AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಜನ ಒಡಹುಟ್ಟಿದವರು, ಧಾರವಿಯಲ್ಲಿ ವಾಸ, SSLC ಫೇಲ್; ಈ ಕ್ರಿಕೆಟರ್ ಬದುಕೇ ಒಂದು ಹೋರಾಟ!

WPL 2023: ಸಿಮ್ರಾನ್ ಅವರಿಗೆ 7 ಜನ ಒಡಹುಟ್ಟಿದವರಿದ್ದು, ತಂದೆ ವೈರಿಂಗ್ ಕೆಲಸ ಮಾಡುತ್ತಾರೆ. 10ನೇ ತರಗತಿಯಲ್ಲಿ ಅನುತ್ತೀರ್ಣಳಾದ ಸಿಮ್ರಾನ್, ಓದಿಗೆ ತೀಲಾಂಜಲಿ ಇಟ್ಟ ಬಳಿಕ ಕ್ರಿಕೆಟ್​ನತ್ತ ಗಮನಹರಿಸಿದರು.

ಪೃಥ್ವಿಶಂಕರ
|

Updated on: Mar 05, 2023 | 3:23 PM

Share
ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಇಂದು ಡಬಲ್ ಹೆಡರ್ ಪಂದ್ಯವಾಗಿದ್ದು, ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಇದರಲ್ಲಿ ಯುಪಿ ವಾರಿಯರ್ಸ್ ತಂಡದ ಭಾಗವಾಗಿರುವ ಸಿಮ್ರಾನ್ ಶೇಖ್ ಕೂಡ ತಂಡದಲ್ಲಿ ಸ್ಥಾನಪಡೆಯುವ ನಿರೀಕ್ಷೆ ಇದ್ದು, ಈ ಆಟಗಾರ್ತಿಯ ಕ್ರಿಕೆಟ್ ಬದುಕಿನ ಪಯಣ ಎಷ್ಟು ರೋಚಕವಾಗಿದೆ ಎಂಬುದನ್ನು ಪ್ರತಿಯೊಬ್ಬ ಕ್ರಿಕೆಟ್ ಪ್ರೇಮಿಯು ತಿಳಿದುಕೊಳ್ಳಲೇಬೇಕಾಗಿದೆ.

ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಇಂದು ಡಬಲ್ ಹೆಡರ್ ಪಂದ್ಯವಾಗಿದ್ದು, ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಇದರಲ್ಲಿ ಯುಪಿ ವಾರಿಯರ್ಸ್ ತಂಡದ ಭಾಗವಾಗಿರುವ ಸಿಮ್ರಾನ್ ಶೇಖ್ ಕೂಡ ತಂಡದಲ್ಲಿ ಸ್ಥಾನಪಡೆಯುವ ನಿರೀಕ್ಷೆ ಇದ್ದು, ಈ ಆಟಗಾರ್ತಿಯ ಕ್ರಿಕೆಟ್ ಬದುಕಿನ ಪಯಣ ಎಷ್ಟು ರೋಚಕವಾಗಿದೆ ಎಂಬುದನ್ನು ಪ್ರತಿಯೊಬ್ಬ ಕ್ರಿಕೆಟ್ ಪ್ರೇಮಿಯು ತಿಳಿದುಕೊಳ್ಳಲೇಬೇಕಾಗಿದೆ.

1 / 5
ವಾಸ್ತವವಾಗಿ ಸಿಮ್ರಾನ್ ಶೇಖ್ ಅವರನ್ನು ಯುಪಿ ವಾರಿಯರ್ಸ್ ಫ್ರಂಚೈಸ್ ಮೂಲಬೆಲೆ 10 ಲಕ್ಷ ರೂಪಾಯಿಗಳಿಗೆ ಖರೀದಿಸಿದ್ದು, ಈ ಆಟಗಾರ್ತಿ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಹೆಚ್ಚಾಗಿವೆ.

ವಾಸ್ತವವಾಗಿ ಸಿಮ್ರಾನ್ ಶೇಖ್ ಅವರನ್ನು ಯುಪಿ ವಾರಿಯರ್ಸ್ ಫ್ರಂಚೈಸ್ ಮೂಲಬೆಲೆ 10 ಲಕ್ಷ ರೂಪಾಯಿಗಳಿಗೆ ಖರೀದಿಸಿದ್ದು, ಈ ಆಟಗಾರ್ತಿ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಹೆಚ್ಚಾಗಿವೆ.

2 / 5
ಮೂಲತಃ ಏಷ್ಯಾದ ಅತಿದೊಡ್ಡ ಕೊಳೆಗೇರಿ ಧಾರವಿಯಲ್ಲಿ ವಾಸಿಸುತ್ತಿರುವ ಸಿಮ್ರಾನ್, ಕಡು ಬಡ ಕುಟುಂಬಕ್ಕೆ ಸೇರಿದವರು. ಸಿಮ್ರಾನ್ ಅವರಿಗೆ 7 ಜನ ಒಡಹುಟ್ಟಿದವರಿದ್ದು, ತಂದೆ ವೈರಿಂಗ್ ಕೆಲಸ ಮಾಡುತ್ತಾರೆ. 10ನೇ ತರಗತಿಯಲ್ಲಿ ಅನುತ್ತೀರ್ಣಳಾದ ಸಿಮ್ರಾನ್, ಓದಿಗೆ ತೀಲಾಂಜಲಿ ಇಟ್ಟ ಬಳಿಕ ಕ್ರಿಕೆಟ್​ನತ್ತ ಗಮನಹರಿಸಿದರು.

ಮೂಲತಃ ಏಷ್ಯಾದ ಅತಿದೊಡ್ಡ ಕೊಳೆಗೇರಿ ಧಾರವಿಯಲ್ಲಿ ವಾಸಿಸುತ್ತಿರುವ ಸಿಮ್ರಾನ್, ಕಡು ಬಡ ಕುಟುಂಬಕ್ಕೆ ಸೇರಿದವರು. ಸಿಮ್ರಾನ್ ಅವರಿಗೆ 7 ಜನ ಒಡಹುಟ್ಟಿದವರಿದ್ದು, ತಂದೆ ವೈರಿಂಗ್ ಕೆಲಸ ಮಾಡುತ್ತಾರೆ. 10ನೇ ತರಗತಿಯಲ್ಲಿ ಅನುತ್ತೀರ್ಣಳಾದ ಸಿಮ್ರಾನ್, ಓದಿಗೆ ತೀಲಾಂಜಲಿ ಇಟ್ಟ ಬಳಿಕ ಕ್ರಿಕೆಟ್​ನತ್ತ ಗಮನಹರಿಸಿದರು.

3 / 5
ಬಲಗೈ ಬ್ಯಾಟರ್ ಆಗಿರುವ ಸಿಮ್ರಾನ್ ಶೇಖ್ ಲೆಗ್ ಸ್ಪಿನ್ನರ್ ಕೂಡ ಆಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಿಮ್ರಾನ್ ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿದ್ದಾರೆ.

ಬಲಗೈ ಬ್ಯಾಟರ್ ಆಗಿರುವ ಸಿಮ್ರಾನ್ ಶೇಖ್ ಲೆಗ್ ಸ್ಪಿನ್ನರ್ ಕೂಡ ಆಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಿಮ್ರಾನ್ ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿದ್ದಾರೆ.

4 / 5
ಸಿಮ್ರಾನ್ ಶೇಖ್ ಕಳೆದ ವರ್ಷ ಹಿರಿಯ ಮಹಿಳಾ ಟಿ20 ಚಾಲೆಂಜರ್ ಟ್ರೋಫಿಯಲ್ಲಿ ಆಡಿದ್ದರು. ಈ 21 ವರ್ಷದ ಆಟಗಾರ್ತಿಯ ಕನಸು ಟೀಮ್ ಇಂಡಿಯಾಗೆ ವಿಶ್ವಕಪ್ ಗೆಲ್ಲಿಸಿಕೊಡುವುದಾಗಿದ್ದು, ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಿಂಚುವ ಮೂಲಕ ಆ ಕನಸನ್ನು ನನಸು ಮಾಡಿಕೊಳ್ಳಲು ಶೇಖ್ ಹೊರಾಡಲಿದ್ದಾರೆ.

ಸಿಮ್ರಾನ್ ಶೇಖ್ ಕಳೆದ ವರ್ಷ ಹಿರಿಯ ಮಹಿಳಾ ಟಿ20 ಚಾಲೆಂಜರ್ ಟ್ರೋಫಿಯಲ್ಲಿ ಆಡಿದ್ದರು. ಈ 21 ವರ್ಷದ ಆಟಗಾರ್ತಿಯ ಕನಸು ಟೀಮ್ ಇಂಡಿಯಾಗೆ ವಿಶ್ವಕಪ್ ಗೆಲ್ಲಿಸಿಕೊಡುವುದಾಗಿದ್ದು, ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಿಂಚುವ ಮೂಲಕ ಆ ಕನಸನ್ನು ನನಸು ಮಾಡಿಕೊಳ್ಳಲು ಶೇಖ್ ಹೊರಾಡಲಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!