AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಭಾರತದ ವಿರುದ್ಧ ದೈತ್ಯರನ್ನೇ ಕಣಕ್ಕಿಳಿಸಲಿದೆ ಕ್ರಿಕೆಟ್ ಆಸ್ಟ್ರೇಲಿಯಾ; ಹೀಗಿದೆ ಸಂಭಾವ್ಯ ತಂಡ

WTC Final 2023: ಭಾರತದ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡಿದ ತಂಡವೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Jun 02, 2023 | 6:00 PM

Share
ಇನ್ನು ಕೆಲವೇ ದಿನಗಳಲ್ಲಿ ಲಂಡನ್​ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಈ ಟೂರ್ನಿಯಲ್ಲಿ ಫೈನಲ್ ಆಡಲಿದೆ. ಇನ್ನು ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿರುವ ಕಾಂಗರೂ ಪಡೆ ಯಾವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ. ಆ ಕುತೂಹಲಕ್ಕೆ ಉತ್ತರ ಇಲ್ಲಿದೆ.

ಇನ್ನು ಕೆಲವೇ ದಿನಗಳಲ್ಲಿ ಲಂಡನ್​ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಈ ಟೂರ್ನಿಯಲ್ಲಿ ಫೈನಲ್ ಆಡಲಿದೆ. ಇನ್ನು ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿರುವ ಕಾಂಗರೂ ಪಡೆ ಯಾವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ. ಆ ಕುತೂಹಲಕ್ಕೆ ಉತ್ತರ ಇಲ್ಲಿದೆ.

1 / 13
ಭಾರತದ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡಿದ ತಂಡವೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ. ಹಾಗಿದ್ದರೆ ಫೈನಲ್ ಪಂದ್ಯದಲ್ಲಿ ಆಸೀಸ್ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದನ್ನು ನೋಡುವುದಾದರೆ..

ಭಾರತದ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡಿದ ತಂಡವೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ. ಹಾಗಿದ್ದರೆ ಫೈನಲ್ ಪಂದ್ಯದಲ್ಲಿ ಆಸೀಸ್ ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದನ್ನು ನೋಡುವುದಾದರೆ..

2 / 13
ಡೇವಿಡ್ ವಾರ್ನರ್

ಡೇವಿಡ್ ವಾರ್ನರ್

3 / 13
ಉಸ್ಮಾನ್ ಖವಾಜಾ

ಉಸ್ಮಾನ್ ಖವಾಜಾ

4 / 13
ಮಾರ್ನಸ್ ಲಬುಶೇನ್

ಮಾರ್ನಸ್ ಲಬುಶೇನ್

5 / 13
ಸ್ಟೀವ್ ಸ್ಮಿತ್

ಸ್ಟೀವ್ ಸ್ಮಿತ್

6 / 13
ಟ್ರಾವಿಸ್ ಹೆಡ್

ಟ್ರಾವಿಸ್ ಹೆಡ್

7 / 13
ಕ್ಯಾಮರೂನ್ ಗ್ರೀನ್

ಕ್ಯಾಮರೂನ್ ಗ್ರೀನ್

8 / 13
ಅಲೆಕ್ಸ್ ಕ್ಯಾರಿ

ಅಲೆಕ್ಸ್ ಕ್ಯಾರಿ

9 / 13
ಪ್ಯಾಟ್ ಕಮ್ಮಿನ್ಸ್

ಪ್ಯಾಟ್ ಕಮ್ಮಿನ್ಸ್

10 / 13
ಮಿಚೆಲ್ ಸ್ಟಾರ್ಕ್

ಮಿಚೆಲ್ ಸ್ಟಾರ್ಕ್

11 / 13
ನಾಥನ್ ಲಿಯಾನ್

ನಾಥನ್ ಲಿಯಾನ್

12 / 13
ಜೋಶ್ ಹ್ಯಾಜಲ್ವುಡ್

ಜೋಶ್ ಹ್ಯಾಜಲ್ವುಡ್

13 / 13
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ