AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023 Auction: 1.70 ಕೋಟಿ ರೂ.ಗೆ ಆರ್​ಸಿಬಿ ಸೇರಿದ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್..!

WPL 2023 Auction: ಆಸ್ಟ್ರೇಲಿಯಾದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಮಹಿಳಾ ಪ್ರೀಮಿಯರ್ ಲೀಗ್‌ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1.70 ಕೋಟಿಗೆ ಖರೀದಿಸಿದೆ.

TV9 Web
| Edited By: |

Updated on:Feb 13, 2023 | 4:13 PM

Share
ಆಸ್ಟ್ರೇಲಿಯಾದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಮಹಿಳಾ ಪ್ರೀಮಿಯರ್ ಲೀಗ್‌ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1.70 ಕೋಟಿಗೆ ಖರೀದಿಸಿದೆ.

ಆಸ್ಟ್ರೇಲಿಯಾದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಮಹಿಳಾ ಪ್ರೀಮಿಯರ್ ಲೀಗ್‌ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1.70 ಕೋಟಿಗೆ ಖರೀದಿಸಿದೆ.

1 / 5
ಆಸ್ಟ್ರೇಲಿಯಾದ ಈ ಆಲ್‌ರೌಂಡರ್‌ಗೆ 134 ಟಿ20 ಪಂದ್ಯಗಳಲ್ಲಿ ಆಡಿದ ಅನುಭವವಿದೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಎಲ್ಲಿಸ್ ಪೆರ್ರಿ 31.56 ಸರಾಸರಿಯಲ್ಲಿ 1515 ರನ್ ಬಾರಿಸಿದ್ದಾರೆ.

ಆಸ್ಟ್ರೇಲಿಯಾದ ಈ ಆಲ್‌ರೌಂಡರ್‌ಗೆ 134 ಟಿ20 ಪಂದ್ಯಗಳಲ್ಲಿ ಆಡಿದ ಅನುಭವವಿದೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಎಲ್ಲಿಸ್ ಪೆರ್ರಿ 31.56 ಸರಾಸರಿಯಲ್ಲಿ 1515 ರನ್ ಬಾರಿಸಿದ್ದಾರೆ.

2 / 5
ಹಾಗಯೇ ಬೌಲಿಂಗ್​ನಲ್ಲೂ ಮಿಂಚಿರುವ ಎಲ್ಲಿಸ್ ಪೆರ್ರಿ 134 ಪಂದ್ಯಗಳಲ್ಲಿ 120 ವಿಕೆಟ್‌ಗಳನ್ನು ಪಡೆದಿದ್ದಾರೆ.

ಹಾಗಯೇ ಬೌಲಿಂಗ್​ನಲ್ಲೂ ಮಿಂಚಿರುವ ಎಲ್ಲಿಸ್ ಪೆರ್ರಿ 134 ಪಂದ್ಯಗಳಲ್ಲಿ 120 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 5
WBBL ನಲ್ಲಿಯೂ ಆಡಿರುವ ಎಲ್ಲಿಸ್ ಪೆರ್ರಿ ಸುಮಾರು 50 ರ ಸರಾಸರಿಯಲ್ಲಿ 3768 ರನ್ ಗಳಿಸಿದ್ದಾರೆ. ಬ್ಯಾಟಿಂಗ್ ಹೊರತಾಗಿ ಅವರು 51 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

WBBL ನಲ್ಲಿಯೂ ಆಡಿರುವ ಎಲ್ಲಿಸ್ ಪೆರ್ರಿ ಸುಮಾರು 50 ರ ಸರಾಸರಿಯಲ್ಲಿ 3768 ರನ್ ಗಳಿಸಿದ್ದಾರೆ. ಬ್ಯಾಟಿಂಗ್ ಹೊರತಾಗಿ ಅವರು 51 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

4 / 5
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಮಥ್ಯ್ರ ಹೊಂದಿರುವ ಎಲ್ಲಿಸ್ ಪೆರ್ರಿ, ಡೆತ್ ಓವರ್‌ಗಳಲ್ಲಿ ಬೌಲಿಂಗ್​ನಲ್ಲೂ ತಂಡಕ್ಕೆ ನೆರವಾಗಬಲ್ಲರು. ಇದೇ ಕಾರಣಕ್ಕೆ ಪೆರ್ರಿ ಅವರನ್ನು ಉತ್ತಮ ಬೆಲೆಗೆ ಆರ್​ಸಿಬಿ ಖರೀದಿಸಿದೆ.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಮಥ್ಯ್ರ ಹೊಂದಿರುವ ಎಲ್ಲಿಸ್ ಪೆರ್ರಿ, ಡೆತ್ ಓವರ್‌ಗಳಲ್ಲಿ ಬೌಲಿಂಗ್​ನಲ್ಲೂ ತಂಡಕ್ಕೆ ನೆರವಾಗಬಲ್ಲರು. ಇದೇ ಕಾರಣಕ್ಕೆ ಪೆರ್ರಿ ಅವರನ್ನು ಉತ್ತಮ ಬೆಲೆಗೆ ಆರ್​ಸಿಬಿ ಖರೀದಿಸಿದೆ.

5 / 5

Published On - 4:09 pm, Mon, 13 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ