AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: RCB ತಂಡದ ನೂತನ ಜೆರ್ಸಿ ಅನಾವರಣ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 23 ರಿಂದ ಟೂರ್ನಿ ಶುರುವಾಗಲಿದ್ದು, ಫೈನಲ್ ಪಂದ್ಯ ಮಾರ್ಚ್ 17 ರಂದು ನಡೆಯಲಿದೆ. ಇನ್ನು ಈ ಬಾರಿಯ ಟೂರ್ನಿಯು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹಾಗೂ ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವುದು ವಿಶೇಷ.

TV9 Web
| Edited By: |

Updated on:Feb 19, 2024 | 3:09 PM

Share
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 (WPL 2024) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 23 ರಿಂದ ಶುರುವಾಗಲಿರುವ ಮಹಿಳಾ ಟಿ20 ಲೀಗ್​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 (WPL 2024) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 23 ರಿಂದ ಶುರುವಾಗಲಿರುವ ಮಹಿಳಾ ಟಿ20 ಲೀಗ್​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ.

1 / 7
ಕಳೆದ ಬಾರಿಯಂತೆ ಈ ಸಲ ಕೂಡ ಆರ್​ಸಿಬಿ ಕೆಂಪು-ಕಪ್ಪು ಬಣ್ಣದ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ನೂತನ ಜೆರ್ಸಿಯ ವಿನ್ಯಾಸದಲ್ಲೂ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ. ಅಂದರೆ ಕಳೆದ ಸೀಸನ್​ನಲ್ಲಿ ಕಾಣಿಸಿಕೊಂಡಿದ್ದ ಅದೇ ವಿನ್ಯಾಸದ ಸಮವಸ್ತ್ರದಲ್ಲಿ ಆರ್​ಸಿಬಿ ವನಿತೆಯರು ಈ ಬಾರಿ ಕಣಕ್ಕಿಳಿಯಲಿದ್ದಾರೆ.

ಕಳೆದ ಬಾರಿಯಂತೆ ಈ ಸಲ ಕೂಡ ಆರ್​ಸಿಬಿ ಕೆಂಪು-ಕಪ್ಪು ಬಣ್ಣದ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಅಲ್ಲದೆ ನೂತನ ಜೆರ್ಸಿಯ ವಿನ್ಯಾಸದಲ್ಲೂ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ. ಅಂದರೆ ಕಳೆದ ಸೀಸನ್​ನಲ್ಲಿ ಕಾಣಿಸಿಕೊಂಡಿದ್ದ ಅದೇ ವಿನ್ಯಾಸದ ಸಮವಸ್ತ್ರದಲ್ಲಿ ಆರ್​ಸಿಬಿ ವನಿತೆಯರು ಈ ಬಾರಿ ಕಣಕ್ಕಿಳಿಯಲಿದ್ದಾರೆ.

2 / 7
ಈ ಬಾರಿಯ WPL ಟೂರ್ನಿಯು ಫೆಬ್ರವರಿ 23 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 24 ರಂದು ಯುಪಿ ವಾರಿಯರ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ WPL ಅಭಿಯಾನ ಆರಂಭಿಸಲಿದೆ.

ಈ ಬಾರಿಯ WPL ಟೂರ್ನಿಯು ಫೆಬ್ರವರಿ 23 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 24 ರಂದು ಯುಪಿ ವಾರಿಯರ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ WPL ಅಭಿಯಾನ ಆರಂಭಿಸಲಿದೆ.

3 / 7
ವಿಶೇಷ ಎಂದರೆ ಈ ಬಾರಿಯ ಟೂರ್ನಿಯು ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಅಂದರೆ ಟೂರ್ನಿಯ ಮೊದಲಾರ್ಧವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ದ್ವಿತೀಯಾರ್ಧದ ಪಂದ್ಯಗಳಿಗೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಪ್ಲೇಆಫ್ಸ್ ಮತ್ತು ಫೈನಲ್ ಪಂದ್ಯಗಳು ಕೂಡ ದೆಹಲಿಯಲ್ಲೇ ನಡೆಯಲಿದೆ.

ವಿಶೇಷ ಎಂದರೆ ಈ ಬಾರಿಯ ಟೂರ್ನಿಯು ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಅಂದರೆ ಟೂರ್ನಿಯ ಮೊದಲಾರ್ಧವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ದ್ವಿತೀಯಾರ್ಧದ ಪಂದ್ಯಗಳಿಗೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಪ್ಲೇಆಫ್ಸ್ ಮತ್ತು ಫೈನಲ್ ಪಂದ್ಯಗಳು ಕೂಡ ದೆಹಲಿಯಲ್ಲೇ ನಡೆಯಲಿದೆ.

4 / 7
ಮೊದಲಾರ್ಧದ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನ ಅಭಿಮಾನಿಗಳ ಭರಪೂರ ಬೆಂಬಲ ಸಿಗಲಿದೆ. ಇದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದ್ದು, ಇದರಿಂದಾಗಿ ಈ ಬಾರಿ ರಾಯಲ್ ಗರ್ಲ್ಸ್​ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಮೊದಲಾರ್ಧದ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನ ಅಭಿಮಾನಿಗಳ ಭರಪೂರ ಬೆಂಬಲ ಸಿಗಲಿದೆ. ಇದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದ್ದು, ಇದರಿಂದಾಗಿ ಈ ಬಾರಿ ರಾಯಲ್ ಗರ್ಲ್ಸ್​ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

5 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

6 / 7
ವುಮೆನ್ಸ್ ಪ್ರೀಮಿಯರ್ ಲೀಗ್ 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಜೆರ್ಸಿಯಲ್ಲಿ ಫೋಟೋಗೆ ಫೋಸ್ಟ್ ನೀಡಿದ ನಾಯಕಿ ಸ್ಮೃತಿ ಮಂಧಾನ.

ವುಮೆನ್ಸ್ ಪ್ರೀಮಿಯರ್ ಲೀಗ್ 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಜೆರ್ಸಿಯಲ್ಲಿ ಫೋಟೋಗೆ ಫೋಸ್ಟ್ ನೀಡಿದ ನಾಯಕಿ ಸ್ಮೃತಿ ಮಂಧಾನ.

7 / 7

Published On - 3:08 pm, Mon, 19 February 24

Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​