಂಡದಿಂದ ಹೊರಗುಳಿದಿದ್ದಾರೆ.

ಈ ಈವೆಂಟ್‌ಗಾಗಿ ಇಂಗ್ಲೆಂಡ್ ಈಗಾಗಲೇ ತಮ್ಮ ತಾತ್ಕಾಲಿಕ 15-ಜನರ ತಂಡವನ್ನು ಘೋಷಿಸಿದೆ. ನಿವೃತ್ತಿಯಿಂದ ಹಿಂದೆ ಸರಿದ ಬೆನ್ ಸ್ಟೋಕ್ಸ್ ತಂಡಕ್ಕೆ ಪುನರಾಗಮನ ಮಾಡಿದರೆ, ತನ್ನ ಫಿಟ್‌ನೆಸ್ ಸಾಬೀತುಪಡಿಸಲು ವಿಫಲರಾದ ಜೋಫ್ರಾ ಆರ್ಚರ್ ತಂಡದಿಂದ ಹೊರಗುಳಿದಿದ್ದಾರೆ.

6 / 7
ಇಂಗ್ಲೆಂಡ್ ತನ್ನ  ಮೊದಲ ಪಂದ್ಯವನ್ನು ಅಕ್ಟೋಬರ್ 5 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ಭಾರತ ಮುಖಾಮುಖಿಯಾಗಲಿವೆ.

ಇಂಗ್ಲೆಂಡ್ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 5 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ಭಾರತ ಮುಖಾಮುಖಿಯಾಗಲಿವೆ.

7 / 7

Published On - 10:10 am, Wed, 23 August 23

Follow us
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ