AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL Prize Money 2024: ರನ್ನರ್​ಅಪ್ ಡೆಲ್ಲಿಗೆ 3 ಕೋಟಿ; ಚಾಂಪಿಯನ್ ಆರ್​ಸಿಬಿಗೆ ಸಿಕ್ಕಿದ್ದೆಷ್ಟು?

WPL Prize Money 2024: ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಪ್ರಶಸ್ತಿ ಎತ್ತಿಹಿಡಿದಿದೆ. ಈ ಮೂಲಕ ಎರಡನೇ ಸೀಸನ್‌ಗೆ ಅದ್ಧೂರಿ ತೆರೆ ಬಿದ್ದಿದೆ. ಇನ್ನು ಈ ಸೀಸನ್​ನಲ್ಲಿ ವಿವಿದ ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದ ಆಟಗಾರ್ತಿಯರು ಯಾರ್ಯಾರು? ಅವರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು ಎಂಬುದನ್ನು ನೋಡುವುದಾದರೆ...

ಪೃಥ್ವಿಶಂಕರ
|

Updated on: Mar 17, 2024 | 11:58 PM

Share
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಪ್ರಶಸ್ತಿ ಎತ್ತಿಹಿಡಿದಿದೆ. ಈ ಮೂಲಕ ಎರಡನೇ ಸೀಸನ್‌ಗೆ ಅದ್ಧೂರಿ ತೆರೆ ಬಿದ್ದಿದೆ. ಇನ್ನು ಈ ಸೀಸನ್​ನಲ್ಲಿ ವಿವಿದ ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದ ಆಟಗಾರ್ತಿಯರು ಯಾರ್ಯಾರು? ಅವರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು ಎಂಬುದನ್ನು ನೋಡುವುದಾದರೆ...

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಪ್ರಶಸ್ತಿ ಎತ್ತಿಹಿಡಿದಿದೆ. ಈ ಮೂಲಕ ಎರಡನೇ ಸೀಸನ್‌ಗೆ ಅದ್ಧೂರಿ ತೆರೆ ಬಿದ್ದಿದೆ. ಇನ್ನು ಈ ಸೀಸನ್​ನಲ್ಲಿ ವಿವಿದ ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದ ಆಟಗಾರ್ತಿಯರು ಯಾರ್ಯಾರು? ಅವರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು ಎಂಬುದನ್ನು ನೋಡುವುದಾದರೆ...

1 / 7
ಕಳೆದ ಬಾರಿಯಂತೆ ಈ ಬಾರಿಯೂ ಚಾಂಪಿಯನ್ ತಂಡಕ್ಕೆ 6 ಕೋಟಿ ರೂಪಾಯಿಗಳನ್ನು ಬಹುಮಾನವನ್ನಾಗಿ ನೀಡಲಾಗಿದೆ. ಅಂದರೆ ಚಾಂಪಿಯನ್ ಆರ್​ಸಿಬಿ ಟ್ರೋಫಿಯೊಂದಿಗೆ 6 ಕೋಟಿ ರೂಗಳನ್ನು ತನ್ನ ಖಾತೆಗೆ ಹಾಕಿಕೊಂಡು ಲೀಗ್​ಗೆ ವಿದಾಯ ಹೇಳಿದೆ.

ಕಳೆದ ಬಾರಿಯಂತೆ ಈ ಬಾರಿಯೂ ಚಾಂಪಿಯನ್ ತಂಡಕ್ಕೆ 6 ಕೋಟಿ ರೂಪಾಯಿಗಳನ್ನು ಬಹುಮಾನವನ್ನಾಗಿ ನೀಡಲಾಗಿದೆ. ಅಂದರೆ ಚಾಂಪಿಯನ್ ಆರ್​ಸಿಬಿ ಟ್ರೋಫಿಯೊಂದಿಗೆ 6 ಕೋಟಿ ರೂಗಳನ್ನು ತನ್ನ ಖಾತೆಗೆ ಹಾಕಿಕೊಂಡು ಲೀಗ್​ಗೆ ವಿದಾಯ ಹೇಳಿದೆ.

2 / 7
ಫೈನಲ್ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಮುಗ್ಗರಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟದಿಂದ ವಂಚಿತವಾದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಬಾರಿಯಂತೆ ಈ ಬಾರಿಯೂ ರನ್ನರ್​ಅಪ್​ಗೆ ತೃಪ್ತಿಪಟ್ಟಿದ್ದು, 3 ಕೋಟಿ ರೂಗಳನ್ನು ತನ್ನ ಖಾತೆಗೆ ಹಾಕಿಕೊಂಡಿದೆ.

ಫೈನಲ್ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಮುಗ್ಗರಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟದಿಂದ ವಂಚಿತವಾದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಬಾರಿಯಂತೆ ಈ ಬಾರಿಯೂ ರನ್ನರ್​ಅಪ್​ಗೆ ತೃಪ್ತಿಪಟ್ಟಿದ್ದು, 3 ಕೋಟಿ ರೂಗಳನ್ನು ತನ್ನ ಖಾತೆಗೆ ಹಾಕಿಕೊಂಡಿದೆ.

3 / 7
ಟೂರ್ನಿಯಲ್ಲಿ ಮೂರನೇ ಸ್ಥಾನ ಪಡೆದ ಮುಂಬೈ ಇಂಡಿಯನ್ಸ್ ತಂಡಕ್ಕೆ 1 ಕೋಟಿ ರೂಗಳನ್ನು ಬಹುಮಾನವನ್ನಾಗಿ ಪಡೆದಿದೆ. ಫೈನಲ್​ಗೂ ಮುನ್ನ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಇದೇ ಆರ್​ಸಿಬಿ ಎದುರು ಮುಂಬೈ ತಂಡ ಸೋತು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಟೂರ್ನಿಯಲ್ಲಿ ಮೂರನೇ ಸ್ಥಾನ ಪಡೆದ ಮುಂಬೈ ಇಂಡಿಯನ್ಸ್ ತಂಡಕ್ಕೆ 1 ಕೋಟಿ ರೂಗಳನ್ನು ಬಹುಮಾನವನ್ನಾಗಿ ಪಡೆದಿದೆ. ಫೈನಲ್​ಗೂ ಮುನ್ನ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಇದೇ ಆರ್​ಸಿಬಿ ಎದುರು ಮುಂಬೈ ತಂಡ ಸೋತು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

4 / 7
ಇನ್ನು ವೈಯಕ್ತಿಕ ಪ್ರದರ್ಶನಕ್ಕೆ ಸಂದ ಪ್ರಶಸ್ತಿಗಳ ಬಗ್ಗೆ ಗಮನಹರಿಸುವುದಾದರೆ.. ಟೂರ್ನಿಯಲ್ಲಿ ಆಡಿದ 9 ಪಂದ್ಯಗಳಲ್ಲಿ 347 ರನ್ ಕಲೆಹಾಕಿದ ಎಲ್ಲಿಸ್ ಪೆರ್ರಿ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ ಎನಿಸಿಕೊಂಡರು. ಈ ಮೂಲಕ ಆರೆಂಜ್ ಕ್ಯಾಪ್ ಗೆದ್ದ ಎಲ್ಲಿಸ್ ಪೆರ್ರಿಗೆ 5 ಲಕ್ಷ ರೂಗಳನ್ನು ಬಹುಮಾನವನ್ನಾಗಿ ನೀಡಲಾಯಿತು.

ಇನ್ನು ವೈಯಕ್ತಿಕ ಪ್ರದರ್ಶನಕ್ಕೆ ಸಂದ ಪ್ರಶಸ್ತಿಗಳ ಬಗ್ಗೆ ಗಮನಹರಿಸುವುದಾದರೆ.. ಟೂರ್ನಿಯಲ್ಲಿ ಆಡಿದ 9 ಪಂದ್ಯಗಳಲ್ಲಿ 347 ರನ್ ಕಲೆಹಾಕಿದ ಎಲ್ಲಿಸ್ ಪೆರ್ರಿ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ ಎನಿಸಿಕೊಂಡರು. ಈ ಮೂಲಕ ಆರೆಂಜ್ ಕ್ಯಾಪ್ ಗೆದ್ದ ಎಲ್ಲಿಸ್ ಪೆರ್ರಿಗೆ 5 ಲಕ್ಷ ರೂಗಳನ್ನು ಬಹುಮಾನವನ್ನಾಗಿ ನೀಡಲಾಯಿತು.

5 / 7
ಹಾಗೆಯೇ ಬೌಲಿಂಗ್​ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಕನ್ನಡತಿ ಶ್ರೇಯಾಂಕ ಪಾಟೀಲ್ ಇಡೀ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಇದರೊಂದಿಗೆ ಪರ್ಪಲ್ ಕ್ಯಾಪ್ ಕೂಡ ಗೆದ್ದರು. ಟೂರ್ನಿಯಲ್ಲಿ ಆಡಿದ 9 ಪಂದ್ಯಗಳಿಂದ 13 ವಿಕೆಟ್ ಉರುಳಿಸಿದ ಶ್ರೇಯಾಂಕಗೆ 5 ಲಕ್ಷ ರೂ ಬಹುಮಾನ ಸಿಕ್ಕಿತು.

ಹಾಗೆಯೇ ಬೌಲಿಂಗ್​ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಕನ್ನಡತಿ ಶ್ರೇಯಾಂಕ ಪಾಟೀಲ್ ಇಡೀ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಇದರೊಂದಿಗೆ ಪರ್ಪಲ್ ಕ್ಯಾಪ್ ಕೂಡ ಗೆದ್ದರು. ಟೂರ್ನಿಯಲ್ಲಿ ಆಡಿದ 9 ಪಂದ್ಯಗಳಿಂದ 13 ವಿಕೆಟ್ ಉರುಳಿಸಿದ ಶ್ರೇಯಾಂಕಗೆ 5 ಲಕ್ಷ ರೂ ಬಹುಮಾನ ಸಿಕ್ಕಿತು.

6 / 7
ಇದಲ್ಲದೆ ಟೂರ್ನಿಯುದ್ದಕ್ಕೂ ಬೌಲಿಂಗ್ ಹಾಗೂ ಬ್ಯಾಟಿಂಗ್ ಇದರ ಜೊತೆಗೆ ಫೀಲ್ಡಿಂಗ್​ನಲ್ಲಿ ಅಪ್ರತಿಮ ಪ್ರದರ್ಶನ ನೀಡಿದ ಶ್ರೇಯಾಂಕ ಪಾಟೀಲ್ ಎರಡನೇ ಆವೃತ್ತಿಯ ಉದಯೋನ್ಮುಖ ಪ್ಲೇಯರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಇದಲ್ಲದೆ ಟೂರ್ನಿಯುದ್ದಕ್ಕೂ ಬೌಲಿಂಗ್ ಹಾಗೂ ಬ್ಯಾಟಿಂಗ್ ಇದರ ಜೊತೆಗೆ ಫೀಲ್ಡಿಂಗ್​ನಲ್ಲಿ ಅಪ್ರತಿಮ ಪ್ರದರ್ಶನ ನೀಡಿದ ಶ್ರೇಯಾಂಕ ಪಾಟೀಲ್ ಎರಡನೇ ಆವೃತ್ತಿಯ ಉದಯೋನ್ಮುಖ ಪ್ಲೇಯರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

7 / 7
Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!