AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಪ್ಲೇಆಫ್​ಗೆ ಮೂರು ತಂಡಗಳು ಎಂಟ್ರಿ

WPL 2025 playoffs: ವುಮೆನ್ಸ್ ಪ್ರೀಮಿಯರ್ ಲೀಗ್​ನ ಸೀಸನ್-3 ಯಿಂದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಬಿದ್ದಿದೆ. ಈವರೆಗೆ ಆಡಿದ 7 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಅದರಲ್ಲೂ ಸತತ ಐದು ಪಂದ್ಯಗಳಲ್ಲಿ ಸೋಲುಂಡು ಟೂರ್ನಿಯಿಂದಲೇ ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: Mar 11, 2025 | 10:54 AM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 3 ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಹೀಗೆ ಹೊರಬಿದ್ದ ತಂಡಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್​.

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 3 ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಹೀಗೆ ಹೊರಬಿದ್ದ ತಂಡಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್​.

1 / 6
ಲೀಗ್​ ಹಂತದಲ್ಲಿ 8 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಜಯ ಹಾಗೂ 3 ಸೋಲುಗಳೊಂದಿಗೆ ಒಟ್ಟು 10 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಪ್ರವೇಶಿಸಿದೆ.

ಲೀಗ್​ ಹಂತದಲ್ಲಿ 8 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಜಯ ಹಾಗೂ 3 ಸೋಲುಗಳೊಂದಿಗೆ ಒಟ್ಟು 10 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಪ್ರವೇಶಿಸಿದೆ.

2 / 6
ಇನ್ನು ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ಪಂದ್ಯಗಳಲ್ಲಿ 5 ಜಯ ಸಾಧಿಸಿ ಒಟ್ಟು 10 ಪಾಯಿಂಟ್ಸ್ ಕಲೆಹಾಕಿದೆ. ಈ ಮೂಲಕ +0.298 ನೆಟ್ ರನ್​ ರೇಟ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ.

ಇನ್ನು ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ಪಂದ್ಯಗಳಲ್ಲಿ 5 ಜಯ ಸಾಧಿಸಿ ಒಟ್ಟು 10 ಪಾಯಿಂಟ್ಸ್ ಕಲೆಹಾಕಿದೆ. ಈ ಮೂಲಕ +0.298 ನೆಟ್ ರನ್​ ರೇಟ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ.

3 / 6
ಹಾಗೆಯೇ ಗುಜರಾತ್ ಜೈಂಟ್ಸ್ ತಂಡವು ಆಡಿರುವ 8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಒಟ್ಟು 8 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಪ್ರವೇಶಿಸಿದೆ.

ಹಾಗೆಯೇ ಗುಜರಾತ್ ಜೈಂಟ್ಸ್ ತಂಡವು ಆಡಿರುವ 8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಒಟ್ಟು 8 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಪ್ರವೇಶಿಸಿದೆ.

4 / 6
ಇನ್ನು ಇಂದು (ಮಾ.11) ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.

ಇನ್ನು ಇಂದು (ಮಾ.11) ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.

5 / 6
ವುಮೆನ್ಸ್ ಪ್ರೀಮಿಯರ್ ಲೀಗ್​ನ ಟೂರ್ನಿಯ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು 2ನೇ ಮತ್ತು 3ನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ ಟೂರ್ನಿಯ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು 2ನೇ ಮತ್ತು 3ನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

6 / 6
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್