AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಂದಿಗೆ ಹೀಲಿಯ ಭುಜಬಲದ ಪರಾಕ್ರಮ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 6ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಯುಪಿ ವಾರಿಯರ್ಸ್ ತಂಡವು ಯಶಸ್ವಿಯಾಗಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ ವೇಳೆ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದು, ಇದರಿಂದಾಗಿ ಕೆಲ ಕಾಲ ಪಂದ್ಯಕ್ಕೆ ಅಡಚಣೆ ಉಂಟಾಯಿತು. ಈ ಸನ್ನಿವೇಶದ ಫೋಟೋಗಳು ಇದೀಗ ವೈರಲ್ ಆಗಿದೆ.

TV9 Web
| Edited By: |

Updated on:Feb 29, 2024 | 8:54 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 6ನೇ ಪಂದ್ಯದ ವೇಳೆ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದಾರೆ. ಬುಧವಾರ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿತ್ತು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 6ನೇ ಪಂದ್ಯದ ವೇಳೆ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದಾರೆ. ಬುಧವಾರ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿತ್ತು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್​ ತಂಡದ ನಾಯಕಿ ಅಲಿಸ್ಸಾ ಹೀಲಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಮೊದಲು  ಬ್ಯಾಟಿಂಗ್ ಮಾಡಿತು. ಇನಿಂಗ್ಸ್​ನ ಅಂತ್ಯದ ವೇಳೆಗೆ ಭದ್ರತಾ ಸಿಬ್ಬಂದಿಗಳನ್ನು ವಂಚಿಸಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್​ ತಂಡದ ನಾಯಕಿ ಅಲಿಸ್ಸಾ ಹೀಲಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಇನಿಂಗ್ಸ್​ನ ಅಂತ್ಯದ ವೇಳೆಗೆ ಭದ್ರತಾ ಸಿಬ್ಬಂದಿಗಳನ್ನು ವಂಚಿಸಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ.

2 / 5
ತಕ್ಷಣವೇ ಎಚ್ಚೆತ್ತುಕೊಂಡ ಯುಪಿ ವಾರಿಯರ್ಸ್ ತಂಡದ ನಾಯಕಿ/ ವಿಕೆಟ್ ಕೀಪರ್ ಅಲಿಸ್ಸಾ ಹೀಲಿ, ಮೈದಾನದಕ್ಕೆ ನುಗ್ಗಿದ ಅಭಿಮಾನಿಯನ್ನು ತಡೆದರು. ಅಲ್ಲದೆ ಪಿಚ್​ನತ್ತ ಓಡಿ ಬಂದವನಿಗೆ ತನ್ನ ಭುಜಬಲವನ್ನು ತೋರಿಸಿದ ಅಲಿಸ್ಸಾ, ಆತನನ್ನು ಹಿಡಿಯುವಲ್ಲಿ ಸಹಕರಿಸಿದರು.

ತಕ್ಷಣವೇ ಎಚ್ಚೆತ್ತುಕೊಂಡ ಯುಪಿ ವಾರಿಯರ್ಸ್ ತಂಡದ ನಾಯಕಿ/ ವಿಕೆಟ್ ಕೀಪರ್ ಅಲಿಸ್ಸಾ ಹೀಲಿ, ಮೈದಾನದಕ್ಕೆ ನುಗ್ಗಿದ ಅಭಿಮಾನಿಯನ್ನು ತಡೆದರು. ಅಲ್ಲದೆ ಪಿಚ್​ನತ್ತ ಓಡಿ ಬಂದವನಿಗೆ ತನ್ನ ಭುಜಬಲವನ್ನು ತೋರಿಸಿದ ಅಲಿಸ್ಸಾ, ಆತನನ್ನು ಹಿಡಿಯುವಲ್ಲಿ ಸಹಕರಿಸಿದರು.

3 / 5
ಇದೇ ವೇಳೆ ಮೈದಾನಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿಗಳು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಅಲಿಸ್ಸಾ ಹೀಲಿ ಅವರ ಭುಜಬಲದ ಪ್ರರಾಕ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಘಟನೆಯ ಬಳಿಕ ಪಂದ್ಯ ಮುಂದುವರೆಸಿ ಮುಂಬೈ ಇಂಡಿಯನ್ಸ್ ತಂಡದ ಇನಿಂಗ್ಸ್​ ಕೊನೆಗೊಳಿಸಲಾಯಿತು.

ಇದೇ ವೇಳೆ ಮೈದಾನಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿಗಳು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಅಲಿಸ್ಸಾ ಹೀಲಿ ಅವರ ಭುಜಬಲದ ಪ್ರರಾಕ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಘಟನೆಯ ಬಳಿಕ ಪಂದ್ಯ ಮುಂದುವರೆಸಿ ಮುಂಬೈ ಇಂಡಿಯನ್ಸ್ ತಂಡದ ಇನಿಂಗ್ಸ್​ ಕೊನೆಗೊಳಿಸಲಾಯಿತು.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 6 ವಿಕೆಟ್ ಕಳೆದುಕೊಂಡು 161 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ಪರ ಕಿರಣ್ ನವಗಿರೆ (57) ಭರ್ಜರಿ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಯುಪಿ ವಾರಿಯರ್ಸ್ ತಂಡವು 16.3 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 6 ವಿಕೆಟ್ ಕಳೆದುಕೊಂಡು 161 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ಪರ ಕಿರಣ್ ನವಗಿರೆ (57) ಭರ್ಜರಿ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಯುಪಿ ವಾರಿಯರ್ಸ್ ತಂಡವು 16.3 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿದೆ.

5 / 5

Published On - 8:54 am, Thu, 29 February 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?