AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಮಹಿಳಾ ಪ್ರೀಮಿಯರ್ ಲೀಗ್​ನ 5 ತಂಡಗಳ ನಾಯಕಿಯರು ಇವರೇ..

WPL 2023: ಇನ್ನೆರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹೊರತುಪಡಿಸಿ ಉಳಿದ ನಾಲ್ಕು ತಂಡಗಳು ತಮ್ಮ ತಂಡದ ನಾಯಕಿಯರನ್ನು ಪ್ರಕಟಿಸಿವೆ.

ಪೃಥ್ವಿಶಂಕರ
|

Updated on:Mar 02, 2023 | 12:34 PM

Share
ಮಹಿಳಾ ಕ್ರಿಕೆಟಿಗರಿಗಾಗಿ ಬಿಸಿಸಿಐ ಮೊದಲ ಬಾರಿಗೆ ಆಯೋಜಿಸಿರುವ ಮಹಿಳಾ ಪ್ರೀಮಿಯರ್ ಲೀಗ್ ಮಾರ್ಚ್ 4 ರಿಂದ ಪ್ರಾರಂಭವಾಗಲಿದೆ. ಮೊದಲ ಸೀಸನ್‌ನಲ್ಲಿ ಐದು ತಂಡಗಳು WPL ಟ್ರೋಫಿಗಾಗಿ ಪೈಪೋಟಿ ನಡೆಸಲಿವೆ.

ಮಹಿಳಾ ಕ್ರಿಕೆಟಿಗರಿಗಾಗಿ ಬಿಸಿಸಿಐ ಮೊದಲ ಬಾರಿಗೆ ಆಯೋಜಿಸಿರುವ ಮಹಿಳಾ ಪ್ರೀಮಿಯರ್ ಲೀಗ್ ಮಾರ್ಚ್ 4 ರಿಂದ ಪ್ರಾರಂಭವಾಗಲಿದೆ. ಮೊದಲ ಸೀಸನ್‌ನಲ್ಲಿ ಐದು ತಂಡಗಳು WPL ಟ್ರೋಫಿಗಾಗಿ ಪೈಪೋಟಿ ನಡೆಸಲಿವೆ.

1 / 7
ಇನ್ನೆರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹೊರತುಪಡಿಸಿ ಉಳಿದ ನಾಲ್ಕು ತಂಡಗಳು ತಮ್ಮ ತಂಡದ ನಾಯಕಿಯರನ್ನು ಪ್ರಕಟಿಸಿವೆ.

ಇನ್ನೆರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹೊರತುಪಡಿಸಿ ಉಳಿದ ನಾಲ್ಕು ತಂಡಗಳು ತಮ್ಮ ತಂಡದ ನಾಯಕಿಯರನ್ನು ಪ್ರಕಟಿಸಿವೆ.

2 / 7
ಮುಂಬೈ ಇಂಡಿಯನ್ಸ್- ಹರ್ಮನ್‌ಪ್ರೀತ್ ಕೌರ್ (ಭಾರತ)

ಮುಂಬೈ ಇಂಡಿಯನ್ಸ್- ಹರ್ಮನ್‌ಪ್ರೀತ್ ಕೌರ್ (ಭಾರತ)

3 / 7
ಗುಜರಾತ್ ಜೈಂಟ್ಸ್ - ಬೆತ್ ಮೂನಿ (ಆಸ್ಟ್ರೇಲಿಯಾ)

ಗುಜರಾತ್ ಜೈಂಟ್ಸ್ - ಬೆತ್ ಮೂನಿ (ಆಸ್ಟ್ರೇಲಿಯಾ)

4 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು - ಸ್ಮೃತಿ ಮಂಧಾನ (ಭಾರತ)

ರಾಯಲ್ ಚಾಲೆಂಜರ್ಸ್ ಬೆಂಗಳೂರು - ಸ್ಮೃತಿ ಮಂಧಾನ (ಭಾರತ)

5 / 7
ಯುಪಿ ವಾರಿಯರ್ಸ್ - ಅಲಿಸ್ಸಾ ಹೀಲಿ (ಆಸ್ಟ್ರೇಲಿಯಾ)

ಯುಪಿ ವಾರಿಯರ್ಸ್ - ಅಲಿಸ್ಸಾ ಹೀಲಿ (ಆಸ್ಟ್ರೇಲಿಯಾ)

6 / 7
ಡೆಲ್ಲಿ ಕ್ಯಾಪಿಟಲ್ಸ್ ಮಾತ್ರ ಇನ್ನು ಯಾರು ತಮ್ಮ ತಂಡವನ್ನು ಮುನ್ನಡೆಸುತ್ತಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಆದರೆ, ಟೀಂ ಇಂಡಿಯಾ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಅಥವಾ ಆಸ್ಟ್ರೇಲಿಯಾದ ಕ್ರಿಕೆಟರ್ ಮೆಗ್ ಲ್ಯಾನಿಂಗ್ ಅವರಿಗೆ ಈ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

ಡೆಲ್ಲಿ ಕ್ಯಾಪಿಟಲ್ಸ್ ಮಾತ್ರ ಇನ್ನು ಯಾರು ತಮ್ಮ ತಂಡವನ್ನು ಮುನ್ನಡೆಸುತ್ತಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಆದರೆ, ಟೀಂ ಇಂಡಿಯಾ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಅಥವಾ ಆಸ್ಟ್ರೇಲಿಯಾದ ಕ್ರಿಕೆಟರ್ ಮೆಗ್ ಲ್ಯಾನಿಂಗ್ ಅವರಿಗೆ ಈ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

7 / 7

Published On - 12:34 pm, Thu, 2 March 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು