AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL: ಆರ್​ಸಿಬಿ ತಂಡಕ್ಕೆ ಸಾನಿಯಾ ಮಿರ್ಜಾ ಎಂಟ್ರಿ..! ಮೂಗುತಿ ಸುಂದರಿಗೆ ಯಾವ ಹುದ್ದೆ ಗೊತ್ತಾ?

Sania Mirza: ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ.

TV9 Web
| Edited By: |

Updated on:Feb 15, 2023 | 11:08 AM

Share
ಫೆ. 13 ರಂದು ನಡೆದ ಮಹಿಳಾ ಪ್ರಿಮಿಯರ್​ ಲೀಗ್​ ಚೊಚ್ಚಲ ಆವೃತ್ತಿಯ ಹರಾಜಿನಲ್ಲಿ ಸ್ಮೃತಿ ಮಂಧಾನರಂತಹ ಸ್ಫೋಟಕ ಆಟಗಾರ್ತಿಯನ್ನು ಖರೀದಿಸುವುದರೊಂದಿಗೆ ಬಲಿಷ್ಠ ತಂಡವನ್ನು ಕಟ್ಟಿರುವ ಆರ್​ಸಿಬಿ ತಂಡ ಚೊಚ್ಚಲ ಬಾರಿಗೆ ಪ್ರಶಸ್ತಿ ಗೆಲ್ಲಲು ತನ್ನ ತಂಡವನ್ನು ಮತ್ತಷ್ಟು ಬಲ ಪಡಿಸಲು ಮುಂದಾಗಿದೆ.

ಫೆ. 13 ರಂದು ನಡೆದ ಮಹಿಳಾ ಪ್ರಿಮಿಯರ್​ ಲೀಗ್​ ಚೊಚ್ಚಲ ಆವೃತ್ತಿಯ ಹರಾಜಿನಲ್ಲಿ ಸ್ಮೃತಿ ಮಂಧಾನರಂತಹ ಸ್ಫೋಟಕ ಆಟಗಾರ್ತಿಯನ್ನು ಖರೀದಿಸುವುದರೊಂದಿಗೆ ಬಲಿಷ್ಠ ತಂಡವನ್ನು ಕಟ್ಟಿರುವ ಆರ್​ಸಿಬಿ ತಂಡ ಚೊಚ್ಚಲ ಬಾರಿಗೆ ಪ್ರಶಸ್ತಿ ಗೆಲ್ಲಲು ತನ್ನ ತಂಡವನ್ನು ಮತ್ತಷ್ಟು ಬಲ ಪಡಿಸಲು ಮುಂದಾಗಿದೆ.

1 / 5
ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ.

ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ.

2 / 5
6 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಸಾನಿಯಾ ಇದೇ ತಿಂಗಳು ಕೊನೆಯ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಡಲಿದ್ದಾರೆ. ಇದಾದ ನಂತರ ಐಪಿಎಲ್‌ನಲ್ಲಿ ಬ್ಯುಸಿಯಾಗಲಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

6 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಸಾನಿಯಾ ಇದೇ ತಿಂಗಳು ಕೊನೆಯ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಡಲಿದ್ದಾರೆ. ಇದಾದ ನಂತರ ಐಪಿಎಲ್‌ನಲ್ಲಿ ಬ್ಯುಸಿಯಾಗಲಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

3 / 5
ಬುಧವಾರ ಸಾನಿಯಾ ಅವರನ್ನು ಆರ್‌ಸಿಬಿ ಮಹಿಳಾ ತಂಡದ ಮೆಂಟರ್‌ ಆಗಿ ನೇಮಕ ಮಾಡಲಾಗಿದೆ. ಸಾನಿಯಾ ಅವರನ್ನು ಮಹಿಳಾ ತಂಡದ ಮಾರ್ಗದರ್ಶಕರನ್ನಾಗಿ ಮಾಡಿರುವುದಾಗಿ ಫ್ರಾಂಚೈಸಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದೆ.

ಬುಧವಾರ ಸಾನಿಯಾ ಅವರನ್ನು ಆರ್‌ಸಿಬಿ ಮಹಿಳಾ ತಂಡದ ಮೆಂಟರ್‌ ಆಗಿ ನೇಮಕ ಮಾಡಲಾಗಿದೆ. ಸಾನಿಯಾ ಅವರನ್ನು ಮಹಿಳಾ ತಂಡದ ಮಾರ್ಗದರ್ಶಕರನ್ನಾಗಿ ಮಾಡಿರುವುದಾಗಿ ಫ್ರಾಂಚೈಸಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದೆ.

4 / 5
ಆರ್​ಸಿಬಿ ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಕೋಮಲ್ ಖೇಮ್‌ನಾರ್, ಶುಟ್, ಸಹನಾ ಪವಾರ್

ಆರ್​ಸಿಬಿ ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಕೋಮಲ್ ಖೇಮ್‌ನಾರ್, ಶುಟ್, ಸಹನಾ ಪವಾರ್

5 / 5

Published On - 10:56 am, Wed, 15 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ