AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಡಬ್ಲ್ಯುಟಿಸಿ ಫೈನಲ್​ನಲ್ಲಿ ಹಲವು ದಾಖಲೆಗಳ ಮೇಲೆ ಕಣ್ಣಿಟ್ಟ ಅಜಿಂಕ್ಯ ರಹಾನೆ..!

Ajinkya Rahane: ರಹಾನೆ ಈಗ ಡಬ್ಲ್ಯುಟಿಸಿ ಫೈನಲ್‌ಗಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಮರಳಿದ್ದು, ಇದೀಗ ಹಲವು ದಾಖಲೆಗಳನ್ನು ಸೃಷ್ಟಿಸುವ ಅವಕಾಶ ಸಿಕ್ಕಿದೆ.

ಪೃಥ್ವಿಶಂಕರ
|

Updated on:May 31, 2023 | 6:23 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಜೂನ್ 7 ಮತ್ತು 11 ರ ನಡುವೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟಿದ್ದ ಭಾರತ ಇದೀಗ ಈ ತಂಡದ ವಿರುದ್ಧವೇ ಫೈನಲ್ ಆಡಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಜೂನ್ 7 ಮತ್ತು 11 ರ ನಡುವೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟಿದ್ದ ಭಾರತ ಇದೀಗ ಈ ತಂಡದ ವಿರುದ್ಧವೇ ಫೈನಲ್ ಆಡಲಿದೆ.

1 / 7
ಈ ಫೈನಲ್​ಗಾಗಿ ಈಗಾಗಲೇ ಟೀಂ ಇಂಡಿಯಾ ಲಂಡನ್ ತಲುಪಿದ್ದು, ಮೂರನೇ ಬ್ಯಾಚ್​ನಲ್ಲಿ ಅಜಿಂಕ್ಯ ರಹಾನೆ ಜೊತೆಗೆ ಕೆಎಸ್ ಭರತ್, ಶುಭ್​ಮನ್ ಗಿಲ್, ಶಮಿ ಮತ್ತು ರವೀಂದ್ರ ಜಡೇಜಾ ಐಪಿಎಲ್ 2023 ರ ಫೈನಲ್ ಮುಕ್ತಾಯದ ನಂತರ ಲಂಡನ್ ತಲುಪಿದ್ದಾರೆ.

ಈ ಫೈನಲ್​ಗಾಗಿ ಈಗಾಗಲೇ ಟೀಂ ಇಂಡಿಯಾ ಲಂಡನ್ ತಲುಪಿದ್ದು, ಮೂರನೇ ಬ್ಯಾಚ್​ನಲ್ಲಿ ಅಜಿಂಕ್ಯ ರಹಾನೆ ಜೊತೆಗೆ ಕೆಎಸ್ ಭರತ್, ಶುಭ್​ಮನ್ ಗಿಲ್, ಶಮಿ ಮತ್ತು ರವೀಂದ್ರ ಜಡೇಜಾ ಐಪಿಎಲ್ 2023 ರ ಫೈನಲ್ ಮುಕ್ತಾಯದ ನಂತರ ಲಂಡನ್ ತಲುಪಿದ್ದಾರೆ.

2 / 7
ಇನ್ನು ಐಪಿಎಲ್​ನಲ್ಲಿ ಸಿಎಸ್‌ಕೆ ಪರ ಆಡಿದ್ದ ಅಜಿಂಕ್ಯ ರಹಾನೆ 14 ಪಂದ್ಯಗಳಲ್ಲಿ 172.49 ಸ್ಟ್ರೈಕ್ ರೇಟ್‌ನೊಂದಿಗೆ 326 ರನ್ ಬಾರಿಸಿದರು. ಈ ಅದ್ಭುತ ಪ್ರದರ್ಶನವೇ ರಹಾನೆಗೆ ಟೀಂ ಇಂಡಿಯಾದಲ್ಲಿ ಮತ್ತೆ ಅವಕಾಶ ಸಿಗುವಂತೆ ಮಾಡಿತು.

ಇನ್ನು ಐಪಿಎಲ್​ನಲ್ಲಿ ಸಿಎಸ್‌ಕೆ ಪರ ಆಡಿದ್ದ ಅಜಿಂಕ್ಯ ರಹಾನೆ 14 ಪಂದ್ಯಗಳಲ್ಲಿ 172.49 ಸ್ಟ್ರೈಕ್ ರೇಟ್‌ನೊಂದಿಗೆ 326 ರನ್ ಬಾರಿಸಿದರು. ಈ ಅದ್ಭುತ ಪ್ರದರ್ಶನವೇ ರಹಾನೆಗೆ ಟೀಂ ಇಂಡಿಯಾದಲ್ಲಿ ಮತ್ತೆ ಅವಕಾಶ ಸಿಗುವಂತೆ ಮಾಡಿತು.

3 / 7
ಹೀಗಾಗಿ ರಹಾನೆ ಈಗ ಡಬ್ಲ್ಯುಟಿಸಿ ಫೈನಲ್‌ಗಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಮರಳಿದ್ದು, ಇದೀಗ ರಹಾನೆಗೆ ಹಲವು ದಾಖಲೆಗಳನ್ನು ಸೃಷ್ಟಿಸುವ ಅವಕಾಶ ಸಿಕ್ಕಿದೆ.

ಹೀಗಾಗಿ ರಹಾನೆ ಈಗ ಡಬ್ಲ್ಯುಟಿಸಿ ಫೈನಲ್‌ಗಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಮರಳಿದ್ದು, ಇದೀಗ ರಹಾನೆಗೆ ಹಲವು ದಾಖಲೆಗಳನ್ನು ಸೃಷ್ಟಿಸುವ ಅವಕಾಶ ಸಿಕ್ಕಿದೆ.

4 / 7
ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ ರಹಾನೆ ಇದುವರೆಗೆ 4931 ರನ್ ಬಾರಿಸಿದ್ದುಇನ್ನು 69 ರನ್ ಸಿಡಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಲಿದ್ದಾರೆ. ರಹಾನೆ ಟೆಸ್ಟ್ ಕ್ರಿಕೆಟ್​ನಲ್ಲಿ 12 ಶತಕ ಹಾಗೂ 25 ಅರ್ಧಶತಕಗಳನ್ನೂ ಸಿಡಿಸಿದ್ದಾರೆ.

ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ ರಹಾನೆ ಇದುವರೆಗೆ 4931 ರನ್ ಬಾರಿಸಿದ್ದುಇನ್ನು 69 ರನ್ ಸಿಡಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಲಿದ್ದಾರೆ. ರಹಾನೆ ಟೆಸ್ಟ್ ಕ್ರಿಕೆಟ್​ನಲ್ಲಿ 12 ಶತಕ ಹಾಗೂ 25 ಅರ್ಧಶತಕಗಳನ್ನೂ ಸಿಡಿಸಿದ್ದಾರೆ.

5 / 7
ಇನ್ನು ಟೀಂ ಇಂಡಿಯಾದ ಉತ್ತಮ ಫೀಲ್ಡರ್​ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ರಹಾನೆ ಇದುವರೆಗೆ ಆಡಿರುವ ವ 82 ಪಂದ್ಯಗಳಲ್ಲಿ 99 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇನ್ನೂ ಒಂದು ಕ್ಯಾಚ್‌ ಹಿಡಿದರೆ 100 ಕ್ಯಾಚ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.

ಇನ್ನು ಟೀಂ ಇಂಡಿಯಾದ ಉತ್ತಮ ಫೀಲ್ಡರ್​ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ರಹಾನೆ ಇದುವರೆಗೆ ಆಡಿರುವ ವ 82 ಪಂದ್ಯಗಳಲ್ಲಿ 99 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇನ್ನೂ ಒಂದು ಕ್ಯಾಚ್‌ ಹಿಡಿದರೆ 100 ಕ್ಯಾಚ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.

6 / 7
ಒಟ್ಟಾರೆಯಾಗಿ ರಹಾನೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 12,865 ರನ್‌ ಕಲೆಹಾಕಿದ್ದು, ಇನ್ನೂ 135 ರನ್‌ ಬಾರಿಸಿದರೆ ತಮ್ಮ 13,000 ರನ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.

ಒಟ್ಟಾರೆಯಾಗಿ ರಹಾನೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 12,865 ರನ್‌ ಕಲೆಹಾಕಿದ್ದು, ಇನ್ನೂ 135 ರನ್‌ ಬಾರಿಸಿದರೆ ತಮ್ಮ 13,000 ರನ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.

7 / 7

Published On - 6:21 pm, Wed, 31 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ