AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಬೆಸ್ಟ್ ಇಲೆವೆನ್: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ

WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.

TV9 Web
| Edited By: |

Updated on: Jun 04, 2023 | 7:21 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಆಫ್​ ದಿ ಟೂರ್ನಮೆಂಟ್ ಅನ್ನು ಪ್ರಕಟಿಸಿದೆ. 2021 ರಿಂದ 2023ರವರೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಈ ತಂಡಕ್ಕಾಗಿ ಆಯ್ಕೆ ಮಾಡಲಾಗಿದೆ.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಆಫ್​ ದಿ ಟೂರ್ನಮೆಂಟ್ ಅನ್ನು ಪ್ರಕಟಿಸಿದೆ. 2021 ರಿಂದ 2023ರವರೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಈ ತಂಡಕ್ಕಾಗಿ ಆಯ್ಕೆ ಮಾಡಲಾಗಿದೆ.

1 / 16
ವಿಶೇಷ ಎಂದರೆ ಆಸ್ಟ್ರೇಲಿಯಾ ಪ್ರಕಟಿಸಿರುವ ಈ ಬೆಸ್ಟ್ ಇಲೆವೆನ್​​ನಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಇಬ್ಬರು ಆಲ್​ರೌಂಡರ್​ಗಳು ಒಬ್ಬರು ವಿಕೆಟ್ ಕೀಪರ್ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ವಿಶೇಷ ಎಂದರೆ ಆಸ್ಟ್ರೇಲಿಯಾ ಪ್ರಕಟಿಸಿರುವ ಈ ಬೆಸ್ಟ್ ಇಲೆವೆನ್​​ನಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಇಬ್ಬರು ಆಲ್​ರೌಂಡರ್​ಗಳು ಒಬ್ಬರು ವಿಕೆಟ್ ಕೀಪರ್ ಎಂಬುದು ಇಲ್ಲಿ ಮತ್ತೊಂದು ವಿಶೇಷ.

2 / 16
ಇದಾಗ್ಯೂ ಈ ತಂಡದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ ಸ್ಥಾನ ಪಡೆದಿಲ್ಲ. ಹಾಗೆಯೇ ಬೌಲಿಂಗ್ ವಿಭಾಗದಿಂದ ಯಾವುದೇ ವೇಗದ ಬೌಲರ್​ ಕೂಡ ಆಯ್ಕೆಯಾಗಿಲ್ಲ.

ಇದಾಗ್ಯೂ ಈ ತಂಡದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ ಸ್ಥಾನ ಪಡೆದಿಲ್ಲ. ಹಾಗೆಯೇ ಬೌಲಿಂಗ್ ವಿಭಾಗದಿಂದ ಯಾವುದೇ ವೇಗದ ಬೌಲರ್​ ಕೂಡ ಆಯ್ಕೆಯಾಗಿಲ್ಲ.

3 / 16
ಇನ್ನು ಬೆಸ್ಟ್ ಇಲೆವೆನ್​ನಲ್ಲಿ ಪ್ರಸ್ತುತ ತಂಡದಿಂದ ಹೊರಗುಳಿದಿರುವ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. ಕಳೆದ 2 ವರ್ಷಗಳಲ್ಲಿ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪಂತ್ 43.41 ಸರಾಸರಿಯಲ್ಲಿ 868 ರನ್​ಗಳಿಸಿ ಮಿಂಚಿದ್ದರು. ಹೀಗಾಗಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಬೆಸ್ಟ್ ಇಲೆವೆನ್ ಈ ಕೆಳಗಿನಂತಿದೆ...

ಇನ್ನು ಬೆಸ್ಟ್ ಇಲೆವೆನ್​ನಲ್ಲಿ ಪ್ರಸ್ತುತ ತಂಡದಿಂದ ಹೊರಗುಳಿದಿರುವ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. ಕಳೆದ 2 ವರ್ಷಗಳಲ್ಲಿ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪಂತ್ 43.41 ಸರಾಸರಿಯಲ್ಲಿ 868 ರನ್​ಗಳಿಸಿ ಮಿಂಚಿದ್ದರು. ಹೀಗಾಗಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಬೆಸ್ಟ್ ಇಲೆವೆನ್ ಈ ಕೆಳಗಿನಂತಿದೆ...

4 / 16
1- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)

1- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)

5 / 16
2- ದಿಮುತ್ ಕರುಣರತ್ನೆ (ಶ್ರೀಲಂಕಾ)

2- ದಿಮುತ್ ಕರುಣರತ್ನೆ (ಶ್ರೀಲಂಕಾ)

6 / 16
3- ಬಾಬರ್ ಆಝಂ (ಪಾಕಿಸ್ತಾನ್)

3- ಬಾಬರ್ ಆಝಂ (ಪಾಕಿಸ್ತಾನ್)

7 / 16
3- ಬಾಬರ್ ಆಝಂ (ಪಾಕಿಸ್ತಾನ್)

3- ಬಾಬರ್ ಆಝಂ (ಪಾಕಿಸ್ತಾನ್)

8 / 16
5- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)

5- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)

9 / 16
6- ರವೀಂದ್ರ ಜಡೇಜಾ- ಆಲ್​ರೌಂಡರ್ (ಭಾರತ)

6- ರವೀಂದ್ರ ಜಡೇಜಾ- ಆಲ್​ರೌಂಡರ್ (ಭಾರತ)

10 / 16
7- ರವಿಚಂದ್ರನ್ ಅಶ್ವಿನ್- ಆಲ್​ರೌಂಡರ್ (ಭಾರತ)

7- ರವಿಚಂದ್ರನ್ ಅಶ್ವಿನ್- ಆಲ್​ರೌಂಡರ್ (ಭಾರತ)

11 / 16
8- ರಿಷಭ್ ಪಂತ್- ವಿಕೆಟ್ ಕೀಪರ್ (ಭಾರತ)

8- ರಿಷಭ್ ಪಂತ್- ವಿಕೆಟ್ ಕೀಪರ್ (ಭಾರತ)

12 / 16
9- ಪ್ಯಾಟ್ ಕಮಿನ್ಸ್- ಆಲ್​ರೌಂಡರ್ (ಆಸ್ಟ್ರೇಲಿಯಾ)

9- ಪ್ಯಾಟ್ ಕಮಿನ್ಸ್- ಆಲ್​ರೌಂಡರ್ (ಆಸ್ಟ್ರೇಲಿಯಾ)

13 / 16
10- ಕಗಿಸೊ ರಬಾಡ (ಸೌತ್ ಆಫ್ರಿಕಾ)

10- ಕಗಿಸೊ ರಬಾಡ (ಸೌತ್ ಆಫ್ರಿಕಾ)

14 / 16
11- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)

11- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)

15 / 16
ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.

ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.

16 / 16
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ