WPL Points Table 2024: ಸತತ ಎರಡು ಗೆಲುವು; ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್​ಸಿಬಿ..!

WPL Points Table 2024: ಲೀಗ್​ನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಆರ್‌ಸಿಬಿ ತಂಡ 2 ರನ್​ಗಳಿಂದ ಜಯದ ನಗೆ ಬೀರಿತ್ತು. ಆ ಬಳಿಕ ಇದೀಗ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಹೀನಾಯವಾಗಿ ಸೋಲಿಸಿ, ಲೀಗ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇದರೊಂದಿಗೆ ಪಾಯಿಂಟ್ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದೆ.

|

Updated on: Feb 28, 2024 | 3:21 PM

ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನ್‌ನಲ್ಲಿ ಆಡಿದ್ದ 8 ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್​ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಎರಡನೇ ಸೀಸನ್​ನಲ್ಲಿ ಆಡಿದ ಮೊದಲೆರಡು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿದೆ.

ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನ್‌ನಲ್ಲಿ ಆಡಿದ್ದ 8 ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್​ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಎರಡನೇ ಸೀಸನ್​ನಲ್ಲಿ ಆಡಿದ ಮೊದಲೆರಡು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿದೆ.

1 / 9
ಲೀಗ್​ನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಆರ್‌ಸಿಬಿ  ತಂಡ 2 ರನ್​ಗಳಿಂದ ಜಯದ ನಗೆ ಬೀರಿತ್ತು. ಆ ಬಳಿಕ ಇದೀಗ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಹೀನಾಯವಾಗಿ ಸೋಲಿಸಿ, ಲೀಗ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ.

ಲೀಗ್​ನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಆರ್‌ಸಿಬಿ ತಂಡ 2 ರನ್​ಗಳಿಂದ ಜಯದ ನಗೆ ಬೀರಿತ್ತು. ಆ ಬಳಿಕ ಇದೀಗ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಹೀನಾಯವಾಗಿ ಸೋಲಿಸಿ, ಲೀಗ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ.

2 / 9
ಲೀಗ್‌ನಲ್ಲಿ ನಡೆದ ಐದನೇ ಪಂದ್ಯದಲ್ಲಿ ಆರ್‌ಸಿಬಿ, ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಗೆಲುವಿಗೆ ಗುಜರಾತ್ ನೀಡಿದ 108 ರನ್‌ಗಳ ಗುರಿಯನ್ನು ಇನ್ನು 45 ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್ ಕಳೆದುಕೊಂಡು ಆರ್​ಸಿಬಿ ಸಾಧಿಸಿತು.

ಲೀಗ್‌ನಲ್ಲಿ ನಡೆದ ಐದನೇ ಪಂದ್ಯದಲ್ಲಿ ಆರ್‌ಸಿಬಿ, ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಗೆಲುವಿಗೆ ಗುಜರಾತ್ ನೀಡಿದ 108 ರನ್‌ಗಳ ಗುರಿಯನ್ನು ಇನ್ನು 45 ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್ ಕಳೆದುಕೊಂಡು ಆರ್​ಸಿಬಿ ಸಾಧಿಸಿತು.

3 / 9
ತಂಡದ ಪರ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ 43 ರನ್‌ಗಳ ಇನಿಂಗ್ಸ್‌ ಆಡಿದರೆ, ಬೌಲಿಂಗ್ ನಲ್ಲಿ ರೇಣುಕಾ ಠಾಕೂರ್ 2 ಹಾಗೂ ಸೋಫಿ ಮೊಲಿನಿಯಕ್ಸ್ 3 ವಿಕೆಟ್ ಪಡೆದರು.

ತಂಡದ ಪರ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ 43 ರನ್‌ಗಳ ಇನಿಂಗ್ಸ್‌ ಆಡಿದರೆ, ಬೌಲಿಂಗ್ ನಲ್ಲಿ ರೇಣುಕಾ ಠಾಕೂರ್ 2 ಹಾಗೂ ಸೋಫಿ ಮೊಲಿನಿಯಕ್ಸ್ 3 ವಿಕೆಟ್ ಪಡೆದರು.

4 / 9
ಈ ಪಂದ್ಯದಲ್ಲಿ ಆರ್‌ಸಿಬಿ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿದೆ. ಇದೀಗ ಆರ್‌ಸಿಬಿ ಟೇಬಲ್‌ ಟಾಪರ್‌ ಎನಿಸಿಕೊಂಡಿದೆ. ಆರ್‌ಸಿಬಿ ತನ್ನ ಎರಡೂ ಪಂದ್ಯಗಳನ್ನು ಗೆದ್ದು 1.665 ನೆಟ್​ ರನ್ ಹಾಗೂ​ 4 ಅಂಕ ಗಳಿಸಿದೆ.

ಈ ಪಂದ್ಯದಲ್ಲಿ ಆರ್‌ಸಿಬಿ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿದೆ. ಇದೀಗ ಆರ್‌ಸಿಬಿ ಟೇಬಲ್‌ ಟಾಪರ್‌ ಎನಿಸಿಕೊಂಡಿದೆ. ಆರ್‌ಸಿಬಿ ತನ್ನ ಎರಡೂ ಪಂದ್ಯಗಳನ್ನು ಗೆದ್ದು 1.665 ನೆಟ್​ ರನ್ ಹಾಗೂ​ 4 ಅಂಕ ಗಳಿಸಿದೆ.

5 / 9
ಅದೇ ಸಮಯದಲ್ಲಿ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸಹ ತನ್ನ ಎರಡೂ ಪಂದ್ಯಗಳನ್ನು ಗೆದ್ದು, ತಂಡವು 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮುಂಬೈ ತಂಡದ ನೆಟ್ ರನ್ ರೇಟ್ 0.488 ಆಗಿದೆ.

ಅದೇ ಸಮಯದಲ್ಲಿ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸಹ ತನ್ನ ಎರಡೂ ಪಂದ್ಯಗಳನ್ನು ಗೆದ್ದು, ತಂಡವು 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮುಂಬೈ ತಂಡದ ನೆಟ್ ರನ್ ರೇಟ್ 0.488 ಆಗಿದೆ.

6 / 9
ಡೆಲ್ಲಿ ಕ್ಯಾಪಿಟಲ್ಸ್ ತಂಡ ಎರಡು ಪಂದ್ಯಗಳನ್ನು ಆಡಿದ್ದು ಒಂದರಲ್ಲಿ ಗೆದ್ದು, ಒಂದರಲ್ಲಿ ಸೋತು 2 ಅಂಕಗಳನ್ನು ಹೊಂದಿದ್ದು, ತಂಡ 1.222 ನೆಟ್ ರನ್‌ರೇಟ್‌ನೊಂದಿಗೆ ಮೂರನೇ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಎರಡು ಪಂದ್ಯಗಳನ್ನು ಆಡಿದ್ದು ಒಂದರಲ್ಲಿ ಗೆದ್ದು, ಒಂದರಲ್ಲಿ ಸೋತು 2 ಅಂಕಗಳನ್ನು ಹೊಂದಿದ್ದು, ತಂಡ 1.222 ನೆಟ್ ರನ್‌ರೇಟ್‌ನೊಂದಿಗೆ ಮೂರನೇ ಸ್ಥಾನದಲ್ಲಿದೆ.

7 / 9
ಉಳಿದಂತೆ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ತಮ್ಮ ಮೊದಲ ಎರಡು ಪಂದ್ಯಗಳಲ್ಲಿ ಸೋತಿವೆ. ಈ ಎರಡೂ ತಂಡಗಳು ಖಾತೆ ತೆರೆಯದೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ.

ಉಳಿದಂತೆ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ತಮ್ಮ ಮೊದಲ ಎರಡು ಪಂದ್ಯಗಳಲ್ಲಿ ಸೋತಿವೆ. ಈ ಎರಡೂ ತಂಡಗಳು ಖಾತೆ ತೆರೆಯದೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ.

8 / 9
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಮೊದಲು ಆಡಿದ ಗುಜರಾತ್ ಜೈಂಟ್ಸ್  20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 107 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಉತ್ತರವಾಗಿ ಆರ್‌ಸಿಬಿ 12.3 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಮೊದಲು ಆಡಿದ ಗುಜರಾತ್ ಜೈಂಟ್ಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 107 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಉತ್ತರವಾಗಿ ಆರ್‌ಸಿಬಿ 12.3 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

9 / 9
Follow us
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?