AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023 Auction: 1.70 ಕೋಟಿ ರೂ.ಗೆ ಆರ್​ಸಿಬಿ ಸೇರಿದ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್..!

WPL 2023 Auction: ಆಸ್ಟ್ರೇಲಿಯಾದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಮಹಿಳಾ ಪ್ರೀಮಿಯರ್ ಲೀಗ್‌ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1.70 ಕೋಟಿಗೆ ಖರೀದಿಸಿದೆ.

TV9 Web
| Updated By: ಪೃಥ್ವಿಶಂಕರ

Updated on:Feb 13, 2023 | 4:13 PM

ಆಸ್ಟ್ರೇಲಿಯಾದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಮಹಿಳಾ ಪ್ರೀಮಿಯರ್ ಲೀಗ್‌ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1.70 ಕೋಟಿಗೆ ಖರೀದಿಸಿದೆ.

ಆಸ್ಟ್ರೇಲಿಯಾದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಮಹಿಳಾ ಪ್ರೀಮಿಯರ್ ಲೀಗ್‌ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1.70 ಕೋಟಿಗೆ ಖರೀದಿಸಿದೆ.

1 / 5
ಆಸ್ಟ್ರೇಲಿಯಾದ ಈ ಆಲ್‌ರೌಂಡರ್‌ಗೆ 134 ಟಿ20 ಪಂದ್ಯಗಳಲ್ಲಿ ಆಡಿದ ಅನುಭವವಿದೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಎಲ್ಲಿಸ್ ಪೆರ್ರಿ 31.56 ಸರಾಸರಿಯಲ್ಲಿ 1515 ರನ್ ಬಾರಿಸಿದ್ದಾರೆ.

ಆಸ್ಟ್ರೇಲಿಯಾದ ಈ ಆಲ್‌ರೌಂಡರ್‌ಗೆ 134 ಟಿ20 ಪಂದ್ಯಗಳಲ್ಲಿ ಆಡಿದ ಅನುಭವವಿದೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಎಲ್ಲಿಸ್ ಪೆರ್ರಿ 31.56 ಸರಾಸರಿಯಲ್ಲಿ 1515 ರನ್ ಬಾರಿಸಿದ್ದಾರೆ.

2 / 5
ಹಾಗಯೇ ಬೌಲಿಂಗ್​ನಲ್ಲೂ ಮಿಂಚಿರುವ ಎಲ್ಲಿಸ್ ಪೆರ್ರಿ 134 ಪಂದ್ಯಗಳಲ್ಲಿ 120 ವಿಕೆಟ್‌ಗಳನ್ನು ಪಡೆದಿದ್ದಾರೆ.

ಹಾಗಯೇ ಬೌಲಿಂಗ್​ನಲ್ಲೂ ಮಿಂಚಿರುವ ಎಲ್ಲಿಸ್ ಪೆರ್ರಿ 134 ಪಂದ್ಯಗಳಲ್ಲಿ 120 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 5
WBBL ನಲ್ಲಿಯೂ ಆಡಿರುವ ಎಲ್ಲಿಸ್ ಪೆರ್ರಿ ಸುಮಾರು 50 ರ ಸರಾಸರಿಯಲ್ಲಿ 3768 ರನ್ ಗಳಿಸಿದ್ದಾರೆ. ಬ್ಯಾಟಿಂಗ್ ಹೊರತಾಗಿ ಅವರು 51 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

WBBL ನಲ್ಲಿಯೂ ಆಡಿರುವ ಎಲ್ಲಿಸ್ ಪೆರ್ರಿ ಸುಮಾರು 50 ರ ಸರಾಸರಿಯಲ್ಲಿ 3768 ರನ್ ಗಳಿಸಿದ್ದಾರೆ. ಬ್ಯಾಟಿಂಗ್ ಹೊರತಾಗಿ ಅವರು 51 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

4 / 5
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಮಥ್ಯ್ರ ಹೊಂದಿರುವ ಎಲ್ಲಿಸ್ ಪೆರ್ರಿ, ಡೆತ್ ಓವರ್‌ಗಳಲ್ಲಿ ಬೌಲಿಂಗ್​ನಲ್ಲೂ ತಂಡಕ್ಕೆ ನೆರವಾಗಬಲ್ಲರು. ಇದೇ ಕಾರಣಕ್ಕೆ ಪೆರ್ರಿ ಅವರನ್ನು ಉತ್ತಮ ಬೆಲೆಗೆ ಆರ್​ಸಿಬಿ ಖರೀದಿಸಿದೆ.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಮಥ್ಯ್ರ ಹೊಂದಿರುವ ಎಲ್ಲಿಸ್ ಪೆರ್ರಿ, ಡೆತ್ ಓವರ್‌ಗಳಲ್ಲಿ ಬೌಲಿಂಗ್​ನಲ್ಲೂ ತಂಡಕ್ಕೆ ನೆರವಾಗಬಲ್ಲರು. ಇದೇ ಕಾರಣಕ್ಕೆ ಪೆರ್ರಿ ಅವರನ್ನು ಉತ್ತಮ ಬೆಲೆಗೆ ಆರ್​ಸಿಬಿ ಖರೀದಿಸಿದೆ.

5 / 5

Published On - 4:09 pm, Mon, 13 February 23

Follow us
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್