AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಚಮರಿ ಅಥಾಪತ್ತು ಎಂಟ್ರಿ..!

WPL 2024: : ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಫೆಬ್ರವರಿ 23 ರಿಂದ ಶುರುವಾಗಲಿದೆ. 5 ತಂಡಗಳ ನಡುವಣ ಮಹಿಳಾ ಕ್ರಿಕೆಟ್ ಕದನದಲ್ಲಿ ಒಟ್ಟು 22 ಪಂದ್ಯಗಳನ್ನು ಆಡಲಾಗುತ್ತದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಅಂತಿಮ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಮೈದಾನವು ಆತಿಥ್ಯವಹಿಸಲಿದೆ.

TV9 Web
| Edited By: |

Updated on: Jan 27, 2024 | 9:58 AM

Share
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ಗೆ ಶ್ರೀಲಂಕಾದ ಸ್ಪೋಟಕ ಆಟಗಾರ್ತಿ ಚಮರಿ ಅಥಾಪತ್ತು (Chamari Athapaththu) ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಬದಲಿ ಆಟಗಾರ್ತಿಯಾಗಿ ಎಂಬುದು ವಿಶೇಷ. ಅಂದರೆ ಈ ಹಿಂದೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಲಂಕಾ ಆಟಗಾರ್ತಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ಗೆ ಶ್ರೀಲಂಕಾದ ಸ್ಪೋಟಕ ಆಟಗಾರ್ತಿ ಚಮರಿ ಅಥಾಪತ್ತು (Chamari Athapaththu) ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಬದಲಿ ಆಟಗಾರ್ತಿಯಾಗಿ ಎಂಬುದು ವಿಶೇಷ. ಅಂದರೆ ಈ ಹಿಂದೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಲಂಕಾ ಆಟಗಾರ್ತಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

1 / 6
2024ರ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಚಮರಿ ಅಥಾಪತ್ತು ಅನ್​ಸೋಲ್ಡ್ ಆಗಿದ್ದರು. ಇದಕ್ಕೂ ಮುನ್ನ 2023 ರ ಹರಾಜಿನಲ್ಲೂ ಅವರು ಬಿಕರಿಯಾಗಿರಲಿಲ್ಲ. ಇದೀಗ ಬದಲಿ ಆಟಗಾರ್ತಿಯಾಗಿ ಯುಪಿ ವಾರಿಯರ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

2024ರ ಹರಾಜಿನಲ್ಲಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಚಮರಿ ಅಥಾಪತ್ತು ಅನ್​ಸೋಲ್ಡ್ ಆಗಿದ್ದರು. ಇದಕ್ಕೂ ಮುನ್ನ 2023 ರ ಹರಾಜಿನಲ್ಲೂ ಅವರು ಬಿಕರಿಯಾಗಿರಲಿಲ್ಲ. ಇದೀಗ ಬದಲಿ ಆಟಗಾರ್ತಿಯಾಗಿ ಯುಪಿ ವಾರಿಯರ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

2 / 6
ಈ ಬಾರಿಯ ಆಕ್ಷನ್​ನಲ್ಲಿ ಯುಪಿ ವಾರಿಯರ್ಸ್ ಖರೀದಿಸಿದ್ದ ಇಂಗ್ಲೆಂಡ್ ಆಟಗಾರ್ತಿ ಲಾರೆನ್ ಬೆಲ್ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರ್ತಿಯಾಗಿ ಶ್ರೀಲಂಕಾ ತಂಡದ ನಾಯಕಿ ಚಮರಿ ಅಥಾಪತ್ತು ಅವರನ್ನು ಯುಪಿ ವಾರಿಯರ್ಸ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿದೆ.

ಈ ಬಾರಿಯ ಆಕ್ಷನ್​ನಲ್ಲಿ ಯುಪಿ ವಾರಿಯರ್ಸ್ ಖರೀದಿಸಿದ್ದ ಇಂಗ್ಲೆಂಡ್ ಆಟಗಾರ್ತಿ ಲಾರೆನ್ ಬೆಲ್ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರ್ತಿಯಾಗಿ ಶ್ರೀಲಂಕಾ ತಂಡದ ನಾಯಕಿ ಚಮರಿ ಅಥಾಪತ್ತು ಅವರನ್ನು ಯುಪಿ ವಾರಿಯರ್ಸ್ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿದೆ.

3 / 6
ಶ್ರೀಲಂಕಾ ಪರ 122 ಟಿ20 ಪಂದ್ಯಗಳನ್ನಾಡಿರುವ ಚಮರಿ ಅಥಾಪತ್ತು ಸ್ಪೋಟಕ ಬ್ಯಾಟಿಂಗ್​ಗೆ ಹೆಸರುವಾಸಿ. ಈಗಾಗಲೇ 120 ಇನಿಂಗ್ಸ್​ಗಳ ಮೂಲಕ 2651 ರನ್​ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 8 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ 40 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

ಶ್ರೀಲಂಕಾ ಪರ 122 ಟಿ20 ಪಂದ್ಯಗಳನ್ನಾಡಿರುವ ಚಮರಿ ಅಥಾಪತ್ತು ಸ್ಪೋಟಕ ಬ್ಯಾಟಿಂಗ್​ಗೆ ಹೆಸರುವಾಸಿ. ಈಗಾಗಲೇ 120 ಇನಿಂಗ್ಸ್​ಗಳ ಮೂಲಕ 2651 ರನ್​ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 8 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ 40 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

4 / 6
ಇದೀಗ ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ತಂಡಕ್ಕೆ ಚಮರಿ ಅಥಾಪತ್ತು ಆಯ್ಕೆಯಾಗಿದ್ದು, ಈ ಮೂಲಕ ಶ್ರೀಲಂಕಾ ತಂಡದ ನಾಯಕಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಹೊಸ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

ಇದೀಗ ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ತಂಡಕ್ಕೆ ಚಮರಿ ಅಥಾಪತ್ತು ಆಯ್ಕೆಯಾಗಿದ್ದು, ಈ ಮೂಲಕ ಶ್ರೀಲಂಕಾ ತಂಡದ ನಾಯಕಿ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಹೊಸ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

5 / 6
ಯುಪಿ ವಾರಿಯರ್ಸ್​ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಚಮರಿ ಅಥಾಪತ್ತು*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

ಯುಪಿ ವಾರಿಯರ್ಸ್​ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಚಮರಿ ಅಥಾಪತ್ತು*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ