AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: 10 ಬೌಂಡರಿ, 3 ಸಿಕ್ಸರ್; ಸಿಡಿಲಬ್ಬರದ 80 ರನ್ ಚಚ್ಚಿದ ಸ್ಮೃತಿ ಮಂಧಾನ

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

ಪೃಥ್ವಿಶಂಕರ
|

Updated on:Mar 04, 2024 | 9:08 PM

Share
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

1 / 7
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಸ್ಮೃತಿ ಹಾಗೂ ಮೇಘನಾ ಮೊದಲ ವಿಕೆಟ್​ಗೆ 51 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಮೇಘನಾ 21 ಎಸೆತಗಳಲ್ಲಿ 28 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಸ್ಮೃತಿ ಹಾಗೂ ಮೇಘನಾ ಮೊದಲ ವಿಕೆಟ್​ಗೆ 51 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಮೇಘನಾ 21 ಎಸೆತಗಳಲ್ಲಿ 28 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು.

2 / 7
ಆ ಬಳಿಕ ನಾಯಕಿ ಸ್ಮೃತಿಗೆ ಸಾಥ್ ನೀಡಿದ ಎಲ್ಲಿಸ್ ಪೆರ್ರಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ನಾಯಕಿ ಸ್ಮೃತಿ ಮಂಧಾನ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

ಆ ಬಳಿಕ ನಾಯಕಿ ಸ್ಮೃತಿಗೆ ಸಾಥ್ ನೀಡಿದ ಎಲ್ಲಿಸ್ ಪೆರ್ರಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ನಾಯಕಿ ಸ್ಮೃತಿ ಮಂಧಾನ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

3 / 7
ಅರ್ಧಶತಕದ ಬಳಿಕ ಮತ್ತಷ್ಟು ರೌದ್ರಾವತಾರ ತಾಳಿದ ಸ್ಮೃತಿ ಮೈದಾನದಲ್ಲಿ ಬೌಂಡರಿಗಳ ಮಳೆಗರೆದು. ಅಂತಿಮವಾಗಿ ಸ್ಮೃತಿ ಮತ್ತೊಂದು ಶತಕ ವಂಚಿತರಾಗಿ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ಆರೆಂಜ್ ಕ್ಯಾಪ್ ಕೂಡ ತನ್ನದಾಗಿಸಿಕೊಂಡರು

ಅರ್ಧಶತಕದ ಬಳಿಕ ಮತ್ತಷ್ಟು ರೌದ್ರಾವತಾರ ತಾಳಿದ ಸ್ಮೃತಿ ಮೈದಾನದಲ್ಲಿ ಬೌಂಡರಿಗಳ ಮಳೆಗರೆದು. ಅಂತಿಮವಾಗಿ ಸ್ಮೃತಿ ಮತ್ತೊಂದು ಶತಕ ವಂಚಿತರಾಗಿ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ಆರೆಂಜ್ ಕ್ಯಾಪ್ ಕೂಡ ತನ್ನದಾಗಿಸಿಕೊಂಡರು

4 / 7
ಈ ಪಂದ್ಯದಲ್ಲಿ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಸಿಡಿಸಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ.

ಈ ಪಂದ್ಯದಲ್ಲಿ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಸಿಡಿಸಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ.

5 / 7
ಪ್ರಸ್ತುತ ನಡೆಯುತ್ತಿರುವ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಲ್ಲದೆ ಎಲ್ಲಿಸ್ ಪೆರ್ರಿ ಪೆರ್ರಿ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 37 ಎಸೆತಗಳನ್ನು ಎದುರಿಸಿದ ಪೆರ್ರಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 58 ರನ್ ಕಲೆಹಾಕಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

ಪ್ರಸ್ತುತ ನಡೆಯುತ್ತಿರುವ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಲ್ಲದೆ ಎಲ್ಲಿಸ್ ಪೆರ್ರಿ ಪೆರ್ರಿ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 37 ಎಸೆತಗಳನ್ನು ಎದುರಿಸಿದ ಪೆರ್ರಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 58 ರನ್ ಕಲೆಹಾಕಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

6 / 7
ಅಂತಿಮವಾಗಿ ಈ ಪಂದ್ಯದಲ್ಲಿ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿದೆ. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 199 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ.

ಅಂತಿಮವಾಗಿ ಈ ಪಂದ್ಯದಲ್ಲಿ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿದೆ. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 199 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ.

7 / 7

Published On - 9:08 pm, Mon, 4 March 24

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ