AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: RCB ತಂಡಕ್ಕೆ ಕನ್ನಡತಿ ಆಯ್ಕೆ

WPL 2023 RCB Squad: ಸ್ಮೃತಿ ಮಂಧನಾ ಹಾಗೂ ಎಲ್ಲಿಸ್ ಪೆರ್ರಿ ಅವರಂತಹ ಅನುಭವಿ ಪ್ಲೇಯರ್ಸ್ ಜೊತೆ ಶ್ರೇಯಾಂಕ ಪಾಟೀಲ್ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on:Feb 13, 2023 | 10:05 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 18 ಆಟಗಾರ್ತಿಯರನ್ನು ಖರೀದಿಸಿದೆ. ಇವರಲ್ಲಿ ಕರ್ನಾಟಕ ಪ್ಲೇಯರ್​ ಕೂಡ ಇರುವುದು ವಿಶೇಷ.

ವುಮೆನ್ಸ್ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 18 ಆಟಗಾರ್ತಿಯರನ್ನು ಖರೀದಿಸಿದೆ. ಇವರಲ್ಲಿ ಕರ್ನಾಟಕ ಪ್ಲೇಯರ್​ ಕೂಡ ಇರುವುದು ವಿಶೇಷ.

1 / 5
ಕರ್ನಾಟಕದ 20ರ ಹರೆಯದ ಯುವ ಆಲ್​ರೌಂಡರ್ ಶ್ರೇಯಾಂಕ ಪಾಟೀಲ್ ಅವರನ್ನು ಆರ್​ಸಿಬಿ ತಂಡ 10 ಲಕ್ಷ ರೂ. ನೀಡಿ ಖರೀದಿಸಿದೆ. ಈ ಮೂಲಕ ಸ್ಥಳೀಯ ಪ್ರತಿಭೆಗಳಿಗೂ ಆರ್​ಸಿಬಿ ತಂಡ ಮಣೆಹಾಕಿದೆ.

ಕರ್ನಾಟಕದ 20ರ ಹರೆಯದ ಯುವ ಆಲ್​ರೌಂಡರ್ ಶ್ರೇಯಾಂಕ ಪಾಟೀಲ್ ಅವರನ್ನು ಆರ್​ಸಿಬಿ ತಂಡ 10 ಲಕ್ಷ ರೂ. ನೀಡಿ ಖರೀದಿಸಿದೆ. ಈ ಮೂಲಕ ಸ್ಥಳೀಯ ಪ್ರತಿಭೆಗಳಿಗೂ ಆರ್​ಸಿಬಿ ತಂಡ ಮಣೆಹಾಕಿದೆ.

2 / 5
ಭಾರತ ಎ, ಭಾರತ ಬಿ ಹಾಗೂ ಕರ್ನಾಟಕ ತಂಡದ ಪರ ಆಡಿರುವ ಶ್ರೇಯಾಂಕ ಪಾಟೀಲ್ ಆಲ್​ರೌಂಡರ್ ಪ್ರದರ್ಶನದ ಮೂಲಕ ಹಲವು ಬಾರಿ ಮಿಂಚಿದ್ದರು. ಅದರಲ್ಲೂ ಈ ಹಿಂದೆ 9 ವಿಕೆಟ್ ಕಬಳಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

ಭಾರತ ಎ, ಭಾರತ ಬಿ ಹಾಗೂ ಕರ್ನಾಟಕ ತಂಡದ ಪರ ಆಡಿರುವ ಶ್ರೇಯಾಂಕ ಪಾಟೀಲ್ ಆಲ್​ರೌಂಡರ್ ಪ್ರದರ್ಶನದ ಮೂಲಕ ಹಲವು ಬಾರಿ ಮಿಂಚಿದ್ದರು. ಅದರಲ್ಲೂ ಈ ಹಿಂದೆ 9 ವಿಕೆಟ್ ಕಬಳಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

3 / 5
ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಕಾರ್ಪೋರೇಟ್ ಕಪ್ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಶ್ರೇಯಾಂಕ ಪಾಟೀಲ್ ತಮ್ಮ ಆಫ್​ ಸ್ಪಿನ್ ಮೋಡಿ ಮೂಲಕ ಕೇವಲ 24 ರನ್​ಗಳಿಗೆ 9 ವಿಕೆಟ್ ಕಬಳಿಸಿ ಮಿಂಚಿದ್ದರು.

ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಕಾರ್ಪೋರೇಟ್ ಕಪ್ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಶ್ರೇಯಾಂಕ ಪಾಟೀಲ್ ತಮ್ಮ ಆಫ್​ ಸ್ಪಿನ್ ಮೋಡಿ ಮೂಲಕ ಕೇವಲ 24 ರನ್​ಗಳಿಗೆ 9 ವಿಕೆಟ್ ಕಬಳಿಸಿ ಮಿಂಚಿದ್ದರು.

4 / 5
ಈ ಅದ್ಭುತ ಪ್ರದರ್ಶನದ ಫಲವಾಗಿ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಅವಕಾಶ ಪಡೆದಿದ್ದಾರೆ. ಅದರಂತೆ ಸ್ಮೃತಿ ಮಂಧನಾ ಹಾಗೂ ಎಲ್ಲಿಸ್ ಪೆರ್ರಿ ಅವರಂತಹ ಅನುಭವಿ ಪ್ಲೇಯರ್ಸ್ ಜೊತೆ ಶ್ರೇಯಾಂಕ ಪಾಟೀಲ್ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಅದ್ಭುತ ಪ್ರದರ್ಶನದ ಫಲವಾಗಿ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಅವಕಾಶ ಪಡೆದಿದ್ದಾರೆ. ಅದರಂತೆ ಸ್ಮೃತಿ ಮಂಧನಾ ಹಾಗೂ ಎಲ್ಲಿಸ್ ಪೆರ್ರಿ ಅವರಂತಹ ಅನುಭವಿ ಪ್ಲೇಯರ್ಸ್ ಜೊತೆ ಶ್ರೇಯಾಂಕ ಪಾಟೀಲ್ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5

Published On - 10:05 pm, Mon, 13 February 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ