AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಬೆಸ್ಟ್ ಇಲೆವೆನ್: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ

WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.

TV9 Web
| Edited By: |

Updated on: Jun 04, 2023 | 7:21 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಆಫ್​ ದಿ ಟೂರ್ನಮೆಂಟ್ ಅನ್ನು ಪ್ರಕಟಿಸಿದೆ. 2021 ರಿಂದ 2023ರವರೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಈ ತಂಡಕ್ಕಾಗಿ ಆಯ್ಕೆ ಮಾಡಲಾಗಿದೆ.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಆಫ್​ ದಿ ಟೂರ್ನಮೆಂಟ್ ಅನ್ನು ಪ್ರಕಟಿಸಿದೆ. 2021 ರಿಂದ 2023ರವರೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಈ ತಂಡಕ್ಕಾಗಿ ಆಯ್ಕೆ ಮಾಡಲಾಗಿದೆ.

1 / 16
ವಿಶೇಷ ಎಂದರೆ ಆಸ್ಟ್ರೇಲಿಯಾ ಪ್ರಕಟಿಸಿರುವ ಈ ಬೆಸ್ಟ್ ಇಲೆವೆನ್​​ನಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಇಬ್ಬರು ಆಲ್​ರೌಂಡರ್​ಗಳು ಒಬ್ಬರು ವಿಕೆಟ್ ಕೀಪರ್ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ವಿಶೇಷ ಎಂದರೆ ಆಸ್ಟ್ರೇಲಿಯಾ ಪ್ರಕಟಿಸಿರುವ ಈ ಬೆಸ್ಟ್ ಇಲೆವೆನ್​​ನಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಇಬ್ಬರು ಆಲ್​ರೌಂಡರ್​ಗಳು ಒಬ್ಬರು ವಿಕೆಟ್ ಕೀಪರ್ ಎಂಬುದು ಇಲ್ಲಿ ಮತ್ತೊಂದು ವಿಶೇಷ.

2 / 16
ಇದಾಗ್ಯೂ ಈ ತಂಡದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ ಸ್ಥಾನ ಪಡೆದಿಲ್ಲ. ಹಾಗೆಯೇ ಬೌಲಿಂಗ್ ವಿಭಾಗದಿಂದ ಯಾವುದೇ ವೇಗದ ಬೌಲರ್​ ಕೂಡ ಆಯ್ಕೆಯಾಗಿಲ್ಲ.

ಇದಾಗ್ಯೂ ಈ ತಂಡದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ ಸ್ಥಾನ ಪಡೆದಿಲ್ಲ. ಹಾಗೆಯೇ ಬೌಲಿಂಗ್ ವಿಭಾಗದಿಂದ ಯಾವುದೇ ವೇಗದ ಬೌಲರ್​ ಕೂಡ ಆಯ್ಕೆಯಾಗಿಲ್ಲ.

3 / 16
ಇನ್ನು ಬೆಸ್ಟ್ ಇಲೆವೆನ್​ನಲ್ಲಿ ಪ್ರಸ್ತುತ ತಂಡದಿಂದ ಹೊರಗುಳಿದಿರುವ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. ಕಳೆದ 2 ವರ್ಷಗಳಲ್ಲಿ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪಂತ್ 43.41 ಸರಾಸರಿಯಲ್ಲಿ 868 ರನ್​ಗಳಿಸಿ ಮಿಂಚಿದ್ದರು. ಹೀಗಾಗಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಬೆಸ್ಟ್ ಇಲೆವೆನ್ ಈ ಕೆಳಗಿನಂತಿದೆ...

ಇನ್ನು ಬೆಸ್ಟ್ ಇಲೆವೆನ್​ನಲ್ಲಿ ಪ್ರಸ್ತುತ ತಂಡದಿಂದ ಹೊರಗುಳಿದಿರುವ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. ಕಳೆದ 2 ವರ್ಷಗಳಲ್ಲಿ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪಂತ್ 43.41 ಸರಾಸರಿಯಲ್ಲಿ 868 ರನ್​ಗಳಿಸಿ ಮಿಂಚಿದ್ದರು. ಹೀಗಾಗಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಬೆಸ್ಟ್ ಇಲೆವೆನ್ ಈ ಕೆಳಗಿನಂತಿದೆ...

4 / 16
1- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)

1- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)

5 / 16
2- ದಿಮುತ್ ಕರುಣರತ್ನೆ (ಶ್ರೀಲಂಕಾ)

2- ದಿಮುತ್ ಕರುಣರತ್ನೆ (ಶ್ರೀಲಂಕಾ)

6 / 16
3- ಬಾಬರ್ ಆಝಂ (ಪಾಕಿಸ್ತಾನ್)

3- ಬಾಬರ್ ಆಝಂ (ಪಾಕಿಸ್ತಾನ್)

7 / 16
3- ಬಾಬರ್ ಆಝಂ (ಪಾಕಿಸ್ತಾನ್)

3- ಬಾಬರ್ ಆಝಂ (ಪಾಕಿಸ್ತಾನ್)

8 / 16
5- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)

5- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)

9 / 16
6- ರವೀಂದ್ರ ಜಡೇಜಾ- ಆಲ್​ರೌಂಡರ್ (ಭಾರತ)

6- ರವೀಂದ್ರ ಜಡೇಜಾ- ಆಲ್​ರೌಂಡರ್ (ಭಾರತ)

10 / 16
7- ರವಿಚಂದ್ರನ್ ಅಶ್ವಿನ್- ಆಲ್​ರೌಂಡರ್ (ಭಾರತ)

7- ರವಿಚಂದ್ರನ್ ಅಶ್ವಿನ್- ಆಲ್​ರೌಂಡರ್ (ಭಾರತ)

11 / 16
8- ರಿಷಭ್ ಪಂತ್- ವಿಕೆಟ್ ಕೀಪರ್ (ಭಾರತ)

8- ರಿಷಭ್ ಪಂತ್- ವಿಕೆಟ್ ಕೀಪರ್ (ಭಾರತ)

12 / 16
9- ಪ್ಯಾಟ್ ಕಮಿನ್ಸ್- ಆಲ್​ರೌಂಡರ್ (ಆಸ್ಟ್ರೇಲಿಯಾ)

9- ಪ್ಯಾಟ್ ಕಮಿನ್ಸ್- ಆಲ್​ರೌಂಡರ್ (ಆಸ್ಟ್ರೇಲಿಯಾ)

13 / 16
10- ಕಗಿಸೊ ರಬಾಡ (ಸೌತ್ ಆಫ್ರಿಕಾ)

10- ಕಗಿಸೊ ರಬಾಡ (ಸೌತ್ ಆಫ್ರಿಕಾ)

14 / 16
11- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)

11- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)

15 / 16
ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.

ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.

16 / 16
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ