AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 22023: ತನ್ನ ಮೊದಲ ಪಂದ್ಯಕ್ಕೆ ಬಲಿಷ್ಠ ತಂಡ ಕಟ್ಟಿದ ಆರ್​ಸಿಬಿ! ಯಾರಿಗೆಲ್ಲ ಅವಕಾಶ?

RCB: ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಆರಂಭವಾಗಿದೆ. ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಪೃಥ್ವಿಶಂಕರ
|

Updated on:Mar 05, 2023 | 3:57 PM

Share
ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ ಭಾನುವಾರ ಎರಡು ಪಂದ್ಯಗಳು ನಡೆಯಲಿವೆ.ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಆರಂಭವಾಗಿದೆ. ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ ಭಾನುವಾರ ಎರಡು ಪಂದ್ಯಗಳು ನಡೆಯಲಿವೆ.ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಆರಂಭವಾಗಿದೆ. ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

1 / 13
 ಬೆಂಗಳೂರಿನಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದ್ದು, ಇದರಲ್ಲಿ ಎಲ್ಲಿಸ್ ಪೆರ್ರಿ, ಮೆಗನ್ ಶುಟ್, ಸೋಫಿ ಡಿವೈನ್ ಮತ್ತು ಹೀದರ್ ನೈಟ್ ಹೆಸರು ಸೇರಿದೆ.

ಬೆಂಗಳೂರಿನಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದ್ದು, ಇದರಲ್ಲಿ ಎಲ್ಲಿಸ್ ಪೆರ್ರಿ, ಮೆಗನ್ ಶುಟ್, ಸೋಫಿ ಡಿವೈನ್ ಮತ್ತು ಹೀದರ್ ನೈಟ್ ಹೆಸರು ಸೇರಿದೆ.

2 / 13
ಸ್ಮೃತಿ ಮಂಧಾನ (ನಾಯಕಿ)

ಸ್ಮೃತಿ ಮಂಧಾನ (ನಾಯಕಿ)

3 / 13
ಸೋಫಿ ಡಿವೈನ್

ಸೋಫಿ ಡಿವೈನ್

4 / 13
ದಿಶಾ ಕಸತ್

ದಿಶಾ ಕಸತ್

5 / 13
ಎಲ್ಲಿಸ್ ಪೆರ್ರಿ

ಎಲ್ಲಿಸ್ ಪೆರ್ರಿ

6 / 13
ರಿಚಾ ಘೋಷ್ (ವಿಕೆಟ್ ಕೀಪರ್)

ರಿಚಾ ಘೋಷ್ (ವಿಕೆಟ್ ಕೀಪರ್)

7 / 13
ಹೀದರ್ ನೈಟ್

ಹೀದರ್ ನೈಟ್

8 / 13
ಕನಿಕಾ ಅಹುಜಾ

ಕನಿಕಾ ಅಹುಜಾ

9 / 13
ಆಶಾ ಶೋಬನಾ

ಆಶಾ ಶೋಬನಾ

10 / 13
ಪ್ರೀತಿ ಬೋಸ್

ಪ್ರೀತಿ ಬೋಸ್

11 / 13
ಮೇಗನ್ ಶಟ್

ಮೇಗನ್ ಶಟ್

12 / 13
ರೇಣುಕಾ ಸಿಂಗ್  ಠಾಕೂರ್

ರೇಣುಕಾ ಸಿಂಗ್ ಠಾಕೂರ್

13 / 13

Published On - 3:55 pm, Sun, 5 March 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!