AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಭಾರತದ ವಿರುದ್ಧ ದೈತ್ಯರನ್ನೇ ಕಣಕ್ಕಿಳಿಸಲಿದೆ ಕ್ರಿಕೆಟ್ ಆಸ್ಟ್ರೇಲಿಯಾ; ಹೀಗಿದೆ ಸಂಭಾವ್ಯ ತಂಡ

WTC Final 2023: ಭಾರತದ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡಿದ ತಂಡವೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Jun 02, 2023 | 6:00 PM

Share
ಇನ್ನು ಕೆಲವೇ ದಿನಗಳಲ್ಲಿ ಲಂಡನ್​ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಈ ಟೂರ್ನಿಯಲ್ಲಿ ಫೈನಲ್ ಆಡಲಿದೆ. ಇನ್ನು ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿರುವ ಕಾಂಗರೂ ಪಡೆ ಯಾವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ. ಆ ಕುತೂಹಲಕ್ಕೆ ಉತ್ತರ ಇಲ್ಲಿದೆ.

ಇನ್ನು ಕೆಲವೇ ದಿನಗಳಲ್ಲಿ ಲಂಡನ್​ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಈ ಟೂರ್ನಿಯಲ್ಲಿ ಫೈನಲ್ ಆಡಲಿದೆ. ಇನ್ನು ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿರುವ ಕಾಂಗರೂ ಪಡೆ ಯಾವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ. ಆ ಕುತೂಹಲಕ್ಕೆ ಉತ್ತರ ಇಲ್ಲಿದೆ.

1 / 13
ಭಾರತದ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡಿದ ತಂಡವೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ. ಹಾಗಿದ್ದರೆ ಫೈನಲ್ ಪಂದ್ಯದಲ್ಲಿ ಆಸೀಸ್ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದನ್ನು ನೋಡುವುದಾದರೆ..

ಭಾರತದ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡಿದ ತಂಡವೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ. ಹಾಗಿದ್ದರೆ ಫೈನಲ್ ಪಂದ್ಯದಲ್ಲಿ ಆಸೀಸ್ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದನ್ನು ನೋಡುವುದಾದರೆ..

2 / 13
ಡೇವಿಡ್ ವಾರ್ನರ್

ಡೇವಿಡ್ ವಾರ್ನರ್

3 / 13
ಉಸ್ಮಾನ್ ಖವಾಜಾ

ಉಸ್ಮಾನ್ ಖವಾಜಾ

4 / 13
ಮಾರ್ನಸ್ ಲಬುಶೇನ್

ಮಾರ್ನಸ್ ಲಬುಶೇನ್

5 / 13
ಸ್ಟೀವ್ ಸ್ಮಿತ್

ಸ್ಟೀವ್ ಸ್ಮಿತ್

6 / 13
ಟ್ರಾವಿಸ್ ಹೆಡ್

ಟ್ರಾವಿಸ್ ಹೆಡ್

7 / 13
ಕ್ಯಾಮರೂನ್ ಗ್ರೀನ್

ಕ್ಯಾಮರೂನ್ ಗ್ರೀನ್

8 / 13
ಅಲೆಕ್ಸ್ ಕ್ಯಾರಿ

ಅಲೆಕ್ಸ್ ಕ್ಯಾರಿ

9 / 13
ಪ್ಯಾಟ್ ಕಮ್ಮಿನ್ಸ್

ಪ್ಯಾಟ್ ಕಮ್ಮಿನ್ಸ್

10 / 13
ಮಿಚೆಲ್ ಸ್ಟಾರ್ಕ್

ಮಿಚೆಲ್ ಸ್ಟಾರ್ಕ್

11 / 13
ನಾಥನ್ ಲಿಯಾನ್

ನಾಥನ್ ಲಿಯಾನ್

12 / 13
ಜೋಶ್ ಹ್ಯಾಜಲ್ವುಡ್

ಜೋಶ್ ಹ್ಯಾಜಲ್ವುಡ್

13 / 13
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು