AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: 10 ಬೌಂಡರಿ, 3 ಸಿಕ್ಸರ್; ಸಿಡಿಲಬ್ಬರದ 80 ರನ್ ಚಚ್ಚಿದ ಸ್ಮೃತಿ ಮಂಧಾನ

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

ಪೃಥ್ವಿಶಂಕರ
|

Updated on:Mar 04, 2024 | 9:08 PM

Share
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

1 / 7
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಸ್ಮೃತಿ ಹಾಗೂ ಮೇಘನಾ ಮೊದಲ ವಿಕೆಟ್​ಗೆ 51 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಮೇಘನಾ 21 ಎಸೆತಗಳಲ್ಲಿ 28 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಸ್ಮೃತಿ ಹಾಗೂ ಮೇಘನಾ ಮೊದಲ ವಿಕೆಟ್​ಗೆ 51 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಮೇಘನಾ 21 ಎಸೆತಗಳಲ್ಲಿ 28 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು.

2 / 7
ಆ ಬಳಿಕ ನಾಯಕಿ ಸ್ಮೃತಿಗೆ ಸಾಥ್ ನೀಡಿದ ಎಲ್ಲಿಸ್ ಪೆರ್ರಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ನಾಯಕಿ ಸ್ಮೃತಿ ಮಂಧಾನ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

ಆ ಬಳಿಕ ನಾಯಕಿ ಸ್ಮೃತಿಗೆ ಸಾಥ್ ನೀಡಿದ ಎಲ್ಲಿಸ್ ಪೆರ್ರಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ನಾಯಕಿ ಸ್ಮೃತಿ ಮಂಧಾನ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

3 / 7
ಅರ್ಧಶತಕದ ಬಳಿಕ ಮತ್ತಷ್ಟು ರೌದ್ರಾವತಾರ ತಾಳಿದ ಸ್ಮೃತಿ ಮೈದಾನದಲ್ಲಿ ಬೌಂಡರಿಗಳ ಮಳೆಗರೆದು. ಅಂತಿಮವಾಗಿ ಸ್ಮೃತಿ ಮತ್ತೊಂದು ಶತಕ ವಂಚಿತರಾಗಿ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ಆರೆಂಜ್ ಕ್ಯಾಪ್ ಕೂಡ ತನ್ನದಾಗಿಸಿಕೊಂಡರು

ಅರ್ಧಶತಕದ ಬಳಿಕ ಮತ್ತಷ್ಟು ರೌದ್ರಾವತಾರ ತಾಳಿದ ಸ್ಮೃತಿ ಮೈದಾನದಲ್ಲಿ ಬೌಂಡರಿಗಳ ಮಳೆಗರೆದು. ಅಂತಿಮವಾಗಿ ಸ್ಮೃತಿ ಮತ್ತೊಂದು ಶತಕ ವಂಚಿತರಾಗಿ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ಆರೆಂಜ್ ಕ್ಯಾಪ್ ಕೂಡ ತನ್ನದಾಗಿಸಿಕೊಂಡರು

4 / 7
ಈ ಪಂದ್ಯದಲ್ಲಿ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಸಿಡಿಸಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ.

ಈ ಪಂದ್ಯದಲ್ಲಿ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಸಿಡಿಸಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ.

5 / 7
ಪ್ರಸ್ತುತ ನಡೆಯುತ್ತಿರುವ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಲ್ಲದೆ ಎಲ್ಲಿಸ್ ಪೆರ್ರಿ ಪೆರ್ರಿ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 37 ಎಸೆತಗಳನ್ನು ಎದುರಿಸಿದ ಪೆರ್ರಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 58 ರನ್ ಕಲೆಹಾಕಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

ಪ್ರಸ್ತುತ ನಡೆಯುತ್ತಿರುವ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಲ್ಲದೆ ಎಲ್ಲಿಸ್ ಪೆರ್ರಿ ಪೆರ್ರಿ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 37 ಎಸೆತಗಳನ್ನು ಎದುರಿಸಿದ ಪೆರ್ರಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 58 ರನ್ ಕಲೆಹಾಕಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

6 / 7
ಅಂತಿಮವಾಗಿ ಈ ಪಂದ್ಯದಲ್ಲಿ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿದೆ. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 199 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ.

ಅಂತಿಮವಾಗಿ ಈ ಪಂದ್ಯದಲ್ಲಿ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿದೆ. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 199 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ.

7 / 7

Published On - 9:08 pm, Mon, 4 March 24

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ