AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಬಣ್ಣದೋಕುಳಿಯಲ್ಲಿ ಮಿಂದೆದ್ದ RCB ಆಟಗಾರ್ತಿಯರು: ಇಲ್ಲಿದೆ ಫೋಟೋಸ್

WPL 2023 RCB's Holi: ತಂಡದ ನಾಯಕಿ ಸ್ಮೃತಿ ಮಂಧಾನ, ರಿಚಾ ಘೋಷ್ ಸೇರಿದಂತೆ ಎಲ್ಲಾ ಸದಸ್ಯರು ಸಡಗರದೊಂದಿಗೆ ಬಣ್ಣವನ್ನು ಹಚ್ಚುತ್ತಾ, ಹಚ್ಚಿಸಿಕೊಳ್ಳುತ್ತಾ ಸಂತಸದಿಂದ ಕುಣಿದಾಡಿದರು.

TV9 Web
| Updated By: ಝಾಹಿರ್ ಯೂಸುಫ್

Updated on:Mar 07, 2023 | 5:28 PM

ದೇಶದೆಲ್ಲೆಡೆ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಇತ್ತ ಬಣ್ಣದೋಕುಳಿಯ ಹಬ್ಬದಂದು ಆರ್​ಸಿಬಿ ಆಟಗಾರ್ತಿಯರು ಕೂಡ ರಂಗು ರಂಗಿನ ಬಣ್ಣಗಳೊಂದಿಗೆ ಸಂಭ್ರಮಿಸಿದ್ದಾರೆ.

ದೇಶದೆಲ್ಲೆಡೆ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಇತ್ತ ಬಣ್ಣದೋಕುಳಿಯ ಹಬ್ಬದಂದು ಆರ್​ಸಿಬಿ ಆಟಗಾರ್ತಿಯರು ಕೂಡ ರಂಗು ರಂಗಿನ ಬಣ್ಣಗಳೊಂದಿಗೆ ಸಂಭ್ರಮಿಸಿದ್ದಾರೆ.

1 / 8
ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಎರಡು ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ಕಳೆದ 2 ದಿನ ನಿರಾಸೆಯಲ್ಲಿತ್ತು. ಆದರೆ ಮಂಗಳವಾರ ಹೋಳಿ ಹಬ್ಬದ ಸಂಭ್ರಮದೊಂದಿಗೆ ಆರ್​ಸಿಬಿ ಮತ್ತೆ ಹೊಸ ಉತ್ಸಾಹದಲ್ಲಿ ಕಾಣಿಸಿಕೊಂಡಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಎರಡು ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ಕಳೆದ 2 ದಿನ ನಿರಾಸೆಯಲ್ಲಿತ್ತು. ಆದರೆ ಮಂಗಳವಾರ ಹೋಳಿ ಹಬ್ಬದ ಸಂಭ್ರಮದೊಂದಿಗೆ ಆರ್​ಸಿಬಿ ಮತ್ತೆ ಹೊಸ ಉತ್ಸಾಹದಲ್ಲಿ ಕಾಣಿಸಿಕೊಂಡಿದೆ.

2 / 8
ವಿಶೇಷವಾಗಿ ತಂಡದಲ್ಲಿರುವ ವಿದೇಶಿ ಆಟಗಾರ್ತಿಯರಾದ ಹೀದರ್ ನೈಟ್, ಮೇಗನ್ ಶಟ್, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ ಮೊದಲ ಬಾರಿಗೆ ಹೋಳಿಯನ್ನು ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.

ವಿಶೇಷವಾಗಿ ತಂಡದಲ್ಲಿರುವ ವಿದೇಶಿ ಆಟಗಾರ್ತಿಯರಾದ ಹೀದರ್ ನೈಟ್, ಮೇಗನ್ ಶಟ್, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ ಮೊದಲ ಬಾರಿಗೆ ಹೋಳಿಯನ್ನು ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.

3 / 8
ಇನ್ನು ತಂಡದ ನಾಯಕಿ ಸ್ಮೃತಿ ಮಂಧಾನ, ರಿಚಾ ಘೋಷ್ ಸೇರಿದಂತೆ ಎಲ್ಲಾ ಸದಸ್ಯರು ಸಡಗರದೊಂದಿಗೆ ಬಣ್ಣವನ್ನು ಹಚ್ಚುತ್ತಾ, ಹಚ್ಚಿಸಿಕೊಳ್ಳುತ್ತಾ ಸಂತಸದಿಂದ ಕುಣಿದಾಡಿದರು.

ಇನ್ನು ತಂಡದ ನಾಯಕಿ ಸ್ಮೃತಿ ಮಂಧಾನ, ರಿಚಾ ಘೋಷ್ ಸೇರಿದಂತೆ ಎಲ್ಲಾ ಸದಸ್ಯರು ಸಡಗರದೊಂದಿಗೆ ಬಣ್ಣವನ್ನು ಹಚ್ಚುತ್ತಾ, ಹಚ್ಚಿಸಿಕೊಳ್ಳುತ್ತಾ ಸಂತಸದಿಂದ ಕುಣಿದಾಡಿದರು.

4 / 8
ಇದೀಗ ಆರ್​ಸಿಬಿ ತಂಡದ ಆಟಗಾರ್ತಿಯರ ಹೋಳಿ ಹಬ್ಬದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದೀಗ ಆರ್​ಸಿಬಿ ತಂಡದ ಆಟಗಾರ್ತಿಯರ ಹೋಳಿ ಹಬ್ಬದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 8
ಈಗಾಗಲೇ ಎರಡು ಪಂದ್ಯಗಳನ್ನಾಡಿರುವ ಆರ್​ಸಿಬಿ 2 ಮ್ಯಾಚ್​ನಲ್ಲೂ ಸೋತಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 143 ರನ್​ಗಳಿಂದ ಹೀನಾಯವಾಗಿ ಸೋತಿದ್ದ ಸ್ಮೃತಿ ಮಂಧಾನ ಪಡೆ, 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್​ಗಳಿಂದ ಸೋಲನುಭವಿಸಿತ್ತು.

ಈಗಾಗಲೇ ಎರಡು ಪಂದ್ಯಗಳನ್ನಾಡಿರುವ ಆರ್​ಸಿಬಿ 2 ಮ್ಯಾಚ್​ನಲ್ಲೂ ಸೋತಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 143 ರನ್​ಗಳಿಂದ ಹೀನಾಯವಾಗಿ ಸೋತಿದ್ದ ಸ್ಮೃತಿ ಮಂಧಾನ ಪಡೆ, 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್​ಗಳಿಂದ ಸೋಲನುಭವಿಸಿತ್ತು.

6 / 8
ಮಾರ್ಚ್ 8 ರಂದು ಆರ್​ಸಿಬಿ ಗುಜರಾತ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜಯದ ಖಾತೆ ತೆರೆಯಲಿದೆಯಾ ಕಾದು ನೋಡಬೇಕಿದೆ.

ಮಾರ್ಚ್ 8 ರಂದು ಆರ್​ಸಿಬಿ ಗುಜರಾತ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜಯದ ಖಾತೆ ತೆರೆಯಲಿದೆಯಾ ಕಾದು ನೋಡಬೇಕಿದೆ.

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಮೇಗನ್ ಸ್ಚುಟ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್, ಡೇನ್ ವ್ಯಾನ್ ನೀಕರ್ಕ್, ಇಂದ್ರಾಣಿ ರಾಯ್, ಎರಿನ್ ಬರ್ನ್ಸ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕ ಪಾಟೀಲ್, ಕೋಮಲ್ ಝಂಝಾದ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಮೇಗನ್ ಸ್ಚುಟ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್, ಡೇನ್ ವ್ಯಾನ್ ನೀಕರ್ಕ್, ಇಂದ್ರಾಣಿ ರಾಯ್, ಎರಿನ್ ಬರ್ನ್ಸ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕ ಪಾಟೀಲ್, ಕೋಮಲ್ ಝಂಝಾದ್.

8 / 8

Published On - 4:37 pm, Tue, 7 March 23

Follow us
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ