AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MIW vs UPW, WPL 2023: ಮುಂಬೈ-ಯುಪಿ ಎಲಿಮಿನೇಟರ್ ಪಂದ್ಯದ ಕೆಲ ರೋಚಕ ಫೋಟೋಗಳು ಇಲ್ಲಿದೆ ನೋಡಿ

WPL 2023: ಬ್ಯಾಟಿಂಗ್-ಬೌಲಿಂಗ್ ಎರಡೂ ವಿಭಾಗಗಳಲ್ಲಿ ಮಿಂಚಿನ ಪ್ರದರ್ಶನ ತೋರಿದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಮಾರ್ಚ್ 26 ಭಾನುವಾರದಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಹಣಾಹಣಿಯಲ್ಲಿ ಮುಖಾಮುಖಿ ಆಗಲಿದೆ.

Vinay Bhat
|

Updated on: Mar 25, 2023 | 8:29 AM

Share
ಮುಂಬೈನ ಡಾ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ 72 ರನ್​ಗಳ ಅಮೋಘ ಗೆಲುವು ಸಾಧಿಸುವ ಮೂಲಕ ಫೈನಲ್​ಗೆ ಅರ್ಹತೆ ಪಡೆದುಕೊಂಡಿತು.

ಮುಂಬೈನ ಡಾ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ 72 ರನ್​ಗಳ ಅಮೋಘ ಗೆಲುವು ಸಾಧಿಸುವ ಮೂಲಕ ಫೈನಲ್​ಗೆ ಅರ್ಹತೆ ಪಡೆದುಕೊಂಡಿತು.

1 / 7
ಬ್ಯಾಟಿಂಗ್-ಬೌಲಿಂಗ್ ಎರಡೂ ವಿಭಾಗಗಳಲ್ಲಿ ಮಿಂಚಿನ ಪ್ರದರ್ಶನ ತೋರಿದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಮಾರ್ಚ್ 26 ಭಾನುವಾರದಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಹಣಾಹಣಿಯಲ್ಲಿ ಮುಖಾಮುಖಿ ಆಗಲಿದೆ.v

ಬ್ಯಾಟಿಂಗ್-ಬೌಲಿಂಗ್ ಎರಡೂ ವಿಭಾಗಗಳಲ್ಲಿ ಮಿಂಚಿನ ಪ್ರದರ್ಶನ ತೋರಿದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಮಾರ್ಚ್ 26 ಭಾನುವಾರದಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಹಣಾಹಣಿಯಲ್ಲಿ ಮುಖಾಮುಖಿ ಆಗಲಿದೆ.v

2 / 7
ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಮಹಿಳಾ ತಂಡಕ್ಕೆ ಆರಂಭಿಕ ಆಟಗಾರ್ತಿ ಯಾಸ್ತಿಕಾ ಭಾಟಿಯಾ (21) ಮತ್ತು ಹೇಲಿ ಮ್ಯಾಥ್ಯೂಸ್ (26) ಉತ್ತಮ ಆರಂಭ ನೀಡಿದರು.

ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಮಹಿಳಾ ತಂಡಕ್ಕೆ ಆರಂಭಿಕ ಆಟಗಾರ್ತಿ ಯಾಸ್ತಿಕಾ ಭಾಟಿಯಾ (21) ಮತ್ತು ಹೇಲಿ ಮ್ಯಾಥ್ಯೂಸ್ (26) ಉತ್ತಮ ಆರಂಭ ನೀಡಿದರು.

3 / 7
ಬಳಿಕ ಶುರುವಾಗಿದ್ದು ನೇಟ್ ಸ್ಕಿವರ್ ಸ್ಫೋಟಕ ಆಟ. ಕೇವಲ 6 ರನ್ ಗಳಿಸಿದ್ದಾಗ ಸ್ಕಿವರ್ ಕ್ಯಾಚ್ ಕೈಚೆಲ್ಲಿದ್ದು ಯುಪಿಗೆ ದೊಡ್ಡ ಹಿನ್ನಡೆ ಆಯಿತು. ಮೈದಾನದ ಮೂಲೆ ಮೂಲೆಗೆ ಚೆಂಡನ್ನು ಅಟ್ಟಿದ ಆಂಗ್ಲ ಆಲ್ ರೌಂಡರ್ ಸ್ಕಿವರ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಬಳಿಕ ಶುರುವಾಗಿದ್ದು ನೇಟ್ ಸ್ಕಿವರ್ ಸ್ಫೋಟಕ ಆಟ. ಕೇವಲ 6 ರನ್ ಗಳಿಸಿದ್ದಾಗ ಸ್ಕಿವರ್ ಕ್ಯಾಚ್ ಕೈಚೆಲ್ಲಿದ್ದು ಯುಪಿಗೆ ದೊಡ್ಡ ಹಿನ್ನಡೆ ಆಯಿತು. ಮೈದಾನದ ಮೂಲೆ ಮೂಲೆಗೆ ಚೆಂಡನ್ನು ಅಟ್ಟಿದ ಆಂಗ್ಲ ಆಲ್ ರೌಂಡರ್ ಸ್ಕಿವರ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

4 / 7
ಸ್ಕಿವರ್ 38 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್​ನೊಂದಿಗೆ ಅಜೇಯ 72 ರನ್ ಚಚ್ಚಿದರು. ಪರಿಣಾಮ ಮುಂಬೈ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿತು.

ಸ್ಕಿವರ್ 38 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್​ನೊಂದಿಗೆ ಅಜೇಯ 72 ರನ್ ಚಚ್ಚಿದರು. ಪರಿಣಾಮ ಮುಂಬೈ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿತು.

5 / 7
ಬೃಹತ್ ಗುರಿ ಬೆನ್ನಟ್ಟಿದ ಯುಪಿಗೆ ಉತ್ತಮ ಆರಂಭ ಸಿಗಲಿಲ್ಲ. 21 ರನ್ ಆಗುವ ಹೊತ್ತಿಗೆ 3 ದೊಡ್ಡ ವಿಕೆಟ್‌ಗಳನ್ನು ಕಳೆದುಕೊಂಡಿತು. ಪಂದ್ಯಾವಳಿಯಲ್ಲಿ ಪ್ರಚಂಡ ಫಾರ್ಮ್‌ನಲ್ಲಿದ್ದ ತಹ್ಲಿಯಾ ಮೆಕ್‌ಗ್ರಾತ್ (7) ಸೇರಿದಂತೆ 11 ರನ್‌ಗಳಿಗೆ ನಾಯಕಿ ಅಲಿಸ್ಸಾ ಹೀಲಿ ಔಟಾದರು.

ಬೃಹತ್ ಗುರಿ ಬೆನ್ನಟ್ಟಿದ ಯುಪಿಗೆ ಉತ್ತಮ ಆರಂಭ ಸಿಗಲಿಲ್ಲ. 21 ರನ್ ಆಗುವ ಹೊತ್ತಿಗೆ 3 ದೊಡ್ಡ ವಿಕೆಟ್‌ಗಳನ್ನು ಕಳೆದುಕೊಂಡಿತು. ಪಂದ್ಯಾವಳಿಯಲ್ಲಿ ಪ್ರಚಂಡ ಫಾರ್ಮ್‌ನಲ್ಲಿದ್ದ ತಹ್ಲಿಯಾ ಮೆಕ್‌ಗ್ರಾತ್ (7) ಸೇರಿದಂತೆ 11 ರನ್‌ಗಳಿಗೆ ನಾಯಕಿ ಅಲಿಸ್ಸಾ ಹೀಲಿ ಔಟಾದರು.

6 / 7
ಅಂತಿಮವಾಗಿ ಯುಪಿ 17.4 ಓವರ್‌ನಲ್ಲಿ 110 ರನ್‌ಗಳಿಗೆ ಸರ್ವಪತನವಾಯಿತು. ಮುಂಬೈ ವೇಗಿ ಇಸ್ಸಿ ವಾಂಗ್ ಹ್ಯಾಟ್ರಿಕ್ ವಿಕೆಟ್ ಕಿತ್ತು ಮಿಂಚಿದರು. ಒಟ್ಟು 4 ಓವರ್​ಗಳಲ್ಲಿ ಕೇವಲ 15 ರನ್ ನೀಡಿ 4 ವಿಕೆಟ್ ಪಡೆದರು.

ಅಂತಿಮವಾಗಿ ಯುಪಿ 17.4 ಓವರ್‌ನಲ್ಲಿ 110 ರನ್‌ಗಳಿಗೆ ಸರ್ವಪತನವಾಯಿತು. ಮುಂಬೈ ವೇಗಿ ಇಸ್ಸಿ ವಾಂಗ್ ಹ್ಯಾಟ್ರಿಕ್ ವಿಕೆಟ್ ಕಿತ್ತು ಮಿಂಚಿದರು. ಒಟ್ಟು 4 ಓವರ್​ಗಳಲ್ಲಿ ಕೇವಲ 15 ರನ್ ನೀಡಿ 4 ವಿಕೆಟ್ ಪಡೆದರು.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ