AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 x 2 = 4: ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

WPL 2025: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಳೆದ 4 ಮ್ಯಾಚ್​ಗಳಲ್ಲೂ ಸ್ಮೃತಿ ಮಂಧಾನ ಪಡೆ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಝಾಹಿರ್ ಯೂಸುಫ್
|

Updated on: Mar 02, 2025 | 9:53 AM

Share
ವುಮೆನ್ಸ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ RCB ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕಳೆದ 4 ಪಂದ್ಯಗಳಲ್ಲೂ ಆರ್​ಸಿಬಿ ತಂಡ ಮುಗ್ಗರಿಸಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ RCB ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕಳೆದ 4 ಪಂದ್ಯಗಳಲ್ಲೂ ಆರ್​ಸಿಬಿ ತಂಡ ಮುಗ್ಗರಿಸಿದೆ.

1 / 5
ಈ ಸತತ ಸೋಲುಗಳೇ ಈಗ ಆರ್​ಸಿಬಿ ಪಾಲಿಗೆ ಮುಳುವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ 2 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 8 ಅಂಕಗಳನ್ನು ಪಡೆದರೂ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಸಾಧ್ಯವಾಗುವುದಿಲ್ಲ.

ಈ ಸತತ ಸೋಲುಗಳೇ ಈಗ ಆರ್​ಸಿಬಿ ಪಾಲಿಗೆ ಮುಳುವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ 2 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 8 ಅಂಕಗಳನ್ನು ಪಡೆದರೂ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಸಾಧ್ಯವಾಗುವುದಿಲ್ಲ.

2 / 5
ಬದಲಾಗಿ  ಪ್ಲೇಆಫ್ ರೇಸ್ ನಲ್ಲಿರುವ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಮೂರು ತಂಡಗಳ ಫಲಿತಾಂಶವನ್ನು ಅವಲಂಭಿಸಿ ಆರ್​ಸಿಬಿ ಮುಂದಿನ ಹಂತಕ್ಕೇರಬಹುದು.

ಬದಲಾಗಿ ಪ್ಲೇಆಫ್ ರೇಸ್ ನಲ್ಲಿರುವ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಮೂರು ತಂಡಗಳ ಫಲಿತಾಂಶವನ್ನು ಅವಲಂಭಿಸಿ ಆರ್​ಸಿಬಿ ಮುಂದಿನ ಹಂತಕ್ಕೇರಬಹುದು.

3 / 5
ಇಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್‌ ವಿರುದ್ದ ಗೆದ್ದರೂ, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಸೋಲನ್ನು ಎದುರಿಸುವುದು ಎದುರು ನೋಡಬೇಕು. ಅಂದರೆ ಈ ಎರಡು ತಂಡಗಳು 8 ಅಂಕಗಳನ್ನು ಪಡೆಯದಿದ್ದರೆ, ಆರ್​ಸಿಬಿ 8 ಪಾಯಿಂಟ್ಸ್ ನೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಇಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್‌ ವಿರುದ್ದ ಗೆದ್ದರೂ, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಸೋಲನ್ನು ಎದುರಿಸುವುದು ಎದುರು ನೋಡಬೇಕು. ಅಂದರೆ ಈ ಎರಡು ತಂಡಗಳು 8 ಅಂಕಗಳನ್ನು ಪಡೆಯದಿದ್ದರೆ, ಆರ್​ಸಿಬಿ 8 ಪಾಯಿಂಟ್ಸ್ ನೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

4 / 5
ಒಂದು ವೇಳೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್‌ ತಂಡಗಳು 8 ಅಂಕಗಳನ್ನು ಪಡೆದುಕೊಂಡರೆ, ಆರ್​ಸಿಬಿ ತಂಡವು ಮೂರನೇ ಸ್ಥಾನ ಪಡೆಯಲು ಉತ್ತಮ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯದೊಂದಿಗೆ ನೆಟ್ ರನ್ ರೇಟ್ ಉತ್ತಮಗೊಳಿಸುವುದು ಕೂಡ ಅನಿವಾರ್ಯ. ಹೀಗಾದಲ್ಲಿ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಲಿದೆ.

ಒಂದು ವೇಳೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್‌ ತಂಡಗಳು 8 ಅಂಕಗಳನ್ನು ಪಡೆದುಕೊಂಡರೆ, ಆರ್​ಸಿಬಿ ತಂಡವು ಮೂರನೇ ಸ್ಥಾನ ಪಡೆಯಲು ಉತ್ತಮ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯದೊಂದಿಗೆ ನೆಟ್ ರನ್ ರೇಟ್ ಉತ್ತಮಗೊಳಿಸುವುದು ಕೂಡ ಅನಿವಾರ್ಯ. ಹೀಗಾದಲ್ಲಿ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಲಿದೆ.

5 / 5
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ