AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ಕೇವಲ 149 ರನ್​ಗಳಿಗೆ 3 ಕೋಟಿ 40 ಲಕ್ಷ ರೂ. ಪಡೆದ ಸ್ಮೃತಿ ಮಂಧಾನ..!

WPL 2023: ಒಟ್ಟಿನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಬಲಿಷ್ಠ ತಂಡವನ್ನು ರೂಪಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಕ್ಕಾಚಾರಗಳು ಮೊದಲ ಸೀಸನ್​ನಲ್ಲೇ ತಲೆಕೆಳಗಾಗಿದೆ.

TV9 Web
| Edited By: |

Updated on: Mar 21, 2023 | 8:30 PM

Share
ಫೆಬ್ರವರಿ 13 ರಂದು ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ್ತಿ ಸ್ಮೃತಿ ಮಂಧಾನ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಬರೋಬ್ಬರಿ 3 ಕೋಟಿ 40 ಲಕ್ಷ ರೂ. ನೀಡಿ ಸ್ಮೃತಿಯನ್ನು ಖರೀದಿಸಿತ್ತು. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ನಾಯಕತ್ವವನ್ನೂ ಕೂಡ ನೀಡಿದ್ದರು.

ಫೆಬ್ರವರಿ 13 ರಂದು ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ್ತಿ ಸ್ಮೃತಿ ಮಂಧಾನ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಬರೋಬ್ಬರಿ 3 ಕೋಟಿ 40 ಲಕ್ಷ ರೂ. ನೀಡಿ ಸ್ಮೃತಿಯನ್ನು ಖರೀದಿಸಿತ್ತು. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ನಾಯಕತ್ವವನ್ನೂ ಕೂಡ ನೀಡಿದ್ದರು.

1 / 6
ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್​ನ ಲೀಗ್​ ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ 6 ರಲ್ಲಿ ಸೋಲನುಭವಿಸಿದೆ. ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ ಅಭಿಯಾನ ಅಂತ್ಯಗೊಳಿಸಿದೆ.

ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್​ನ ಲೀಗ್​ ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ 6 ರಲ್ಲಿ ಸೋಲನುಭವಿಸಿದೆ. ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ ಅಭಿಯಾನ ಅಂತ್ಯಗೊಳಿಸಿದೆ.

2 / 6
ಇತ್ತ ಆರ್​ಸಿಬಿ ಫ್ರಾಂಚೈಸಿಯು ಕೋಟಿ ನೀಡಿ ಖರೀದಿಸಿದ ಸ್ಮೃತಿ ಮಂಧಾನ ಬ್ಯಾಟಿಂಗ್​​ನಲ್ಲೂ ವಿಫಲರಾಗಿದ್ದರು. ಅತ್ತ ನಾಯಕತ್ವದಲ್ಲೂ ಹಿಂದೆ ಉಳಿದರು. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ತಂಡವು ಸತತವಾಗಿ 5 ಪಂದ್ಯಗಳನ್ನು ಸೋತಿರುವುದು.

ಇತ್ತ ಆರ್​ಸಿಬಿ ಫ್ರಾಂಚೈಸಿಯು ಕೋಟಿ ನೀಡಿ ಖರೀದಿಸಿದ ಸ್ಮೃತಿ ಮಂಧಾನ ಬ್ಯಾಟಿಂಗ್​​ನಲ್ಲೂ ವಿಫಲರಾಗಿದ್ದರು. ಅತ್ತ ನಾಯಕತ್ವದಲ್ಲೂ ಹಿಂದೆ ಉಳಿದರು. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ತಂಡವು ಸತತವಾಗಿ 5 ಪಂದ್ಯಗಳನ್ನು ಸೋತಿರುವುದು.

3 / 6
ಇನ್ನು 8 ಪಂದ್ಯಗಳಲ್ಲಿ ಆರಂಭಿಕಳಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಕಲೆಹಾಕಿದ್ದು ಕೇವಲ 149 ರನ್​ಗಳು ಮಾತ್ರ. ಅಂದರೆ ಪ್ರತಿ ಪಂದ್ಯಗಳಲ್ಲಿ ಅವರ ಬ್ಯಾಟಿಂಗ್ ಸರಾಸರಿ 18.62 ಅಷ್ಟೇ. ಹಾಗೆಯೇ ಇಡೀ ಟೂರ್ನಿಯಲ್ಲಿ ಒಂದೇ ಒಂದು ಅರ್ಧಶತಕ ಕೂಡ ಬಾರಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

ಇನ್ನು 8 ಪಂದ್ಯಗಳಲ್ಲಿ ಆರಂಭಿಕಳಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಕಲೆಹಾಕಿದ್ದು ಕೇವಲ 149 ರನ್​ಗಳು ಮಾತ್ರ. ಅಂದರೆ ಪ್ರತಿ ಪಂದ್ಯಗಳಲ್ಲಿ ಅವರ ಬ್ಯಾಟಿಂಗ್ ಸರಾಸರಿ 18.62 ಅಷ್ಟೇ. ಹಾಗೆಯೇ ಇಡೀ ಟೂರ್ನಿಯಲ್ಲಿ ಒಂದೇ ಒಂದು ಅರ್ಧಶತಕ ಕೂಡ ಬಾರಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

4 / 6
ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ ಸ್ಮೃತಿ ಮಂಧಾನ ಅವರ ರನ್​ಗಳಿಕೆ ಹಾಗೂ ಹರಾಜು ಮೊತ್ತವನ್ನು ಲೆಕ್ಕಹಾಕಿದರೆ, ಅವರು ಪ್ರತಿ ರನ್​ಗೆ 2,28,187 ರೂ.ಗಳನ್ನು ಪಡೆದಿದ್ದಾರೆ.

ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ ಸ್ಮೃತಿ ಮಂಧಾನ ಅವರ ರನ್​ಗಳಿಕೆ ಹಾಗೂ ಹರಾಜು ಮೊತ್ತವನ್ನು ಲೆಕ್ಕಹಾಕಿದರೆ, ಅವರು ಪ್ರತಿ ರನ್​ಗೆ 2,28,187 ರೂ.ಗಳನ್ನು ಪಡೆದಿದ್ದಾರೆ.

5 / 6
ಒಟ್ಟಿನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಬಲಿಷ್ಠ ತಂಡವನ್ನು ರೂಪಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಕ್ಕಾಚಾರಗಳು ಮೊದಲ ಸೀಸನ್​ನಲ್ಲೇ ತಲೆಕೆಳಗಾಗಿದೆ. ಇನ್ನು ಮುಂದಿನ ಸೀಸನ್​ನಲ್ಲಿ ಏನೆಲ್ಲಾ ಬದಲಾವಣೆ ತರಲಿದ್ದಾರೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಬಲಿಷ್ಠ ತಂಡವನ್ನು ರೂಪಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಕ್ಕಾಚಾರಗಳು ಮೊದಲ ಸೀಸನ್​ನಲ್ಲೇ ತಲೆಕೆಳಗಾಗಿದೆ. ಇನ್ನು ಮುಂದಿನ ಸೀಸನ್​ನಲ್ಲಿ ಏನೆಲ್ಲಾ ಬದಲಾವಣೆ ತರಲಿದ್ದಾರೆ ಕಾದು ನೋಡಬೇಕಿದೆ.

6 / 6
Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್