AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL: ಆರ್​ಸಿಬಿ ತಂಡಕ್ಕೆ ಸಾನಿಯಾ ಮಿರ್ಜಾ ಎಂಟ್ರಿ..! ಮೂಗುತಿ ಸುಂದರಿಗೆ ಯಾವ ಹುದ್ದೆ ಗೊತ್ತಾ?

Sania Mirza: ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ.

TV9 Web
| Edited By: |

Updated on:Feb 15, 2023 | 11:08 AM

Share
ಫೆ. 13 ರಂದು ನಡೆದ ಮಹಿಳಾ ಪ್ರಿಮಿಯರ್​ ಲೀಗ್​ ಚೊಚ್ಚಲ ಆವೃತ್ತಿಯ ಹರಾಜಿನಲ್ಲಿ ಸ್ಮೃತಿ ಮಂಧಾನರಂತಹ ಸ್ಫೋಟಕ ಆಟಗಾರ್ತಿಯನ್ನು ಖರೀದಿಸುವುದರೊಂದಿಗೆ ಬಲಿಷ್ಠ ತಂಡವನ್ನು ಕಟ್ಟಿರುವ ಆರ್​ಸಿಬಿ ತಂಡ ಚೊಚ್ಚಲ ಬಾರಿಗೆ ಪ್ರಶಸ್ತಿ ಗೆಲ್ಲಲು ತನ್ನ ತಂಡವನ್ನು ಮತ್ತಷ್ಟು ಬಲ ಪಡಿಸಲು ಮುಂದಾಗಿದೆ.

ಫೆ. 13 ರಂದು ನಡೆದ ಮಹಿಳಾ ಪ್ರಿಮಿಯರ್​ ಲೀಗ್​ ಚೊಚ್ಚಲ ಆವೃತ್ತಿಯ ಹರಾಜಿನಲ್ಲಿ ಸ್ಮೃತಿ ಮಂಧಾನರಂತಹ ಸ್ಫೋಟಕ ಆಟಗಾರ್ತಿಯನ್ನು ಖರೀದಿಸುವುದರೊಂದಿಗೆ ಬಲಿಷ್ಠ ತಂಡವನ್ನು ಕಟ್ಟಿರುವ ಆರ್​ಸಿಬಿ ತಂಡ ಚೊಚ್ಚಲ ಬಾರಿಗೆ ಪ್ರಶಸ್ತಿ ಗೆಲ್ಲಲು ತನ್ನ ತಂಡವನ್ನು ಮತ್ತಷ್ಟು ಬಲ ಪಡಿಸಲು ಮುಂದಾಗಿದೆ.

1 / 5
ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ.

ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ.

2 / 5
6 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಸಾನಿಯಾ ಇದೇ ತಿಂಗಳು ಕೊನೆಯ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಡಲಿದ್ದಾರೆ. ಇದಾದ ನಂತರ ಐಪಿಎಲ್‌ನಲ್ಲಿ ಬ್ಯುಸಿಯಾಗಲಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

6 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಸಾನಿಯಾ ಇದೇ ತಿಂಗಳು ಕೊನೆಯ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಡಲಿದ್ದಾರೆ. ಇದಾದ ನಂತರ ಐಪಿಎಲ್‌ನಲ್ಲಿ ಬ್ಯುಸಿಯಾಗಲಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

3 / 5
ಬುಧವಾರ ಸಾನಿಯಾ ಅವರನ್ನು ಆರ್‌ಸಿಬಿ ಮಹಿಳಾ ತಂಡದ ಮೆಂಟರ್‌ ಆಗಿ ನೇಮಕ ಮಾಡಲಾಗಿದೆ. ಸಾನಿಯಾ ಅವರನ್ನು ಮಹಿಳಾ ತಂಡದ ಮಾರ್ಗದರ್ಶಕರನ್ನಾಗಿ ಮಾಡಿರುವುದಾಗಿ ಫ್ರಾಂಚೈಸಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದೆ.

ಬುಧವಾರ ಸಾನಿಯಾ ಅವರನ್ನು ಆರ್‌ಸಿಬಿ ಮಹಿಳಾ ತಂಡದ ಮೆಂಟರ್‌ ಆಗಿ ನೇಮಕ ಮಾಡಲಾಗಿದೆ. ಸಾನಿಯಾ ಅವರನ್ನು ಮಹಿಳಾ ತಂಡದ ಮಾರ್ಗದರ್ಶಕರನ್ನಾಗಿ ಮಾಡಿರುವುದಾಗಿ ಫ್ರಾಂಚೈಸಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದೆ.

4 / 5
ಆರ್​ಸಿಬಿ ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಕೋಮಲ್ ಖೇಮ್‌ನಾರ್, ಶುಟ್, ಸಹನಾ ಪವಾರ್

ಆರ್​ಸಿಬಿ ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಕೋಮಲ್ ಖೇಮ್‌ನಾರ್, ಶುಟ್, ಸಹನಾ ಪವಾರ್

5 / 5

Published On - 10:56 am, Wed, 15 February 23

Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ