AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ಕೇವಲ 149 ರನ್​ಗಳಿಗೆ 3 ಕೋಟಿ 40 ಲಕ್ಷ ರೂ. ಪಡೆದ ಸ್ಮೃತಿ ಮಂಧಾನ..!

WPL 2023: ಒಟ್ಟಿನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಬಲಿಷ್ಠ ತಂಡವನ್ನು ರೂಪಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಕ್ಕಾಚಾರಗಳು ಮೊದಲ ಸೀಸನ್​ನಲ್ಲೇ ತಲೆಕೆಳಗಾಗಿದೆ.

TV9 Web
| Edited By: |

Updated on: Mar 21, 2023 | 8:30 PM

Share
ಫೆಬ್ರವರಿ 13 ರಂದು ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ್ತಿ ಸ್ಮೃತಿ ಮಂಧಾನ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಬರೋಬ್ಬರಿ 3 ಕೋಟಿ 40 ಲಕ್ಷ ರೂ. ನೀಡಿ ಸ್ಮೃತಿಯನ್ನು ಖರೀದಿಸಿತ್ತು. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ನಾಯಕತ್ವವನ್ನೂ ಕೂಡ ನೀಡಿದ್ದರು.

ಫೆಬ್ರವರಿ 13 ರಂದು ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ್ತಿ ಸ್ಮೃತಿ ಮಂಧಾನ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಬರೋಬ್ಬರಿ 3 ಕೋಟಿ 40 ಲಕ್ಷ ರೂ. ನೀಡಿ ಸ್ಮೃತಿಯನ್ನು ಖರೀದಿಸಿತ್ತು. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ನಾಯಕತ್ವವನ್ನೂ ಕೂಡ ನೀಡಿದ್ದರು.

1 / 6
ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್​ನ ಲೀಗ್​ ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ 6 ರಲ್ಲಿ ಸೋಲನುಭವಿಸಿದೆ. ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ ಅಭಿಯಾನ ಅಂತ್ಯಗೊಳಿಸಿದೆ.

ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್​ನ ಲೀಗ್​ ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ 6 ರಲ್ಲಿ ಸೋಲನುಭವಿಸಿದೆ. ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ ಅಭಿಯಾನ ಅಂತ್ಯಗೊಳಿಸಿದೆ.

2 / 6
ಇತ್ತ ಆರ್​ಸಿಬಿ ಫ್ರಾಂಚೈಸಿಯು ಕೋಟಿ ನೀಡಿ ಖರೀದಿಸಿದ ಸ್ಮೃತಿ ಮಂಧಾನ ಬ್ಯಾಟಿಂಗ್​​ನಲ್ಲೂ ವಿಫಲರಾಗಿದ್ದರು. ಅತ್ತ ನಾಯಕತ್ವದಲ್ಲೂ ಹಿಂದೆ ಉಳಿದರು. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ತಂಡವು ಸತತವಾಗಿ 5 ಪಂದ್ಯಗಳನ್ನು ಸೋತಿರುವುದು.

ಇತ್ತ ಆರ್​ಸಿಬಿ ಫ್ರಾಂಚೈಸಿಯು ಕೋಟಿ ನೀಡಿ ಖರೀದಿಸಿದ ಸ್ಮೃತಿ ಮಂಧಾನ ಬ್ಯಾಟಿಂಗ್​​ನಲ್ಲೂ ವಿಫಲರಾಗಿದ್ದರು. ಅತ್ತ ನಾಯಕತ್ವದಲ್ಲೂ ಹಿಂದೆ ಉಳಿದರು. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ತಂಡವು ಸತತವಾಗಿ 5 ಪಂದ್ಯಗಳನ್ನು ಸೋತಿರುವುದು.

3 / 6
ಇನ್ನು 8 ಪಂದ್ಯಗಳಲ್ಲಿ ಆರಂಭಿಕಳಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಕಲೆಹಾಕಿದ್ದು ಕೇವಲ 149 ರನ್​ಗಳು ಮಾತ್ರ. ಅಂದರೆ ಪ್ರತಿ ಪಂದ್ಯಗಳಲ್ಲಿ ಅವರ ಬ್ಯಾಟಿಂಗ್ ಸರಾಸರಿ 18.62 ಅಷ್ಟೇ. ಹಾಗೆಯೇ ಇಡೀ ಟೂರ್ನಿಯಲ್ಲಿ ಒಂದೇ ಒಂದು ಅರ್ಧಶತಕ ಕೂಡ ಬಾರಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

ಇನ್ನು 8 ಪಂದ್ಯಗಳಲ್ಲಿ ಆರಂಭಿಕಳಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಕಲೆಹಾಕಿದ್ದು ಕೇವಲ 149 ರನ್​ಗಳು ಮಾತ್ರ. ಅಂದರೆ ಪ್ರತಿ ಪಂದ್ಯಗಳಲ್ಲಿ ಅವರ ಬ್ಯಾಟಿಂಗ್ ಸರಾಸರಿ 18.62 ಅಷ್ಟೇ. ಹಾಗೆಯೇ ಇಡೀ ಟೂರ್ನಿಯಲ್ಲಿ ಒಂದೇ ಒಂದು ಅರ್ಧಶತಕ ಕೂಡ ಬಾರಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

4 / 6
ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ ಸ್ಮೃತಿ ಮಂಧಾನ ಅವರ ರನ್​ಗಳಿಕೆ ಹಾಗೂ ಹರಾಜು ಮೊತ್ತವನ್ನು ಲೆಕ್ಕಹಾಕಿದರೆ, ಅವರು ಪ್ರತಿ ರನ್​ಗೆ 2,28,187 ರೂ.ಗಳನ್ನು ಪಡೆದಿದ್ದಾರೆ.

ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ ಸ್ಮೃತಿ ಮಂಧಾನ ಅವರ ರನ್​ಗಳಿಕೆ ಹಾಗೂ ಹರಾಜು ಮೊತ್ತವನ್ನು ಲೆಕ್ಕಹಾಕಿದರೆ, ಅವರು ಪ್ರತಿ ರನ್​ಗೆ 2,28,187 ರೂ.ಗಳನ್ನು ಪಡೆದಿದ್ದಾರೆ.

5 / 6
ಒಟ್ಟಿನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಬಲಿಷ್ಠ ತಂಡವನ್ನು ರೂಪಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಕ್ಕಾಚಾರಗಳು ಮೊದಲ ಸೀಸನ್​ನಲ್ಲೇ ತಲೆಕೆಳಗಾಗಿದೆ. ಇನ್ನು ಮುಂದಿನ ಸೀಸನ್​ನಲ್ಲಿ ಏನೆಲ್ಲಾ ಬದಲಾವಣೆ ತರಲಿದ್ದಾರೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಬಲಿಷ್ಠ ತಂಡವನ್ನು ರೂಪಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಕ್ಕಾಚಾರಗಳು ಮೊದಲ ಸೀಸನ್​ನಲ್ಲೇ ತಲೆಕೆಳಗಾಗಿದೆ. ಇನ್ನು ಮುಂದಿನ ಸೀಸನ್​ನಲ್ಲಿ ಏನೆಲ್ಲಾ ಬದಲಾವಣೆ ತರಲಿದ್ದಾರೆ ಕಾದು ನೋಡಬೇಕಿದೆ.

6 / 6
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್