AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: ಗುಜರಾತ್ ಜೈಂಟ್ಸ್ ತಂಡಕ್ಕೆ ಹೊಸ ನಾಯಕಿ ಆಯ್ಕೆ

Women's Premier League 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಜನವರಿ 9 ರಿಂದ ಶುರುವಾಗಲಿದೆ. 5 ತಂಡಗಳ ನಡುವಣ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on:Dec 30, 2025 | 10:26 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​​ನಲ್ಲಿ ಗುಜರಾತ್ ಜೈಂಟ್ಸ್ ತಂಡದ ನಾಯಕಿಯಾಗಿ ಆಶ್ಲೇ ಗಾರ್ಡ್ನರ್ (Ashleigh Gardner) ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್​ನನ್ನು ಮುಂದಿನ ಸೀಸನ್​ಗಾಗಿ ನಾಯಕಿಯಾಗಿ ನೇಮಿಸಲಾಗಿದೆ ಎಂದು ಗುಜರಾತ್ ಜೈಂಟ್ಸ್ ಫ್ರಾಂಚೈಸಿ ತಿಳಿಸಿದೆ.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​​ನಲ್ಲಿ ಗುಜರಾತ್ ಜೈಂಟ್ಸ್ ತಂಡದ ನಾಯಕಿಯಾಗಿ ಆಶ್ಲೇ ಗಾರ್ಡ್ನರ್ (Ashleigh Gardner) ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್​ನನ್ನು ಮುಂದಿನ ಸೀಸನ್​ಗಾಗಿ ನಾಯಕಿಯಾಗಿ ನೇಮಿಸಲಾಗಿದೆ ಎಂದು ಗುಜರಾತ್ ಜೈಂಟ್ಸ್ ಫ್ರಾಂಚೈಸಿ ತಿಳಿಸಿದೆ.

1 / 5
ಕಳೆದ ಸೀಸನ್​ನಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಬೆತ್ ಮೂನಿ ಮುನ್ನಡೆಸಿದ್ದರು. ಮೂನಿ ನಾಯಕತ್ವದಲ್ಲಿ ಗುಜರಾತ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಅಲ್ಲದೆ 2025 ರಲ್ಲಿ ಗೆದ್ದಿದ್ದು ಕೇವಲ 4 ಮ್ಯಾಚ್​ಗಳನ್ನು ಮಾತ್ರ.

ಕಳೆದ ಸೀಸನ್​ನಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಬೆತ್ ಮೂನಿ ಮುನ್ನಡೆಸಿದ್ದರು. ಮೂನಿ ನಾಯಕತ್ವದಲ್ಲಿ ಗುಜರಾತ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಅಲ್ಲದೆ 2025 ರಲ್ಲಿ ಗೆದ್ದಿದ್ದು ಕೇವಲ 4 ಮ್ಯಾಚ್​ಗಳನ್ನು ಮಾತ್ರ.

2 / 5
ಇದೇ ಕಾರಣದಿಂದಾಗಿ ಇದೀಗ ಗುಜರಾತ್ ಜೈಂಟ್ಸ್ ಫ್ರಾಂಚೈಸಿಯು ನಾಯಕಿಯನ್ನು ಬದಲಿಸಿದೆ. ಅದರಂತೆ ಮುಂದಿನ ಸೀಸನ್​ ವುಮೆನ್ಸ್ ಪ್ರೀಮಿಯರ್ ಲೀಗ್​​ನಲ್ಲಿ ಗುಜರಾತ್ ಜೈಂಟ್ಸ್​ ತಂಡವನ್ನು ಆಸ್ಟ್ರೇಲಿಯನ್ ಆಲ್​ರೌಂಡರ್ ಆಶ್ಲೇ ಗಾರ್ಡ್ನರ್ ಮುನ್ನಡೆಸಲಿದ್ದಾರೆ. 

ಇದೇ ಕಾರಣದಿಂದಾಗಿ ಇದೀಗ ಗುಜರಾತ್ ಜೈಂಟ್ಸ್ ಫ್ರಾಂಚೈಸಿಯು ನಾಯಕಿಯನ್ನು ಬದಲಿಸಿದೆ. ಅದರಂತೆ ಮುಂದಿನ ಸೀಸನ್​ ವುಮೆನ್ಸ್ ಪ್ರೀಮಿಯರ್ ಲೀಗ್​​ನಲ್ಲಿ ಗುಜರಾತ್ ಜೈಂಟ್ಸ್​ ತಂಡವನ್ನು ಆಸ್ಟ್ರೇಲಿಯನ್ ಆಲ್​ರೌಂಡರ್ ಆಶ್ಲೇ ಗಾರ್ಡ್ನರ್ ಮುನ್ನಡೆಸಲಿದ್ದಾರೆ. 

3 / 5
ಗುಜರಾತ್ ಜೈಂಟ್ಸ್ ತಂಡ: ಆಶ್ಲೇ ಗಾರ್ಡ್ನರ್ (ನಾಯಕಿ), ಭಾರತಿ ಫುಲ್ಮಾಲಿ, ಡೇನಿಯಲ್ ವ್ಯಾಟ್-ಹಾಡ್ಜ್, ಕನಿಕಾ ಅಹುಜಾ, ಸೋಫಿ ಡಿವೈನ್, ಕಶ್ವೀ ಗೌತಮ್, ಕಿಮ್ ಗಾರ್ತ್, ಅನುಷ್ಕಾ ಶರ್ಮಾ , ಆಯುಷಿ ಸೋನಿ, ಯಾಸ್ತಿಕಾ ಭಾಟಿಯಾ, ಬೆತ್ ಮೂನಿ, ಶಿವನ್ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ತನುಜಾ ಕನ್ವರ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಜಾರ್ಜಿಯಾ ವೇರ್ಹ್ಯಾಮ್ ಮತ್ತು ಹ್ಯಾಪಿ ಕುಮಾರಿ.

ಗುಜರಾತ್ ಜೈಂಟ್ಸ್ ತಂಡ: ಆಶ್ಲೇ ಗಾರ್ಡ್ನರ್ (ನಾಯಕಿ), ಭಾರತಿ ಫುಲ್ಮಾಲಿ, ಡೇನಿಯಲ್ ವ್ಯಾಟ್-ಹಾಡ್ಜ್, ಕನಿಕಾ ಅಹುಜಾ, ಸೋಫಿ ಡಿವೈನ್, ಕಶ್ವೀ ಗೌತಮ್, ಕಿಮ್ ಗಾರ್ತ್, ಅನುಷ್ಕಾ ಶರ್ಮಾ , ಆಯುಷಿ ಸೋನಿ, ಯಾಸ್ತಿಕಾ ಭಾಟಿಯಾ, ಬೆತ್ ಮೂನಿ, ಶಿವನ್ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ತನುಜಾ ಕನ್ವರ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಜಾರ್ಜಿಯಾ ವೇರ್ಹ್ಯಾಮ್ ಮತ್ತು ಹ್ಯಾಪಿ ಕುಮಾರಿ.

4 / 5
ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಜನವರಿ 9 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಜನವರಿ 9 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

5 / 5

Published On - 10:23 am, Tue, 30 December 25

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್