AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ಸ್ಮೃತಿ ಮಂಧಾನ ಟ್ವೀಟ್​ಗೆ RCB ಅಭಿಮಾನಿಗಳು ಫಿದಾ

WPL 2023 - Smriti Mandhana: ಪ್ರಸ್ತುತ ಟೀಮ್ ಇಂಡಿಯಾದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಇದುವರೆಗೆ 112 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 20 ಶತಕಗಳನ್ನು ಒಳಗೊಂಡಂತೆ 2651 ರನ್ ಗಳಿಸಿದ್ದಾರೆ.

TV9 Web
| Edited By: |

Updated on:Feb 13, 2023 | 7:54 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2023) ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಫ್ರಾಂಚೈಸಿಯು ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ಖರೀದಿಸಿದೆ. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಬಿಡ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿತ್ತು.

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2023) ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಫ್ರಾಂಚೈಸಿಯು ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ಖರೀದಿಸಿದೆ. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಬಿಡ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿತ್ತು.

1 / 6
ಆದರೆ ಅಂತಿಮವಾಗಿ ಟೀಮ್ ಇಂಡಿಯಾ ಆಟಗಾರ್ತಿಯನ್ನು ಆರ್​ಸಿಬಿ ಫ್ರಾಂಚೈಸಿ ಬರೋಬ್ಬರಿ 3.40 ಕೋಟಿಗೆ ತನ್ನದಾಗಿಸಿಕೊಂಡಿತು. ಇತ್ತ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಸ್ಮೃತಿ ಮಂಧಾನ ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ಆದರೆ ಅಂತಿಮವಾಗಿ ಟೀಮ್ ಇಂಡಿಯಾ ಆಟಗಾರ್ತಿಯನ್ನು ಆರ್​ಸಿಬಿ ಫ್ರಾಂಚೈಸಿ ಬರೋಬ್ಬರಿ 3.40 ಕೋಟಿಗೆ ತನ್ನದಾಗಿಸಿಕೊಂಡಿತು. ಇತ್ತ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಸ್ಮೃತಿ ಮಂಧಾನ ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

2 / 6
RCB ಟ್ವಿಟರ್​ನಲ್ಲಿ ಮಾಡಲಾದ ಪೋಸ್ಟ್​ಗೆ ಸ್ಮೃತಿ ಮಂಧಾನ ನಮಸ್ಕಾರ ಬೆಂಗಳೂರು ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕನ್ನಡ ಧ್ವಜದ ಸಂಕೇತವಾಗಿ ಹಳದಿ-ಕೆಂಪು ಹಾರ್ಟ್ ಎಮೋಜಿಗಳನ್ನು ನೀಡಿರುವುದು ವಿಶೇಷ. ಇದೀಗ ಸ್ಮೃತಿ ಮಂಧಾನ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದ್ದು, ಆರ್​ಸಿಬಿ ಅಭಿಮಾನಿಗಳು ಟೀಮ್ ಇಂಡಿಯಾ ಆಟಗಾರ್ತಿಯನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

RCB ಟ್ವಿಟರ್​ನಲ್ಲಿ ಮಾಡಲಾದ ಪೋಸ್ಟ್​ಗೆ ಸ್ಮೃತಿ ಮಂಧಾನ ನಮಸ್ಕಾರ ಬೆಂಗಳೂರು ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕನ್ನಡ ಧ್ವಜದ ಸಂಕೇತವಾಗಿ ಹಳದಿ-ಕೆಂಪು ಹಾರ್ಟ್ ಎಮೋಜಿಗಳನ್ನು ನೀಡಿರುವುದು ವಿಶೇಷ. ಇದೀಗ ಸ್ಮೃತಿ ಮಂಧಾನ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದ್ದು, ಆರ್​ಸಿಬಿ ಅಭಿಮಾನಿಗಳು ಟೀಮ್ ಇಂಡಿಯಾ ಆಟಗಾರ್ತಿಯನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

3 / 6
26 ವರ್ಷದ ಸ್ಮೃತಿ ಮಂಧಾನ ಅವರು 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅಷ್ಟೇ ಅಲ್ಲದೆ 2018 ರಲ್ಲಿ ICC ಮಹಿಳಾ ಆಟಗಾರ್ತಿಯಾಗಿ ಹೊರಹೊಮ್ಮಿದ್ದರು. ಹಾಗೆಯೇ 2021 ಮತ್ತು 2022 ರಲ್ಲಿ ICC ವರ್ಷದ ಟಿ20 ಆಟಗಾರ್ತಿಯಾಗಿ ನಾಮನಿರ್ದೇಶನಗೊಂಡಿದ್ದರು.

26 ವರ್ಷದ ಸ್ಮೃತಿ ಮಂಧಾನ ಅವರು 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅಷ್ಟೇ ಅಲ್ಲದೆ 2018 ರಲ್ಲಿ ICC ಮಹಿಳಾ ಆಟಗಾರ್ತಿಯಾಗಿ ಹೊರಹೊಮ್ಮಿದ್ದರು. ಹಾಗೆಯೇ 2021 ಮತ್ತು 2022 ರಲ್ಲಿ ICC ವರ್ಷದ ಟಿ20 ಆಟಗಾರ್ತಿಯಾಗಿ ನಾಮನಿರ್ದೇಶನಗೊಂಡಿದ್ದರು.

4 / 6
ಪ್ರಸ್ತುತ ಟೀಮ್ ಇಂಡಿಯಾದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಇದುವರೆಗೆ 112 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 20 ಶತಕಗಳನ್ನು ಒಳಗೊಂಡಂತೆ 2651 ರನ್ ಗಳಿಸಿದ್ದಾರೆ.

ಪ್ರಸ್ತುತ ಟೀಮ್ ಇಂಡಿಯಾದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಇದುವರೆಗೆ 112 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 20 ಶತಕಗಳನ್ನು ಒಳಗೊಂಡಂತೆ 2651 ರನ್ ಗಳಿಸಿದ್ದಾರೆ.

5 / 6
ಇದೀಗ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ ಸ್ಮೃತಿ ಮಂಧಾನ ಅವರಿಗೆ ನಾಯಕತ್ವ ಒಲಿಯಲಿದೆಯಾ ಕಾದು ನೋಡಬೇಕಿದೆ.

ಇದೀಗ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ ಸ್ಮೃತಿ ಮಂಧಾನ ಅವರಿಗೆ ನಾಯಕತ್ವ ಒಲಿಯಲಿದೆಯಾ ಕಾದು ನೋಡಬೇಕಿದೆ.

6 / 6

Published On - 7:25 pm, Mon, 13 February 23

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ