Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ಸ್ಮೃತಿ ಮಂಧಾನ ಟ್ವೀಟ್​ಗೆ RCB ಅಭಿಮಾನಿಗಳು ಫಿದಾ

WPL 2023 - Smriti Mandhana: ಪ್ರಸ್ತುತ ಟೀಮ್ ಇಂಡಿಯಾದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಇದುವರೆಗೆ 112 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 20 ಶತಕಗಳನ್ನು ಒಳಗೊಂಡಂತೆ 2651 ರನ್ ಗಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Feb 13, 2023 | 7:54 PM

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2023) ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಫ್ರಾಂಚೈಸಿಯು ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ಖರೀದಿಸಿದೆ. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಬಿಡ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿತ್ತು.

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2023) ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಫ್ರಾಂಚೈಸಿಯು ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ಖರೀದಿಸಿದೆ. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಬಿಡ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿತ್ತು.

1 / 6
ಆದರೆ ಅಂತಿಮವಾಗಿ ಟೀಮ್ ಇಂಡಿಯಾ ಆಟಗಾರ್ತಿಯನ್ನು ಆರ್​ಸಿಬಿ ಫ್ರಾಂಚೈಸಿ ಬರೋಬ್ಬರಿ 3.40 ಕೋಟಿಗೆ ತನ್ನದಾಗಿಸಿಕೊಂಡಿತು. ಇತ್ತ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಸ್ಮೃತಿ ಮಂಧಾನ ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ಆದರೆ ಅಂತಿಮವಾಗಿ ಟೀಮ್ ಇಂಡಿಯಾ ಆಟಗಾರ್ತಿಯನ್ನು ಆರ್​ಸಿಬಿ ಫ್ರಾಂಚೈಸಿ ಬರೋಬ್ಬರಿ 3.40 ಕೋಟಿಗೆ ತನ್ನದಾಗಿಸಿಕೊಂಡಿತು. ಇತ್ತ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಸ್ಮೃತಿ ಮಂಧಾನ ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

2 / 6
RCB ಟ್ವಿಟರ್​ನಲ್ಲಿ ಮಾಡಲಾದ ಪೋಸ್ಟ್​ಗೆ ಸ್ಮೃತಿ ಮಂಧಾನ ನಮಸ್ಕಾರ ಬೆಂಗಳೂರು ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕನ್ನಡ ಧ್ವಜದ ಸಂಕೇತವಾಗಿ ಹಳದಿ-ಕೆಂಪು ಹಾರ್ಟ್ ಎಮೋಜಿಗಳನ್ನು ನೀಡಿರುವುದು ವಿಶೇಷ. ಇದೀಗ ಸ್ಮೃತಿ ಮಂಧಾನ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದ್ದು, ಆರ್​ಸಿಬಿ ಅಭಿಮಾನಿಗಳು ಟೀಮ್ ಇಂಡಿಯಾ ಆಟಗಾರ್ತಿಯನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

RCB ಟ್ವಿಟರ್​ನಲ್ಲಿ ಮಾಡಲಾದ ಪೋಸ್ಟ್​ಗೆ ಸ್ಮೃತಿ ಮಂಧಾನ ನಮಸ್ಕಾರ ಬೆಂಗಳೂರು ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕನ್ನಡ ಧ್ವಜದ ಸಂಕೇತವಾಗಿ ಹಳದಿ-ಕೆಂಪು ಹಾರ್ಟ್ ಎಮೋಜಿಗಳನ್ನು ನೀಡಿರುವುದು ವಿಶೇಷ. ಇದೀಗ ಸ್ಮೃತಿ ಮಂಧಾನ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದ್ದು, ಆರ್​ಸಿಬಿ ಅಭಿಮಾನಿಗಳು ಟೀಮ್ ಇಂಡಿಯಾ ಆಟಗಾರ್ತಿಯನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

3 / 6
26 ವರ್ಷದ ಸ್ಮೃತಿ ಮಂಧಾನ ಅವರು 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅಷ್ಟೇ ಅಲ್ಲದೆ 2018 ರಲ್ಲಿ ICC ಮಹಿಳಾ ಆಟಗಾರ್ತಿಯಾಗಿ ಹೊರಹೊಮ್ಮಿದ್ದರು. ಹಾಗೆಯೇ 2021 ಮತ್ತು 2022 ರಲ್ಲಿ ICC ವರ್ಷದ ಟಿ20 ಆಟಗಾರ್ತಿಯಾಗಿ ನಾಮನಿರ್ದೇಶನಗೊಂಡಿದ್ದರು.

26 ವರ್ಷದ ಸ್ಮೃತಿ ಮಂಧಾನ ಅವರು 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅಷ್ಟೇ ಅಲ್ಲದೆ 2018 ರಲ್ಲಿ ICC ಮಹಿಳಾ ಆಟಗಾರ್ತಿಯಾಗಿ ಹೊರಹೊಮ್ಮಿದ್ದರು. ಹಾಗೆಯೇ 2021 ಮತ್ತು 2022 ರಲ್ಲಿ ICC ವರ್ಷದ ಟಿ20 ಆಟಗಾರ್ತಿಯಾಗಿ ನಾಮನಿರ್ದೇಶನಗೊಂಡಿದ್ದರು.

4 / 6
ಪ್ರಸ್ತುತ ಟೀಮ್ ಇಂಡಿಯಾದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಇದುವರೆಗೆ 112 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 20 ಶತಕಗಳನ್ನು ಒಳಗೊಂಡಂತೆ 2651 ರನ್ ಗಳಿಸಿದ್ದಾರೆ.

ಪ್ರಸ್ತುತ ಟೀಮ್ ಇಂಡಿಯಾದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಇದುವರೆಗೆ 112 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 20 ಶತಕಗಳನ್ನು ಒಳಗೊಂಡಂತೆ 2651 ರನ್ ಗಳಿಸಿದ್ದಾರೆ.

5 / 6
ಇದೀಗ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ ಸ್ಮೃತಿ ಮಂಧಾನ ಅವರಿಗೆ ನಾಯಕತ್ವ ಒಲಿಯಲಿದೆಯಾ ಕಾದು ನೋಡಬೇಕಿದೆ.

ಇದೀಗ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ ಸ್ಮೃತಿ ಮಂಧಾನ ಅವರಿಗೆ ನಾಯಕತ್ವ ಒಲಿಯಲಿದೆಯಾ ಕಾದು ನೋಡಬೇಕಿದೆ.

6 / 6

Published On - 7:25 pm, Mon, 13 February 23

Follow us
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ