AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್ ಪ್ಲೇಆಫ್​ ವೇಳಾಪಟ್ಟಿ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಮೂರು ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದರೆ, 2 ಟೀಮ್​ಗಳು ಟೂರ್ನಿಯಿಂದ ಹೊರಬಿದ್ದಿದೆ. ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಿದೆ. ಹಾಗೆಯೇ ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ಟೂರ್ನಿಯಿಂದ ಹೊರಬಿದ್ದಿದೆ.

TV9 Web
| Edited By: |

Updated on: Mar 14, 2024 | 8:20 AM

Share
ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಕೇವಲ 2 ಪಂದ್ಯಗಳು ಮಾತ್ರ. ಅಂದರೆ ಈಗಾಗಲೇ 3 ತಂಡಗಳು ನಾಕೌಟ್ ಹಂತಕ್ಕೇರಿದೆ. ನಾಕೌಟ್ ಹಂತದಲ್ಲಿ ಮೊದಲು ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಫೈನಲ್ ಪಂದ್ಯ ಜರುಗಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಕೇವಲ 2 ಪಂದ್ಯಗಳು ಮಾತ್ರ. ಅಂದರೆ ಈಗಾಗಲೇ 3 ತಂಡಗಳು ನಾಕೌಟ್ ಹಂತಕ್ಕೇರಿದೆ. ನಾಕೌಟ್ ಹಂತದಲ್ಲಿ ಮೊದಲು ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಫೈನಲ್ ಪಂದ್ಯ ಜರುಗಲಿದೆ.

1 / 5
ಇಲ್ಲಿ ಐದು ತಂಡಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ನೇರವಾಗಿ ಫೈನಲ್​ ಪ್ರವೇಶಿಸಿದೆ. ಅಂದರೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ಫೈನಲ್​ಗೆ ಅರ್ಹತೆ ಪಡೆಯುತ್ತದೆ. ಅದರಂತೆ 8 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಅಗ್ರಸ್ಥಾನ ಅಲಂಕರಿಸಿ ಫೈನಲ್​ಗೆ ಪ್ರವೇಶಿಸಿದೆ.

ಇಲ್ಲಿ ಐದು ತಂಡಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ನೇರವಾಗಿ ಫೈನಲ್​ ಪ್ರವೇಶಿಸಿದೆ. ಅಂದರೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ಫೈನಲ್​ಗೆ ಅರ್ಹತೆ ಪಡೆಯುತ್ತದೆ. ಅದರಂತೆ 8 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಅಗ್ರಸ್ಥಾನ ಅಲಂಕರಿಸಿ ಫೈನಲ್​ಗೆ ಪ್ರವೇಶಿಸಿದೆ.

2 / 5
ಇನ್ನು 8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರೆ, 8 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಆರ್​ಸಿಬಿ ತೃತೀಯ ಸ್ಥಾನದಲ್ಲಿದೆ. ಅದರಂತೆ RCB ಮತ್ತು MI ತಂಡಗಳು ಎಲಿಮಿನೇಟರ್ ಪಂದ್ಯವನ್ನಾಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

ಇನ್ನು 8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರೆ, 8 ಮ್ಯಾಚ್​ಗಳಲ್ಲಿ 4 ಗೆಲುವು ದಾಖಲಿಸಿರುವ ಆರ್​ಸಿಬಿ ತೃತೀಯ ಸ್ಥಾನದಲ್ಲಿದೆ. ಅದರಂತೆ RCB ಮತ್ತು MI ತಂಡಗಳು ಎಲಿಮಿನೇಟರ್ ಪಂದ್ಯವನ್ನಾಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

3 / 5
ಎಲಿಮಿನೇಟರ್ ಪಂದ್ಯ: ಮಾರ್ಚ್ 15 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ರಾತ್ರಿ 7.30 ರಿಂದ ಶುರುವಾಗಲಿದೆ.

ಎಲಿಮಿನೇಟರ್ ಪಂದ್ಯ: ಮಾರ್ಚ್ 15 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ರಾತ್ರಿ 7.30 ರಿಂದ ಶುರುವಾಗಲಿದೆ.

4 / 5
ಫೈನಲ್ ಪಂದ್ಯ: ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಫೈನಲ್ ಪಂದ್ಯ ಜರುಗಲಿದೆ. ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಫೈನಲ್ ಫೈಟ್​ನಲ್ಲಿ ಎದುರಿಸಲಿದೆ.

ಫೈನಲ್ ಪಂದ್ಯ: ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಫೈನಲ್ ಪಂದ್ಯ ಜರುಗಲಿದೆ. ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಫೈನಲ್ ಫೈಟ್​ನಲ್ಲಿ ಎದುರಿಸಲಿದೆ.

5 / 5
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ