AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: 10 ಬೌಂಡರಿ, 3 ಸಿಕ್ಸರ್; ಸಿಡಿಲಬ್ಬರದ 80 ರನ್ ಚಚ್ಚಿದ ಸ್ಮೃತಿ ಮಂಧಾನ

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

ಪೃಥ್ವಿಶಂಕರ
|

Updated on:Mar 04, 2024 | 9:08 PM

Share
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

1 / 7
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಸ್ಮೃತಿ ಹಾಗೂ ಮೇಘನಾ ಮೊದಲ ವಿಕೆಟ್​ಗೆ 51 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಮೇಘನಾ 21 ಎಸೆತಗಳಲ್ಲಿ 28 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಸ್ಮೃತಿ ಹಾಗೂ ಮೇಘನಾ ಮೊದಲ ವಿಕೆಟ್​ಗೆ 51 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಮೇಘನಾ 21 ಎಸೆತಗಳಲ್ಲಿ 28 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು.

2 / 7
ಆ ಬಳಿಕ ನಾಯಕಿ ಸ್ಮೃತಿಗೆ ಸಾಥ್ ನೀಡಿದ ಎಲ್ಲಿಸ್ ಪೆರ್ರಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ನಾಯಕಿ ಸ್ಮೃತಿ ಮಂಧಾನ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

ಆ ಬಳಿಕ ನಾಯಕಿ ಸ್ಮೃತಿಗೆ ಸಾಥ್ ನೀಡಿದ ಎಲ್ಲಿಸ್ ಪೆರ್ರಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ನಾಯಕಿ ಸ್ಮೃತಿ ಮಂಧಾನ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

3 / 7
ಅರ್ಧಶತಕದ ಬಳಿಕ ಮತ್ತಷ್ಟು ರೌದ್ರಾವತಾರ ತಾಳಿದ ಸ್ಮೃತಿ ಮೈದಾನದಲ್ಲಿ ಬೌಂಡರಿಗಳ ಮಳೆಗರೆದು. ಅಂತಿಮವಾಗಿ ಸ್ಮೃತಿ ಮತ್ತೊಂದು ಶತಕ ವಂಚಿತರಾಗಿ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ಆರೆಂಜ್ ಕ್ಯಾಪ್ ಕೂಡ ತನ್ನದಾಗಿಸಿಕೊಂಡರು

ಅರ್ಧಶತಕದ ಬಳಿಕ ಮತ್ತಷ್ಟು ರೌದ್ರಾವತಾರ ತಾಳಿದ ಸ್ಮೃತಿ ಮೈದಾನದಲ್ಲಿ ಬೌಂಡರಿಗಳ ಮಳೆಗರೆದು. ಅಂತಿಮವಾಗಿ ಸ್ಮೃತಿ ಮತ್ತೊಂದು ಶತಕ ವಂಚಿತರಾಗಿ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ಆರೆಂಜ್ ಕ್ಯಾಪ್ ಕೂಡ ತನ್ನದಾಗಿಸಿಕೊಂಡರು

4 / 7
ಈ ಪಂದ್ಯದಲ್ಲಿ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಸಿಡಿಸಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ.

ಈ ಪಂದ್ಯದಲ್ಲಿ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಸಿಡಿಸಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ.

5 / 7
ಪ್ರಸ್ತುತ ನಡೆಯುತ್ತಿರುವ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಲ್ಲದೆ ಎಲ್ಲಿಸ್ ಪೆರ್ರಿ ಪೆರ್ರಿ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 37 ಎಸೆತಗಳನ್ನು ಎದುರಿಸಿದ ಪೆರ್ರಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 58 ರನ್ ಕಲೆಹಾಕಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

ಪ್ರಸ್ತುತ ನಡೆಯುತ್ತಿರುವ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಲ್ಲದೆ ಎಲ್ಲಿಸ್ ಪೆರ್ರಿ ಪೆರ್ರಿ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 37 ಎಸೆತಗಳನ್ನು ಎದುರಿಸಿದ ಪೆರ್ರಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 58 ರನ್ ಕಲೆಹಾಕಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

6 / 7
ಅಂತಿಮವಾಗಿ ಈ ಪಂದ್ಯದಲ್ಲಿ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿದೆ. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 199 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ.

ಅಂತಿಮವಾಗಿ ಈ ಪಂದ್ಯದಲ್ಲಿ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿದೆ. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 199 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ.

7 / 7

Published On - 9:08 pm, Mon, 4 March 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್