AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 x 2 = 4: ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

WPL 2025: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಳೆದ 4 ಮ್ಯಾಚ್​ಗಳಲ್ಲೂ ಸ್ಮೃತಿ ಮಂಧಾನ ಪಡೆ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಝಾಹಿರ್ ಯೂಸುಫ್
|

Updated on: Mar 02, 2025 | 9:53 AM

Share
ವುಮೆನ್ಸ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ RCB ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕಳೆದ 4 ಪಂದ್ಯಗಳಲ್ಲೂ ಆರ್​ಸಿಬಿ ತಂಡ ಮುಗ್ಗರಿಸಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ RCB ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕಳೆದ 4 ಪಂದ್ಯಗಳಲ್ಲೂ ಆರ್​ಸಿಬಿ ತಂಡ ಮುಗ್ಗರಿಸಿದೆ.

1 / 5
ಈ ಸತತ ಸೋಲುಗಳೇ ಈಗ ಆರ್​ಸಿಬಿ ಪಾಲಿಗೆ ಮುಳುವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ 2 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 8 ಅಂಕಗಳನ್ನು ಪಡೆದರೂ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಸಾಧ್ಯವಾಗುವುದಿಲ್ಲ.

ಈ ಸತತ ಸೋಲುಗಳೇ ಈಗ ಆರ್​ಸಿಬಿ ಪಾಲಿಗೆ ಮುಳುವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ 2 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 8 ಅಂಕಗಳನ್ನು ಪಡೆದರೂ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಸಾಧ್ಯವಾಗುವುದಿಲ್ಲ.

2 / 5
ಬದಲಾಗಿ  ಪ್ಲೇಆಫ್ ರೇಸ್ ನಲ್ಲಿರುವ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಮೂರು ತಂಡಗಳ ಫಲಿತಾಂಶವನ್ನು ಅವಲಂಭಿಸಿ ಆರ್​ಸಿಬಿ ಮುಂದಿನ ಹಂತಕ್ಕೇರಬಹುದು.

ಬದಲಾಗಿ ಪ್ಲೇಆಫ್ ರೇಸ್ ನಲ್ಲಿರುವ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಮೂರು ತಂಡಗಳ ಫಲಿತಾಂಶವನ್ನು ಅವಲಂಭಿಸಿ ಆರ್​ಸಿಬಿ ಮುಂದಿನ ಹಂತಕ್ಕೇರಬಹುದು.

3 / 5
ಇಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್‌ ವಿರುದ್ದ ಗೆದ್ದರೂ, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಸೋಲನ್ನು ಎದುರಿಸುವುದು ಎದುರು ನೋಡಬೇಕು. ಅಂದರೆ ಈ ಎರಡು ತಂಡಗಳು 8 ಅಂಕಗಳನ್ನು ಪಡೆಯದಿದ್ದರೆ, ಆರ್​ಸಿಬಿ 8 ಪಾಯಿಂಟ್ಸ್ ನೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಇಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್‌ ವಿರುದ್ದ ಗೆದ್ದರೂ, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಸೋಲನ್ನು ಎದುರಿಸುವುದು ಎದುರು ನೋಡಬೇಕು. ಅಂದರೆ ಈ ಎರಡು ತಂಡಗಳು 8 ಅಂಕಗಳನ್ನು ಪಡೆಯದಿದ್ದರೆ, ಆರ್​ಸಿಬಿ 8 ಪಾಯಿಂಟ್ಸ್ ನೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

4 / 5
ಒಂದು ವೇಳೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್‌ ತಂಡಗಳು 8 ಅಂಕಗಳನ್ನು ಪಡೆದುಕೊಂಡರೆ, ಆರ್​ಸಿಬಿ ತಂಡವು ಮೂರನೇ ಸ್ಥಾನ ಪಡೆಯಲು ಉತ್ತಮ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯದೊಂದಿಗೆ ನೆಟ್ ರನ್ ರೇಟ್ ಉತ್ತಮಗೊಳಿಸುವುದು ಕೂಡ ಅನಿವಾರ್ಯ. ಹೀಗಾದಲ್ಲಿ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಲಿದೆ.

ಒಂದು ವೇಳೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್‌ ತಂಡಗಳು 8 ಅಂಕಗಳನ್ನು ಪಡೆದುಕೊಂಡರೆ, ಆರ್​ಸಿಬಿ ತಂಡವು ಮೂರನೇ ಸ್ಥಾನ ಪಡೆಯಲು ಉತ್ತಮ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯದೊಂದಿಗೆ ನೆಟ್ ರನ್ ರೇಟ್ ಉತ್ತಮಗೊಳಿಸುವುದು ಕೂಡ ಅನಿವಾರ್ಯ. ಹೀಗಾದಲ್ಲಿ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ