AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಆರ್​ಸಿಬಿಗೆ ಆರಂಭದಲ್ಲೇ ಆಘಾತ; ಇಡೀ ಆವೃತ್ತಿಯಿಂದ ಸ್ಟಾರ್ ಪ್ಲೇಯರ್ ಔಟ್..!

WPL 2024: ಇದೇ ಫೆಬ್ರವರಿ 23 ರಿಂದ ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಗಾಗಿ ಅನೇಕ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಈ ನಡುವೆ ಡಬ್ಲ್ಯುಪಿಎಲ್​ನ ಜನಪ್ರಿಯ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ.

ಪೃಥ್ವಿಶಂಕರ
|

Updated on: Feb 19, 2024 | 8:48 PM

Share
ಇದೇ ಫೆಬ್ರವರಿ 23 ರಿಂದ ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಗಾಗಿ ಅನೇಕ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಈ ನಡುವೆ ಡಬ್ಲ್ಯುಪಿಎಲ್​ನ ಜನಪ್ರಿಯ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ.

ಇದೇ ಫೆಬ್ರವರಿ 23 ರಿಂದ ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಗಾಗಿ ಅನೇಕ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಈ ನಡುವೆ ಡಬ್ಲ್ಯುಪಿಎಲ್​ನ ಜನಪ್ರಿಯ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ.

1 / 5
 ತಂಡದ ಸ್ಟಾರ್ ಆಲ್‌ರೌಂಡರ್ ಕನಿಕಾ ಅಹುಜಾ ಗಾಯದ ಕಾರಣ ಮಹಿಳಾ ಪ್ರೀಮಿಯರ್ ಲೀಗ್ 2024 ರಿಂದ ಹೊರಬಿದ್ದಿದ್ದಾರೆ. ಕೆಳಕ್ರಮಾಂಕದಲ್ಲಿ ಭಾರತದ ಬ್ಯಾಟಿಂಗ್ ಶಕ್ತಿಯಾಗಿದ್ದ ಕನಿಕಾ ಅಲಭ್ಯತೆ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

ತಂಡದ ಸ್ಟಾರ್ ಆಲ್‌ರೌಂಡರ್ ಕನಿಕಾ ಅಹುಜಾ ಗಾಯದ ಕಾರಣ ಮಹಿಳಾ ಪ್ರೀಮಿಯರ್ ಲೀಗ್ 2024 ರಿಂದ ಹೊರಬಿದ್ದಿದ್ದಾರೆ. ಕೆಳಕ್ರಮಾಂಕದಲ್ಲಿ ಭಾರತದ ಬ್ಯಾಟಿಂಗ್ ಶಕ್ತಿಯಾಗಿದ್ದ ಕನಿಕಾ ಅಲಭ್ಯತೆ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

2 / 5
ಇದೀಗ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿರುವ ಕನಿಕಾ ಅಹುಜಾ ಅವರ ಬದಲಿಯಾಗಿ ಮತ್ತೊಬ್ಬರು ದೇಶೀ ಪ್ರತಿಭೆ ಶ್ರದ್ಧಾ ಪೋಕರ್ಕರ್ ಅವರನ್ನು ಮೂಲ ಬೆಲೆ 10 ಲಕ್ಷ ರೂಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇರಿಸಿಕೊಂಡಿದೆ.

ಇದೀಗ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿರುವ ಕನಿಕಾ ಅಹುಜಾ ಅವರ ಬದಲಿಯಾಗಿ ಮತ್ತೊಬ್ಬರು ದೇಶೀ ಪ್ರತಿಭೆ ಶ್ರದ್ಧಾ ಪೋಕರ್ಕರ್ ಅವರನ್ನು ಮೂಲ ಬೆಲೆ 10 ಲಕ್ಷ ರೂಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇರಿಸಿಕೊಂಡಿದೆ.

3 / 5
ವಾಸ್ತವವಾಗಿ ಮೊದಲ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ತಂಡವು 2023 ರ ಆವೃತ್ತಿಯ ಪಾಯಿಂಟ್ ಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿತ್ತು. ಹೀಗಾಗಿ ಮುಂಬರುವ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಇರಾದೆಯೊಂದಿಗೆ ತಂಡ ಕಣಕ್ಕಿಳಿಯುವ ಗುರಿ ಹೊಂದಿದೆ.

ವಾಸ್ತವವಾಗಿ ಮೊದಲ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ತಂಡವು 2023 ರ ಆವೃತ್ತಿಯ ಪಾಯಿಂಟ್ ಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿತ್ತು. ಹೀಗಾಗಿ ಮುಂಬರುವ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಇರಾದೆಯೊಂದಿಗೆ ತಂಡ ಕಣಕ್ಕಿಳಿಯುವ ಗುರಿ ಹೊಂದಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಎಲಿಸ್ಸಾ ಪೆರ್ರಿ, ಹೀದರ್ ನೈಟ್, ಆಶಾ ಶೋಭನಾ, ದಿಶಾ ಕ್ಯಾಸಟ್, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್, ಕೇಟ್ ಕ್ರಾಸ್, ಏಕ್ತಾ ಬಿಷ್ತ್, ಶುಭ ಸತೀಶ್, ಸಿಮ್ರಾನ್ ಬಹದ್ನಾ, ಎಸ್ ಮೆಹದ್ನಾ, ಸೋಫಿ ಮೊಲಿನೆಕ್ಸ್, ಶ್ರದ್ಧಾ ಪೋಕರ್ಕರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಎಲಿಸ್ಸಾ ಪೆರ್ರಿ, ಹೀದರ್ ನೈಟ್, ಆಶಾ ಶೋಭನಾ, ದಿಶಾ ಕ್ಯಾಸಟ್, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್, ಕೇಟ್ ಕ್ರಾಸ್, ಏಕ್ತಾ ಬಿಷ್ತ್, ಶುಭ ಸತೀಶ್, ಸಿಮ್ರಾನ್ ಬಹದ್ನಾ, ಎಸ್ ಮೆಹದ್ನಾ, ಸೋಫಿ ಮೊಲಿನೆಕ್ಸ್, ಶ್ರದ್ಧಾ ಪೋಕರ್ಕರ್.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ