AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಅತ್ಯಂತ ದುಬಾರಿ ಮೊತ್ತಕ್ಕೆ ಹರಾಜಾದ 6 ಆಟಗಾರ್ತಿಯರ ಪಟ್ಟಿ ಇಲ್ಲಿದೆ

WPL 2023 auction: ಟೀಮ್ ಇಂಡಿಯಾದ ಮೂವರು ಆಟಗಾರ್ತಿಯರು 2 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾದರು. ಹಾಗಿದ್ರೆ ಅತ್ಯಧಿಕ ಮೊತ್ತ ಪಡೆದ ಟಾಪ್-6 ಆಟಗಾರ್ತಿಯರು ಯಾರೆಲ್ಲಾ ಎಂದು ನೋಡೋಣ....

TV9 Web
| Edited By: |

Updated on: Feb 13, 2023 | 9:25 PM

Share
ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​​ ಹರಾಜಿನಲ್ಲಿ ಒಟ್ಟು 6 ಆಟಗಾರ್ತಿಯರು ಭರ್ಜರಿ ಮೊತ್ತಕ್ಕೆ ಬಿಡ್ ಆಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಾವತಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಂಬುದು ವಿಶೇಷ.

ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​​ ಹರಾಜಿನಲ್ಲಿ ಒಟ್ಟು 6 ಆಟಗಾರ್ತಿಯರು ಭರ್ಜರಿ ಮೊತ್ತಕ್ಕೆ ಬಿಡ್ ಆಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಾವತಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಂಬುದು ವಿಶೇಷ.

1 / 8
ಆರ್​ಸಿಬಿ ಫ್ರಾಂಚೈಸಿಯು ಟೀಮ್ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಬರೋಬ್ಬರಿ 3.4 ಕೋಟಿ ರೂ. ನೀಡಿ ಖರೀದಿಸಿದೆ. ಇದರೊಂದಿಗೆ ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ್ತಿ ಎಂಬ ಹೆಗ್ಗಳಿಕೆ ಸ್ಮೃತಿ ಪಾಲಾಯಿತು. ಇನ್ನುಳಿದಂತೆ ಟೀಮ್ ಇಂಡಿಯಾದ ಮೂವರು ಆಟಗಾರ್ತಿಯರು 2 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾದರು. ಹಾಗಿದ್ರೆ ಅತ್ಯಧಿಕ ಮೊತ್ತ ಪಡೆದ ಟಾಪ್-6 ಆಟಗಾರ್ತಿಯರು ಯಾರೆಲ್ಲಾ ಎಂದು ನೋಡೋಣ....

ಆರ್​ಸಿಬಿ ಫ್ರಾಂಚೈಸಿಯು ಟೀಮ್ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಬರೋಬ್ಬರಿ 3.4 ಕೋಟಿ ರೂ. ನೀಡಿ ಖರೀದಿಸಿದೆ. ಇದರೊಂದಿಗೆ ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ್ತಿ ಎಂಬ ಹೆಗ್ಗಳಿಕೆ ಸ್ಮೃತಿ ಪಾಲಾಯಿತು. ಇನ್ನುಳಿದಂತೆ ಟೀಮ್ ಇಂಡಿಯಾದ ಮೂವರು ಆಟಗಾರ್ತಿಯರು 2 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾದರು. ಹಾಗಿದ್ರೆ ಅತ್ಯಧಿಕ ಮೊತ್ತ ಪಡೆದ ಟಾಪ್-6 ಆಟಗಾರ್ತಿಯರು ಯಾರೆಲ್ಲಾ ಎಂದು ನೋಡೋಣ....

2 / 8
1- ಸ್ಮೃತಿ ಮಂಧಾನ: ಟೀಮ್ ಇಂಡಿಯಾ ಆಟಗಾರ್ತಿಯ ಸ್ಮೃತಿ ಮಂಧಾನ  ಅವರನ್ನು ಆರ್​ಸಿಬಿ ಫ್ರಾಂಚೈಸಿಯು 3.4 ಕೋಟಿ ಕೋಟಿ ರೂ.ಗೆ ಖರೀದಿಸಿದೆ.

1- ಸ್ಮೃತಿ ಮಂಧಾನ: ಟೀಮ್ ಇಂಡಿಯಾ ಆಟಗಾರ್ತಿಯ ಸ್ಮೃತಿ ಮಂಧಾನ ಅವರನ್ನು ಆರ್​ಸಿಬಿ ಫ್ರಾಂಚೈಸಿಯು 3.4 ಕೋಟಿ ಕೋಟಿ ರೂ.ಗೆ ಖರೀದಿಸಿದೆ.

3 / 8
 2- ಆಶ್ಲೀಗ್ ಗಾರ್ಡ್ನರ್: ಆಸ್ಟ್ರೇಲಿಯಾದ ಆಲ್​ರೌಂಡರ್ ಆಟಗಾರ್ತಿ ಆಶ್ಲೀಗ್ ಗಾರ್ಡ್ನರ್ ಅವರನ್ನು ಗುಜರಾತ್ ಜೈಂಟ್ಸ್ ಫ್ರಾಂಚೈಸಿ 3.2 ಕೋಟಿಗೆ ಖರೀದಿಸಿದೆ.

2- ಆಶ್ಲೀಗ್ ಗಾರ್ಡ್ನರ್: ಆಸ್ಟ್ರೇಲಿಯಾದ ಆಲ್​ರೌಂಡರ್ ಆಟಗಾರ್ತಿ ಆಶ್ಲೀಗ್ ಗಾರ್ಡ್ನರ್ ಅವರನ್ನು ಗುಜರಾತ್ ಜೈಂಟ್ಸ್ ಫ್ರಾಂಚೈಸಿ 3.2 ಕೋಟಿಗೆ ಖರೀದಿಸಿದೆ.

4 / 8
3- ನ್ಯಾಟ್ ಸ್ಕಿವರ್-ಬ್ರಂಟ್: ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ್ತಿ ನ್ಯಾಟ್ ಸ್ಕಿವರ್-ಬ್ರಂಟ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 3.2 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

3- ನ್ಯಾಟ್ ಸ್ಕಿವರ್-ಬ್ರಂಟ್: ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ್ತಿ ನ್ಯಾಟ್ ಸ್ಕಿವರ್-ಬ್ರಂಟ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 3.2 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

5 / 8
4- ದೀಪ್ತಿ ಶರ್ಮಾ: ಟೀಮ್ ಇಂಡಿಯಾ ಆಲ್​ರೌಂಡರ್​ ದೀಪ್ತಿ ಶರ್ಮಾ ಅವರನ್ನು ಯುಪಿ ವಾರಿಯರ್ಸ್ ಫ್ರಾಂಚೈಸಿ ಬರೋಬ್ಬರಿ 2.6 ಕೋಟಿ ರೂ. ನೀಡಿ ಖರೀದಿಸಿದೆ.

4- ದೀಪ್ತಿ ಶರ್ಮಾ: ಟೀಮ್ ಇಂಡಿಯಾ ಆಲ್​ರೌಂಡರ್​ ದೀಪ್ತಿ ಶರ್ಮಾ ಅವರನ್ನು ಯುಪಿ ವಾರಿಯರ್ಸ್ ಫ್ರಾಂಚೈಸಿ ಬರೋಬ್ಬರಿ 2.6 ಕೋಟಿ ರೂ. ನೀಡಿ ಖರೀದಿಸಿದೆ.

6 / 8
5- ಜೆಮಿಮಾ ರೋಡ್ರಿಗಸ್: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಜೆಮಿಮಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 2.2 ಕೋಟಿಗೆ ಖರೀದಿಸಿದೆ.

5- ಜೆಮಿಮಾ ರೋಡ್ರಿಗಸ್: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಜೆಮಿಮಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 2.2 ಕೋಟಿಗೆ ಖರೀದಿಸಿದೆ.

7 / 8
6- ಶಫಾಲಿ ವರ್ಮಾ: ಭಾರತ ತಂಡದ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ಅವರನ್ನು 2 ಕೋಟಿ ರೂ. ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಖರೀದಿಸಿದೆ.

6- ಶಫಾಲಿ ವರ್ಮಾ: ಭಾರತ ತಂಡದ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ಅವರನ್ನು 2 ಕೋಟಿ ರೂ. ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಖರೀದಿಸಿದೆ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ