AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: 2 ನಗರಗಳಲ್ಲಿ ನಡೆಯಲಿದೆ ವುಮೆನ್ಸ್ ಪ್ರೀಮಿಯರ್ ಲೀಗ್

Women's Premier League 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇನ್ನು ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದ್ದರು.

ಝಾಹಿರ್ ಯೂಸುಫ್
|

Updated on:Nov 18, 2025 | 10:05 AM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಅನ್ನು ಎರಡು ನಗರಗಳಲ್ಲಿ ಆಯೋಜಿಸಲು ಚಿಂತಿಸಲಾಗಿದೆ. ಅದರಂತೆ WPL 2026 ಮುಂಬೈ ಮತ್ತು ಬರೋಡಾದಲ್ಲಿ ನಡೆಯುವ ಸಾಧ್ಯತೆಯಿದೆ. ಮುಂಬರುವ ಟಿ20 ವಿಶ್ವಕಪ್​​​ಗೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ಅನ್ನು ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಅನ್ನು ಎರಡು ನಗರಗಳಲ್ಲಿ ಆಯೋಜಿಸಲು ಚಿಂತಿಸಲಾಗಿದೆ. ಅದರಂತೆ WPL 2026 ಮುಂಬೈ ಮತ್ತು ಬರೋಡಾದಲ್ಲಿ ನಡೆಯುವ ಸಾಧ್ಯತೆಯಿದೆ. ಮುಂಬರುವ ಟಿ20 ವಿಶ್ವಕಪ್​​​ಗೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ಅನ್ನು ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

1 / 5
ಏಕೆಂದರೆ 2026ರ ಟಿ20 ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯವಹಿಸಲಿದೆ. ಈ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್​​ ಅನ್ನು ಆಯೋಜಿಸಲು ಭಾರತೀಯ ಕ್ರಿಕೆಟ್ ಮಂಡಳಿ ಪ್ಲ್ಯಾನ್ ರೂಪಿಸುತ್ತಿದೆ.

ಏಕೆಂದರೆ 2026ರ ಟಿ20 ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯವಹಿಸಲಿದೆ. ಈ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್​​ ಅನ್ನು ಆಯೋಜಿಸಲು ಭಾರತೀಯ ಕ್ರಿಕೆಟ್ ಮಂಡಳಿ ಪ್ಲ್ಯಾನ್ ರೂಪಿಸುತ್ತಿದೆ.

2 / 5
ಅದರಂತೆ ವುಮೆನ್ಸ್ ಪ್ರೀಮಿಯರ್ ಲೀಗ್ 2026 ಜನವರಿ 7 ರಿಂದ ಶುರುವಾಗಲಿದ್ದು, ಫೆಬ್ರವರಿ 3 ರಂದು ಕೊನೆಗೊಳ್ಳಲಿದೆ ಎಂದು ತಿಳಿದು ಬಂದಿದೆ. ಅಂದರೆ ಫೆಬ್ರವರಿಯ ಮೊದಲ ವಾರದಲ್ಲೇ WPL ಟೂರ್ನಿಗೆ ತೆರೆ ಎಳೆಯಲು ಬಿಸಿಸಿಐ ನಿರ್ಧರಿಸಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳಲಿದೆ.

ಅದರಂತೆ ವುಮೆನ್ಸ್ ಪ್ರೀಮಿಯರ್ ಲೀಗ್ 2026 ಜನವರಿ 7 ರಿಂದ ಶುರುವಾಗಲಿದ್ದು, ಫೆಬ್ರವರಿ 3 ರಂದು ಕೊನೆಗೊಳ್ಳಲಿದೆ ಎಂದು ತಿಳಿದು ಬಂದಿದೆ. ಅಂದರೆ ಫೆಬ್ರವರಿಯ ಮೊದಲ ವಾರದಲ್ಲೇ WPL ಟೂರ್ನಿಗೆ ತೆರೆ ಎಳೆಯಲು ಬಿಸಿಸಿಐ ನಿರ್ಧರಿಸಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳಲಿದೆ.

3 / 5
ಇನ್ನು ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ರಿಟೈನ್ ಪಟ್ಟಿಯನ್ನು ಸಲ್ಲಿಸಿದ್ದು, ಇನ್ನುಳಿದ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಸಲಿದೆ. ಈ ಹರಾಜು ಪ್ರಕ್ರಿಯೆಯು ನವೆಂಬರ್ 27 ರಂದು ದೆಹಲಿಯಲ್ಲಿ ನಡೆಯಲಿದೆ.

ಇನ್ನು ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ರಿಟೈನ್ ಪಟ್ಟಿಯನ್ನು ಸಲ್ಲಿಸಿದ್ದು, ಇನ್ನುಳಿದ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಸಲಿದೆ. ಈ ಹರಾಜು ಪ್ರಕ್ರಿಯೆಯು ನವೆಂಬರ್ 27 ರಂದು ದೆಹಲಿಯಲ್ಲಿ ನಡೆಯಲಿದೆ.

4 / 5
ವುಮೆನ್ಸ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಕೇವಲ 73 ಆಟಗಾರ್ತಿಯರಿಗೆ ಮಾತ್ರ ಅವಕಾಶ ದೊರೆಯಲಿದೆ. ಏಕೆಂದರೆ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರ್ತಿಯರನ್ನು ತಂಡದಲ್ಲೇ ಉಳಿಸಿಕೊಂಡಿದ್ದು, ಇದೀಗ  73 ಸ್ಲಾಟ್​ಗಳು ಮಾತ್ರ ಖಾಲಿಯಿದೆ. ಈ ಸ್ಥಾನಗಳಿಗಾಗಿ ನವೆಂಬರ್ 27 ರಂದು ಹರಾಜು ನಡೆಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಕೇವಲ 73 ಆಟಗಾರ್ತಿಯರಿಗೆ ಮಾತ್ರ ಅವಕಾಶ ದೊರೆಯಲಿದೆ. ಏಕೆಂದರೆ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರ್ತಿಯರನ್ನು ತಂಡದಲ್ಲೇ ಉಳಿಸಿಕೊಂಡಿದ್ದು, ಇದೀಗ  73 ಸ್ಲಾಟ್​ಗಳು ಮಾತ್ರ ಖಾಲಿಯಿದೆ. ಈ ಸ್ಥಾನಗಳಿಗಾಗಿ ನವೆಂಬರ್ 27 ರಂದು ಹರಾಜು ನಡೆಯಲಿದೆ.

5 / 5

Published On - 10:04 am, Tue, 18 November 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ