AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಆಪದ್ಬಾಂಧವ ಅಜಿಂಕ್ಯ; ಭಾರತದ ಪರ ಇತಿಹಾಸ ಸೃಷ್ಟಿಸಿದ ರಹಾನೆ..!

Ajinkya Rahane, WTC Final 2023: 18 ತಿಂಗಳ ನಂತರ ರಹಾನೆ ಟೆಸ್ಟ್ ಪಂದ್ಯ ಆಡುತ್ತಿರುವ ರಹಾನೆ, ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ 50 ರನ್ ಪೂರೈಸಿದರು.

ಪೃಥ್ವಿಶಂಕರ
|

Updated on:Jun 09, 2023 | 4:27 PM

Share
ಕೇವಲ 71 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸುತ್ತಿರುವ ಟೀಂ ಇಂಡಿಯಾದ ಆಪದ್ಬಾಂಧವ ಅಜಿಂಕ್ಯ ರಹಾನೆ, ಆಸೀಸ್ ವೇಗಿಗಳ ಮಾರಕ ದಾಳಿಯನ್ನು ಸಮರ್ಥವಾಗಿ ಎದುರಿಸಿ ಅವಶ್ಯಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

ಕೇವಲ 71 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸುತ್ತಿರುವ ಟೀಂ ಇಂಡಿಯಾದ ಆಪದ್ಬಾಂಧವ ಅಜಿಂಕ್ಯ ರಹಾನೆ, ಆಸೀಸ್ ವೇಗಿಗಳ ಮಾರಕ ದಾಳಿಯನ್ನು ಸಮರ್ಥವಾಗಿ ಎದುರಿಸಿ ಅವಶ್ಯಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

1 / 5
ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಅವರಂತಹ ಬ್ಯಾಟ್ಸ್‌ಮನ್‌ಗಳು ಆಸ್ಟ್ರೇಲಿಯಾ ವಿರುದ್ಧ ಮಕಾಡೆ ಮಲಗಿದಾಗ ಓವಲ್ ಮೈದಾನದಲ್ಲಿ ಕೆಚ್ಚೆದೆಯ ಬ್ಯಾಟಿಂಗ್ ಮಾಡುತ್ತಿರುವ ರಹಾನೆ, ಡಬ್ಲ್ಯುಟಿಸಿ ಫೈನಲ್‌ನ ಮೂರನೇ ದಿನ 92 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದ್ದಾರೆ.

ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಅವರಂತಹ ಬ್ಯಾಟ್ಸ್‌ಮನ್‌ಗಳು ಆಸ್ಟ್ರೇಲಿಯಾ ವಿರುದ್ಧ ಮಕಾಡೆ ಮಲಗಿದಾಗ ಓವಲ್ ಮೈದಾನದಲ್ಲಿ ಕೆಚ್ಚೆದೆಯ ಬ್ಯಾಟಿಂಗ್ ಮಾಡುತ್ತಿರುವ ರಹಾನೆ, ಡಬ್ಲ್ಯುಟಿಸಿ ಫೈನಲ್‌ನ ಮೂರನೇ ದಿನ 92 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದ್ದಾರೆ.

2 / 5
18 ತಿಂಗಳ ನಂತರ ರಹಾನೆ ಟೆಸ್ಟ್ ಪಂದ್ಯ ಆಡುತ್ತಿರುವ ರಹಾನೆ, ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ 50 ರನ್ ಪೂರೈಸಿದರು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

18 ತಿಂಗಳ ನಂತರ ರಹಾನೆ ಟೆಸ್ಟ್ ಪಂದ್ಯ ಆಡುತ್ತಿರುವ ರಹಾನೆ, ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ 50 ರನ್ ಪೂರೈಸಿದರು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

3 / 5
ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್‌ನಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದ ರಹಾನೆ, ಎರಡೂ ಇನ್ನಿಂಗ್ಸ್‌ಗಳಲ್ಲಿ ಫ್ಲಾಪ್ ಆಗಿದ್ದರು. ಇದಾದ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್‌ನಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದ ರಹಾನೆ, ಎರಡೂ ಇನ್ನಿಂಗ್ಸ್‌ಗಳಲ್ಲಿ ಫ್ಲಾಪ್ ಆಗಿದ್ದರು. ಇದಾದ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

4 / 5
ಆದರೆ ಈಗ ಬಹಳ ದಿನಗಳ ನಂತರ ಭಾರತ ತಂಡಕ್ಕೆ ಮರಳಿರುವ ರಹಾನೆ ಅರ್ಧಶತಕ ಸಿಡಿಸಿದಲ್ಲದೆ ಇದಕ್ಕೂ ಮುನ್ನ ರವೀಂದ್ರ ಜಡೇಜಾ ಅವರೊಂದಿಗೆ 71 ರನ್ ಜೊತೆಯಾಟವಾಡಿದರು. ಇದಾದ ಬಳಿಕ ಶಾರ್ದೂಲ್ ಠಾಕೂರ್ ಜೊತೆ ಉತ್ತಮ ಜೊತೆಯಾಟವಾಡುತ್ತಿದ್ದಾರೆ.

ಆದರೆ ಈಗ ಬಹಳ ದಿನಗಳ ನಂತರ ಭಾರತ ತಂಡಕ್ಕೆ ಮರಳಿರುವ ರಹಾನೆ ಅರ್ಧಶತಕ ಸಿಡಿಸಿದಲ್ಲದೆ ಇದಕ್ಕೂ ಮುನ್ನ ರವೀಂದ್ರ ಜಡೇಜಾ ಅವರೊಂದಿಗೆ 71 ರನ್ ಜೊತೆಯಾಟವಾಡಿದರು. ಇದಾದ ಬಳಿಕ ಶಾರ್ದೂಲ್ ಠಾಕೂರ್ ಜೊತೆ ಉತ್ತಮ ಜೊತೆಯಾಟವಾಡುತ್ತಿದ್ದಾರೆ.

5 / 5

Published On - 4:25 pm, Fri, 9 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ