AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಅತ್ಯಂತ ದುಬಾರಿ ಮೊತ್ತಕ್ಕೆ ಹರಾಜಾದ 6 ಆಟಗಾರ್ತಿಯರ ಪಟ್ಟಿ ಇಲ್ಲಿದೆ

WPL 2023 auction: ಟೀಮ್ ಇಂಡಿಯಾದ ಮೂವರು ಆಟಗಾರ್ತಿಯರು 2 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾದರು. ಹಾಗಿದ್ರೆ ಅತ್ಯಧಿಕ ಮೊತ್ತ ಪಡೆದ ಟಾಪ್-6 ಆಟಗಾರ್ತಿಯರು ಯಾರೆಲ್ಲಾ ಎಂದು ನೋಡೋಣ....

TV9 Web
| Edited By: |

Updated on: Feb 13, 2023 | 9:25 PM

Share
ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​​ ಹರಾಜಿನಲ್ಲಿ ಒಟ್ಟು 6 ಆಟಗಾರ್ತಿಯರು ಭರ್ಜರಿ ಮೊತ್ತಕ್ಕೆ ಬಿಡ್ ಆಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಾವತಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಂಬುದು ವಿಶೇಷ.

ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​​ ಹರಾಜಿನಲ್ಲಿ ಒಟ್ಟು 6 ಆಟಗಾರ್ತಿಯರು ಭರ್ಜರಿ ಮೊತ್ತಕ್ಕೆ ಬಿಡ್ ಆಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಾವತಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಂಬುದು ವಿಶೇಷ.

1 / 8
ಆರ್​ಸಿಬಿ ಫ್ರಾಂಚೈಸಿಯು ಟೀಮ್ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಬರೋಬ್ಬರಿ 3.4 ಕೋಟಿ ರೂ. ನೀಡಿ ಖರೀದಿಸಿದೆ. ಇದರೊಂದಿಗೆ ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ್ತಿ ಎಂಬ ಹೆಗ್ಗಳಿಕೆ ಸ್ಮೃತಿ ಪಾಲಾಯಿತು. ಇನ್ನುಳಿದಂತೆ ಟೀಮ್ ಇಂಡಿಯಾದ ಮೂವರು ಆಟಗಾರ್ತಿಯರು 2 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾದರು. ಹಾಗಿದ್ರೆ ಅತ್ಯಧಿಕ ಮೊತ್ತ ಪಡೆದ ಟಾಪ್-6 ಆಟಗಾರ್ತಿಯರು ಯಾರೆಲ್ಲಾ ಎಂದು ನೋಡೋಣ....

ಆರ್​ಸಿಬಿ ಫ್ರಾಂಚೈಸಿಯು ಟೀಮ್ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಬರೋಬ್ಬರಿ 3.4 ಕೋಟಿ ರೂ. ನೀಡಿ ಖರೀದಿಸಿದೆ. ಇದರೊಂದಿಗೆ ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ್ತಿ ಎಂಬ ಹೆಗ್ಗಳಿಕೆ ಸ್ಮೃತಿ ಪಾಲಾಯಿತು. ಇನ್ನುಳಿದಂತೆ ಟೀಮ್ ಇಂಡಿಯಾದ ಮೂವರು ಆಟಗಾರ್ತಿಯರು 2 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾದರು. ಹಾಗಿದ್ರೆ ಅತ್ಯಧಿಕ ಮೊತ್ತ ಪಡೆದ ಟಾಪ್-6 ಆಟಗಾರ್ತಿಯರು ಯಾರೆಲ್ಲಾ ಎಂದು ನೋಡೋಣ....

2 / 8
1- ಸ್ಮೃತಿ ಮಂಧಾನ: ಟೀಮ್ ಇಂಡಿಯಾ ಆಟಗಾರ್ತಿಯ ಸ್ಮೃತಿ ಮಂಧಾನ  ಅವರನ್ನು ಆರ್​ಸಿಬಿ ಫ್ರಾಂಚೈಸಿಯು 3.4 ಕೋಟಿ ಕೋಟಿ ರೂ.ಗೆ ಖರೀದಿಸಿದೆ.

1- ಸ್ಮೃತಿ ಮಂಧಾನ: ಟೀಮ್ ಇಂಡಿಯಾ ಆಟಗಾರ್ತಿಯ ಸ್ಮೃತಿ ಮಂಧಾನ ಅವರನ್ನು ಆರ್​ಸಿಬಿ ಫ್ರಾಂಚೈಸಿಯು 3.4 ಕೋಟಿ ಕೋಟಿ ರೂ.ಗೆ ಖರೀದಿಸಿದೆ.

3 / 8
 2- ಆಶ್ಲೀಗ್ ಗಾರ್ಡ್ನರ್: ಆಸ್ಟ್ರೇಲಿಯಾದ ಆಲ್​ರೌಂಡರ್ ಆಟಗಾರ್ತಿ ಆಶ್ಲೀಗ್ ಗಾರ್ಡ್ನರ್ ಅವರನ್ನು ಗುಜರಾತ್ ಜೈಂಟ್ಸ್ ಫ್ರಾಂಚೈಸಿ 3.2 ಕೋಟಿಗೆ ಖರೀದಿಸಿದೆ.

2- ಆಶ್ಲೀಗ್ ಗಾರ್ಡ್ನರ್: ಆಸ್ಟ್ರೇಲಿಯಾದ ಆಲ್​ರೌಂಡರ್ ಆಟಗಾರ್ತಿ ಆಶ್ಲೀಗ್ ಗಾರ್ಡ್ನರ್ ಅವರನ್ನು ಗುಜರಾತ್ ಜೈಂಟ್ಸ್ ಫ್ರಾಂಚೈಸಿ 3.2 ಕೋಟಿಗೆ ಖರೀದಿಸಿದೆ.

4 / 8
3- ನ್ಯಾಟ್ ಸ್ಕಿವರ್-ಬ್ರಂಟ್: ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ್ತಿ ನ್ಯಾಟ್ ಸ್ಕಿವರ್-ಬ್ರಂಟ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 3.2 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

3- ನ್ಯಾಟ್ ಸ್ಕಿವರ್-ಬ್ರಂಟ್: ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ್ತಿ ನ್ಯಾಟ್ ಸ್ಕಿವರ್-ಬ್ರಂಟ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 3.2 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

5 / 8
4- ದೀಪ್ತಿ ಶರ್ಮಾ: ಟೀಮ್ ಇಂಡಿಯಾ ಆಲ್​ರೌಂಡರ್​ ದೀಪ್ತಿ ಶರ್ಮಾ ಅವರನ್ನು ಯುಪಿ ವಾರಿಯರ್ಸ್ ಫ್ರಾಂಚೈಸಿ ಬರೋಬ್ಬರಿ 2.6 ಕೋಟಿ ರೂ. ನೀಡಿ ಖರೀದಿಸಿದೆ.

4- ದೀಪ್ತಿ ಶರ್ಮಾ: ಟೀಮ್ ಇಂಡಿಯಾ ಆಲ್​ರೌಂಡರ್​ ದೀಪ್ತಿ ಶರ್ಮಾ ಅವರನ್ನು ಯುಪಿ ವಾರಿಯರ್ಸ್ ಫ್ರಾಂಚೈಸಿ ಬರೋಬ್ಬರಿ 2.6 ಕೋಟಿ ರೂ. ನೀಡಿ ಖರೀದಿಸಿದೆ.

6 / 8
5- ಜೆಮಿಮಾ ರೋಡ್ರಿಗಸ್: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಜೆಮಿಮಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 2.2 ಕೋಟಿಗೆ ಖರೀದಿಸಿದೆ.

5- ಜೆಮಿಮಾ ರೋಡ್ರಿಗಸ್: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಜೆಮಿಮಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 2.2 ಕೋಟಿಗೆ ಖರೀದಿಸಿದೆ.

7 / 8
6- ಶಫಾಲಿ ವರ್ಮಾ: ಭಾರತ ತಂಡದ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ಅವರನ್ನು 2 ಕೋಟಿ ರೂ. ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಖರೀದಿಸಿದೆ.

6- ಶಫಾಲಿ ವರ್ಮಾ: ಭಾರತ ತಂಡದ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ಅವರನ್ನು 2 ಕೋಟಿ ರೂ. ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಖರೀದಿಸಿದೆ.

8 / 8
Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​