AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: RCBಗೆ ಮುಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯ

WPL 2024: ವುಮೆನ್ಸ್​ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಹಂತದಲ್ಲಿ ಮೂರು ತಂಡಗಳು ಕಣಕ್ಕಿಳಿಯಲಿದೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಪಾಯಿಂಟ್ಸ್​ ಟೇಬಲ್​ನಲ್ಲಿ 2ನೇ ಮತ್ತು 3ನೇ ಸ್ಥಾನಗಳಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

TV9 Web
| Edited By: |

Updated on:Mar 13, 2024 | 1:56 PM

Share
ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024)​ ಸೀಸನ್-2 ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಯುಪಿ ವಾರಿಯರ್ಸ್ (UPW) ಮತ್ತು ಗುಜರಾತ್ ಜೈಂಟ್ಸ್ (GG) ತಂಡಗಳು WPLನಿಂದ ಹೊರಬಿದ್ದಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024)​ ಸೀಸನ್-2 ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಯುಪಿ ವಾರಿಯರ್ಸ್ (UPW) ಮತ್ತು ಗುಜರಾತ್ ಜೈಂಟ್ಸ್ (GG) ತಂಡಗಳು WPLನಿಂದ ಹೊರಬಿದ್ದಿದೆ.

1 / 7
ಇತ್ತ ಪ್ಲೇಆಫ್ ಪ್ರವೇಶಿಸಿರುವ ಮೂರು ತಂಡಗಳಲ್ಲಿ ಒಂದು ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಅಂದರೆ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

ಇತ್ತ ಪ್ಲೇಆಫ್ ಪ್ರವೇಶಿಸಿರುವ ಮೂರು ತಂಡಗಳಲ್ಲಿ ಒಂದು ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಅಂದರೆ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

2 / 7
ಇನ್ನು ಪಾಯಿಂಟ್ಸ್​ ಟೇಬಲ್​ನಲ್ಲಿ 2ನೇ ಮತ್ತು 3ನೇ ಸ್ಥಾನ ಅಲಂಕರಿಸುವ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನಾಡಲಿದೆ. ಇದೀಗ ಆರ್​ಸಿಬಿ ತಂಡವು 3ನೇ ಸ್ಥಾನದಲ್ಲಿದ್ದು, ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮಿನೇಟರ್ ಪಂದ್ಯವಾಡುವುದು ಖಚಿತ.

ಇನ್ನು ಪಾಯಿಂಟ್ಸ್​ ಟೇಬಲ್​ನಲ್ಲಿ 2ನೇ ಮತ್ತು 3ನೇ ಸ್ಥಾನ ಅಲಂಕರಿಸುವ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನಾಡಲಿದೆ. ಇದೀಗ ಆರ್​ಸಿಬಿ ತಂಡವು 3ನೇ ಸ್ಥಾನದಲ್ಲಿದ್ದು, ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮಿನೇಟರ್ ಪಂದ್ಯವಾಡುವುದು ಖಚಿತ.

3 / 7
ಒಂದು ವೇಳೆ ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ. ಇಲ್ಲಿ ಆರ್​ಸಿಬಿ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

ಒಂದು ವೇಳೆ ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ. ಇಲ್ಲಿ ಆರ್​ಸಿಬಿ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

4 / 7
WPL 2024: RCBಗೆ ಮುಂದಿನ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯ

5 / 7
ಯಾರು ಫೈನಲ್​ಗೆ: ಪ್ರಸ್ತುತ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ತಂಡವಿದೆ. ಆದರೆ ಇಲ್ಲಿ ಉಭಯ ತಂಡಗಳು 10 ಅಂಕಗಳನ್ನು ಹೊಂದಿದೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೊನೆಯ ಪಂದ್ಯ ಬಾಕಿಯಿದ್ದು, ಈ ಪಂದ್ಯದಲ್ಲಿ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಖಚಿತ.

ಯಾರು ಫೈನಲ್​ಗೆ: ಪ್ರಸ್ತುತ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ತಂಡವಿದೆ. ಆದರೆ ಇಲ್ಲಿ ಉಭಯ ತಂಡಗಳು 10 ಅಂಕಗಳನ್ನು ಹೊಂದಿದೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೊನೆಯ ಪಂದ್ಯ ಬಾಕಿಯಿದ್ದು, ಈ ಪಂದ್ಯದಲ್ಲಿ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಖಚಿತ.

6 / 7
ಒಂದು ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಜೈಂಟ್ಸ್ ವಿರುದ್ಧ ಹೀನಾಯವಾಗಿ ಸೋತರೆ, ಮುಂಬೈ ಇಂಡಿಯನ್ಸ್ ತಂಡವು ನೆಟ್​ ರನ್ ರೇಟ್​ ನೆರವಿನಿಂದ ಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಇಂದಿನ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫೈನಲ್ ಭವಿಷ್ಯವನ್ನು ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು.

ಒಂದು ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಜೈಂಟ್ಸ್ ವಿರುದ್ಧ ಹೀನಾಯವಾಗಿ ಸೋತರೆ, ಮುಂಬೈ ಇಂಡಿಯನ್ಸ್ ತಂಡವು ನೆಟ್​ ರನ್ ರೇಟ್​ ನೆರವಿನಿಂದ ಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಇಂದಿನ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫೈನಲ್ ಭವಿಷ್ಯವನ್ನು ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು.

7 / 7

Published On - 1:54 pm, Wed, 13 March 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್