AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗಾದ್ರೆ RCB ನೇರವಾಗಿ ಫೈನಲ್​ಗೇರುತ್ತೆ..!

WPL 2026:  ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಟಾಪ್-3 ನಲ್ಲಿ ಕಾಣಿಸಿಕೊಳ್ಳುವ ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಇಲ್ಲಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡ ಫೈನಲ್​​ಗೇರಿದರೆ, ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿ ಕಾಣಿಸಿಕೊಳ್ಳುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ.

ಝಾಹಿರ್ ಯೂಸುಫ್
|

Updated on: Jan 29, 2026 | 7:55 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ನೇರವಾಗಿ ಫೈನಲ್​ಗೇರಲು ಒಂದು ಗೆಲುವಿನ ಅವಶ್ಯಕತೆಯಿದ್ದಾಗ ಸತತವಾಗಿ 2 ಪಂದ್ಯಗಳಲ್ಲಿ ಸೋಲನುಭವಿಸಿದೆ. 

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ನೇರವಾಗಿ ಫೈನಲ್​ಗೇರಲು ಒಂದು ಗೆಲುವಿನ ಅವಶ್ಯಕತೆಯಿದ್ದಾಗ ಸತತವಾಗಿ 2 ಪಂದ್ಯಗಳಲ್ಲಿ ಸೋಲನುಭವಿಸಿದೆ. 

1 / 6
ಈ ಸೋಲುಗಳ ಹೊರತಾಗಿಯೂ ಆರ್​ಸಿಬಿ ತಂಡಕ್ಕೆ ನೇರವಾಗಿ ಫೈನಲ್​ಗೇರಲು ಇನ್ನೊಂದು ಅವಕಾಶವಿದೆ. ಅದರಂತೆ ಇಂದು (ಜ.29) ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ಅಂಕಗಳೊಂದಿಗೆ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಈ ಸೋಲುಗಳ ಹೊರತಾಗಿಯೂ ಆರ್​ಸಿಬಿ ತಂಡಕ್ಕೆ ನೇರವಾಗಿ ಫೈನಲ್​ಗೇರಲು ಇನ್ನೊಂದು ಅವಕಾಶವಿದೆ. ಅದರಂತೆ ಇಂದು (ಜ.29) ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ಅಂಕಗಳೊಂದಿಗೆ ಫೈನಲ್​ಗೆ ಅರ್ಹತೆ ಪಡೆಯಲಿದೆ.

2 / 6
ಒಂದು ವೇಳೆ ಸೋತರೆ?... ಯುಪಿ ವಾರಿಯರ್ಸ್ ವಿರುದ್ಧ ಆರ್​ಸಿಬಿ ತಂಡ ಸೋತರೂ ಫೈನಲ್​ಗೇರಲು ಉತ್ತಮ ಅವಕಾಶವಿದೆ, ಅದು ಸಹ ನೆಟ್ ರನ್ ರೇಟ್​ ನೆರವಿನೊಂದಿಗೆ. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.947 . ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊರತುಪಡಿಸಿ ಯಾವುದೇ ಟೀಮ್ ಉತ್ತಮ ನೆಟ್ ರನ್ ರೇಟ್ ಹೊಂದಿಲ್ಲ.

ಒಂದು ವೇಳೆ ಸೋತರೆ?... ಯುಪಿ ವಾರಿಯರ್ಸ್ ವಿರುದ್ಧ ಆರ್​ಸಿಬಿ ತಂಡ ಸೋತರೂ ಫೈನಲ್​ಗೇರಲು ಉತ್ತಮ ಅವಕಾಶವಿದೆ, ಅದು ಸಹ ನೆಟ್ ರನ್ ರೇಟ್​ ನೆರವಿನೊಂದಿಗೆ. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.947 . ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊರತುಪಡಿಸಿ ಯಾವುದೇ ಟೀಮ್ ಉತ್ತಮ ನೆಟ್ ರನ್ ರೇಟ್ ಹೊಂದಿಲ್ಲ.

3 / 6
ಅದರಲ್ಲೂ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡ ಹೊಂದಿರುವುದು -0.271 ನೆಟ್ ರನ್ ರೇಟ್. ಹೀಗಾಗಿ ಯುಪಿ ವಾರಿಯರ್ಸ್ ವಿರುದ್ಧ ಸೋತರೂ ಆರ್​ಸಿಬಿ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡು ಫೈನಲ್​ಗೇರಬಹುದು. ಆದರೆ ಇಲ್ಲಿ ಆರ್​ಸಿಬಿ ತಂಡದ ಯುಪಿ ವಾರಿಯರ್ಸ್ ವಿರುದ್ಧ ಹೀನಾಯವಾಗಿ ಸೋಲದಂತೆ ನೋಡಿಕೊಳ್ಳಬೇಕಿದೆ.

ಅದರಲ್ಲೂ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡ ಹೊಂದಿರುವುದು -0.271 ನೆಟ್ ರನ್ ರೇಟ್. ಹೀಗಾಗಿ ಯುಪಿ ವಾರಿಯರ್ಸ್ ವಿರುದ್ಧ ಸೋತರೂ ಆರ್​ಸಿಬಿ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡು ಫೈನಲ್​ಗೇರಬಹುದು. ಆದರೆ ಇಲ್ಲಿ ಆರ್​ಸಿಬಿ ತಂಡದ ಯುಪಿ ವಾರಿಯರ್ಸ್ ವಿರುದ್ಧ ಹೀನಾಯವಾಗಿ ಸೋಲದಂತೆ ನೋಡಿಕೊಳ್ಳಬೇಕಿದೆ.

4 / 6
ಆರ್​ಸಿಬಿ ತಂಡವು ಯುಪಿ ವಾರಿಯರ್ಸ್ ವಿರುದ್ಧ ಕನಿಷ್ಠ 60 ರನ್​ಗಳ ಅಂತರದಿಂದ ಸೋತರೆ, ಅತ್ತ ಗುಜರಾತ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 160 ರನ್​ಗಳ ಅಂತರದಿಂದ ಗೆಲ್ಲಬೇಕು. ಅಂದರೆ ಮಾತ್ರ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ನೆಟ್ ರನ್ ರೇಟ್ ಮೂಲಕ ಗುಜರಾತ್ ಜೈಂಟ್ಸ್ ತಂಡಕ್ಕೆ ಅಗ್ರಸ್ಥಾನಕ್ಕೇರಲು ಅವಕಾಶ ದೊರೆಯಲಿದೆ.

ಆರ್​ಸಿಬಿ ತಂಡವು ಯುಪಿ ವಾರಿಯರ್ಸ್ ವಿರುದ್ಧ ಕನಿಷ್ಠ 60 ರನ್​ಗಳ ಅಂತರದಿಂದ ಸೋತರೆ, ಅತ್ತ ಗುಜರಾತ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 160 ರನ್​ಗಳ ಅಂತರದಿಂದ ಗೆಲ್ಲಬೇಕು. ಅಂದರೆ ಮಾತ್ರ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ನೆಟ್ ರನ್ ರೇಟ್ ಮೂಲಕ ಗುಜರಾತ್ ಜೈಂಟ್ಸ್ ತಂಡಕ್ಕೆ ಅಗ್ರಸ್ಥಾನಕ್ಕೇರಲು ಅವಕಾಶ ದೊರೆಯಲಿದೆ.

5 / 6
ಆದರೆ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ತಂಡಕ್ಕೆ 160 ರನ್​ಗಳ ಅಂತರದ ಗೆಲುವು ಕಷ್ಟಸಾಧ್ಯ. ಹೀಗಾಗಿ ಯುಪಿ ವಾರಿಯರ್ಸ್ ವಿರುದ್ಧ ಸೋತರೂ ಆರ್​ಸಿಬಿ ತಂಡ ನೆಟ್ ರನ್ ರೇಟ್ ಮೂಲಕ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಆದರೆ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ತಂಡಕ್ಕೆ 160 ರನ್​ಗಳ ಅಂತರದ ಗೆಲುವು ಕಷ್ಟಸಾಧ್ಯ. ಹೀಗಾಗಿ ಯುಪಿ ವಾರಿಯರ್ಸ್ ವಿರುದ್ಧ ಸೋತರೂ ಆರ್​ಸಿಬಿ ತಂಡ ನೆಟ್ ರನ್ ರೇಟ್ ಮೂಲಕ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

6 / 6
Follow Us
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?