AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL Prize Money 2024: ಡಬ್ಲ್ಯುಪಿಎಲ್ ವಿನ್ನರ್, ರನ್ನರ್​ಅಪ್​ಗೆ ಸಿಗುವ ಬಹುಮಾನವೆಷ್ಟು?

WPL Prize Money 2024: ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡೂ ತಂಡಗಳಿಗೂ ಇದು ಚೊಚ್ಚಲ ಪ್ರಶಸ್ತಿಯಾಗಿರುವುದರಿಂದ ಯಾವ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಈ ನಡುವೆ ಈ ಲೀಗ್​ನ ವಿಜೇತರಿಗೆ ಹಾಗೂ ರನ್ನರ್ ಅಪ್ ತಂಡಕ್ಕೆ ಸಿಗುವ ಬಹುಮಾನದ ಮೊತ್ತವೆಷ್ಟು ಎಂಬುದರ ಬಗ್ಗೆ ಚರ್ಚೆ ಶುರುವಾಗಿದೆ.

ಪೃಥ್ವಿಶಂಕರ
|

Updated on: Mar 16, 2024 | 7:03 PM

Share
ಮಹಿಳಾ ಪ್ರೀಮಿಯರ್ ಲೀಗ್​ನ ಎರಡನೇ ಆವೃತ್ತಿಯ ಫೈನಲ್ ಪಂದ್ಯ ಇದೇ ಭಾನುವಾರ ಅಂದರೆ ಮಾರ್ಚ್​ 17 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

ಮಹಿಳಾ ಪ್ರೀಮಿಯರ್ ಲೀಗ್​ನ ಎರಡನೇ ಆವೃತ್ತಿಯ ಫೈನಲ್ ಪಂದ್ಯ ಇದೇ ಭಾನುವಾರ ಅಂದರೆ ಮಾರ್ಚ್​ 17 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

1 / 6
ಎರಡೂ ತಂಡಗಳಿಗೂ ಇದು ಚೊಚ್ಚಲ ಪ್ರಶಸ್ತಿಯಾಗಿರುವುದರಿಂದ ಯಾವ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಈ ನಡುವೆ ಈ ಲೀಗ್​ನ ವಿಜೇತರಿಗೆ ಹಾಗೂ ರನ್ನರ್ ಅಪ್ ತಂಡಕ್ಕೆ ಸಿಗುವ ಬಹುಮಾನದ ಮೊತ್ತವೆಷ್ಟು ಎಂಬುದರ ಬಗ್ಗೆ ಚರ್ಚೆ ಶುರುವಾಗಿದೆ.

ಎರಡೂ ತಂಡಗಳಿಗೂ ಇದು ಚೊಚ್ಚಲ ಪ್ರಶಸ್ತಿಯಾಗಿರುವುದರಿಂದ ಯಾವ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಈ ನಡುವೆ ಈ ಲೀಗ್​ನ ವಿಜೇತರಿಗೆ ಹಾಗೂ ರನ್ನರ್ ಅಪ್ ತಂಡಕ್ಕೆ ಸಿಗುವ ಬಹುಮಾನದ ಮೊತ್ತವೆಷ್ಟು ಎಂಬುದರ ಬಗ್ಗೆ ಚರ್ಚೆ ಶುರುವಾಗಿದೆ.

2 / 6
ವಾಸ್ತವವಾಗಿ ಎರಡನೇ ಆವೃತ್ತಿಯ ವಿಜೇತರಿಗೆ ಹಾಗೂ ರನ್ನರ್ ಅಪ್ ತಂಡಗಳಿಗೆ ನೀಡಲಾಗುವ ಬಹುಮಾನದ ಮೊತ್ತವೆಷ್ಟು ಎಂಬುದರ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ ಕಳೆದ ಆವೃತ್ತಿಯ ವಿಜೇತರಿಗೆ ನೀಡಿದ ಬಹುಮಾನದ ಮೊತ್ತವನ್ನೇ ಈ ಬಾರಿಯೂ ನೀಡುವ ಸಾಧ್ಯತೆಗಳಿವೆ.

ವಾಸ್ತವವಾಗಿ ಎರಡನೇ ಆವೃತ್ತಿಯ ವಿಜೇತರಿಗೆ ಹಾಗೂ ರನ್ನರ್ ಅಪ್ ತಂಡಗಳಿಗೆ ನೀಡಲಾಗುವ ಬಹುಮಾನದ ಮೊತ್ತವೆಷ್ಟು ಎಂಬುದರ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ ಕಳೆದ ಆವೃತ್ತಿಯ ವಿಜೇತರಿಗೆ ನೀಡಿದ ಬಹುಮಾನದ ಮೊತ್ತವನ್ನೇ ಈ ಬಾರಿಯೂ ನೀಡುವ ಸಾಧ್ಯತೆಗಳಿವೆ.

3 / 6
ಕಳೆದ ಬಾರಿ ಅಂದರೆ ಚೊಚ್ಚಲ ಆವೃತ್ತಿಯ ವಿಜೇತ ತಂಡವಾಗಿದ್ದ ಮುಂಬೈ ಇಂಡಿಯನ್ಸ್​ಗೆ 6 ಕೋಟಿ ರೂ. ಬಹುಮಾನವನ್ನು ನೀಡಲಾಗಿತ್ತು. ಹಾಗೆಯೇ ಕಳೆದ ಬಾರಿಯ ರನ್ನರ್ ಅಪ್ ತಂಡಕ್ಕೆ 3 ಕೋಟಿ ರೂಪಾಯಿ ಬಹುಮಾನವನ್ನು ನೀಡಲಾಗಿತ್ತು.

ಕಳೆದ ಬಾರಿ ಅಂದರೆ ಚೊಚ್ಚಲ ಆವೃತ್ತಿಯ ವಿಜೇತ ತಂಡವಾಗಿದ್ದ ಮುಂಬೈ ಇಂಡಿಯನ್ಸ್​ಗೆ 6 ಕೋಟಿ ರೂ. ಬಹುಮಾನವನ್ನು ನೀಡಲಾಗಿತ್ತು. ಹಾಗೆಯೇ ಕಳೆದ ಬಾರಿಯ ರನ್ನರ್ ಅಪ್ ತಂಡಕ್ಕೆ 3 ಕೋಟಿ ರೂಪಾಯಿ ಬಹುಮಾನವನ್ನು ನೀಡಲಾಗಿತ್ತು.

4 / 6
ಇನ್ನು ಎರಡನೇ ಆವೃತ್ತಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ 1 ಕೋಟಿ ರೂ ಬಹುಮಾನ ಸಿಗಲಿದೆ. ಏಕೆಂದರೆ ಕಳೆದ ಬಾರಿಯೂ ಮೂರನೇ ಸ್ಥಾನ ಪಡೆದುಕೊಂಡಿದ್ದ ತಂಡಕ್ಕೆ ಇದೇ ಮೊತ್ತವನ್ನು ಬಹುಮಾನವನ್ನಾಗಿ ನೀಡಲಾಗಿತ್ತು.

ಇನ್ನು ಎರಡನೇ ಆವೃತ್ತಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ 1 ಕೋಟಿ ರೂ ಬಹುಮಾನ ಸಿಗಲಿದೆ. ಏಕೆಂದರೆ ಕಳೆದ ಬಾರಿಯೂ ಮೂರನೇ ಸ್ಥಾನ ಪಡೆದುಕೊಂಡಿದ್ದ ತಂಡಕ್ಕೆ ಇದೇ ಮೊತ್ತವನ್ನು ಬಹುಮಾನವನ್ನಾಗಿ ನೀಡಲಾಗಿತ್ತು.

5 / 6
ತಂಡದ ಜತೆಗೆ ಆಟಗಾರ್ತಿಯರು ಕೂಡ ತಮ್ಮ ವೈಯಕ್ತಿಕ ಪ್ರದರ್ಶನದ ಆಧಾರದ ಮೇಲೆ ಬಹುಮಾನ ಪಡೆಯಲ್ಲಿದ್ದು, ಅದರಂತೆ ಸೀಸನ್​ನ ಆಟಗಾರ್ತಿಗೆ 5 ಲಕ್ಷ, ಆರೆಂಜ್ ಕ್ಯಾಪ್‌ಗೆ 5 ಲಕ್ಷ, ಪರ್ಪಲ್ ಕ್ಯಾಪ್‌ಗೆ 5 ಲಕ್ಷ, ಕ್ಯಾಚ್ ಆಫ್ ದಿ ಸೀಸನ್‌ಗೆ 5 ಲಕ್ಷ, ಈ ಆವೃತ್ತಿಯ ಉದಯೋನ್ಮುಖ ಆಟಗಾರ್ತಿಗೆ 5 ಲಕ್ಷ, ಸೀಸನ್‌ನ ಪವರ್‌ಫುಲ್ ಸ್ಟ್ರೈಕರ್ 5 ಲಕ್ಷ, ಪಂದ್ಯದ ಆಟಗಾರ್ತಿ (ಫೈನಲ್ ) 2.5 ಲಕ್ಷ, ಸ್ಟ್ರೈಕರ್ ಆಫ್ ದಿ ಮ್ಯಾಚ್ 1 ಲಕ್ಷ ರೂ. ಬಹುಮಾನ ಸಿಗಲಿದೆ.

ತಂಡದ ಜತೆಗೆ ಆಟಗಾರ್ತಿಯರು ಕೂಡ ತಮ್ಮ ವೈಯಕ್ತಿಕ ಪ್ರದರ್ಶನದ ಆಧಾರದ ಮೇಲೆ ಬಹುಮಾನ ಪಡೆಯಲ್ಲಿದ್ದು, ಅದರಂತೆ ಸೀಸನ್​ನ ಆಟಗಾರ್ತಿಗೆ 5 ಲಕ್ಷ, ಆರೆಂಜ್ ಕ್ಯಾಪ್‌ಗೆ 5 ಲಕ್ಷ, ಪರ್ಪಲ್ ಕ್ಯಾಪ್‌ಗೆ 5 ಲಕ್ಷ, ಕ್ಯಾಚ್ ಆಫ್ ದಿ ಸೀಸನ್‌ಗೆ 5 ಲಕ್ಷ, ಈ ಆವೃತ್ತಿಯ ಉದಯೋನ್ಮುಖ ಆಟಗಾರ್ತಿಗೆ 5 ಲಕ್ಷ, ಸೀಸನ್‌ನ ಪವರ್‌ಫುಲ್ ಸ್ಟ್ರೈಕರ್ 5 ಲಕ್ಷ, ಪಂದ್ಯದ ಆಟಗಾರ್ತಿ (ಫೈನಲ್ ) 2.5 ಲಕ್ಷ, ಸ್ಟ್ರೈಕರ್ ಆಫ್ ದಿ ಮ್ಯಾಚ್ 1 ಲಕ್ಷ ರೂ. ಬಹುಮಾನ ಸಿಗಲಿದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್