WTC Final: ವಿಶ್ವ ಟೆಸ್ಟ್​​ ಚಾಂಪಿಯನ್​ಶಿಪ್​ ಫೈನಲ್​ಗೆ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಹರ್ಭಜನ್ ಸಿಂಗ್

WTC Final 2023: ಸ್ಟಾರ್ ಆಟಗಾರರ ದಂಡೇ ಹೊಂದಿರುವ ಟೀಮ್ ಇಂಡಿಯಾ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

| Updated By: ಝಾಹಿರ್ ಯೂಸುಫ್

Updated on: Jun 01, 2023 | 10:29 PM

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ದಿನಗಣನೆ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡ ಸೆಣಸಲಿದೆ.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ದಿನಗಣನೆ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡ ಸೆಣಸಲಿದೆ.

1 / 16
ಇತ್ತ ಸ್ಟಾರ್ ಆಟಗಾರರ ದಂಡೇ ಹೊಂದಿರುವ ಟೀಮ್ ಇಂಡಿಯಾ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಇಲ್ಲಿ ಅಂತಿಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ.

ಇತ್ತ ಸ್ಟಾರ್ ಆಟಗಾರರ ದಂಡೇ ಹೊಂದಿರುವ ಟೀಮ್ ಇಂಡಿಯಾ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಇಲ್ಲಿ ಅಂತಿಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ.

2 / 16
ಏಕೆಂದರೆ ಗಾಯಗೊಂಡು ತಂಡದಿಂದ ಹೊರಗುಳಿದಿರುವ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಬದಲಿಗೆ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬ ಕುತೂಹಲ ಒಂದೆಡೆಯಾದರೆ, ವಿಕೆಟ್ ಕೀಪಿಂಗ್ ಜವಾಬ್ದಾರಿ ಯಾರಿಗೆ ವಹಿಸಲಿದೆ ಅನ್ನೋ ಕುತೂಹಲ ಮತ್ತೊಂದೆಡೆ.

ಏಕೆಂದರೆ ಗಾಯಗೊಂಡು ತಂಡದಿಂದ ಹೊರಗುಳಿದಿರುವ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಬದಲಿಗೆ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬ ಕುತೂಹಲ ಒಂದೆಡೆಯಾದರೆ, ವಿಕೆಟ್ ಕೀಪಿಂಗ್ ಜವಾಬ್ದಾರಿ ಯಾರಿಗೆ ವಹಿಸಲಿದೆ ಅನ್ನೋ ಕುತೂಹಲ ಮತ್ತೊಂದೆಡೆ.

3 / 16
ಈ ಕುತೂಹಲವನ್ನು ತಣಿಸುವಂತೆ ಇದೀಗ ಟೀಮ್ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್​ ಪ್ರಕಟಿಸಿದ್ದಾರೆ. ಈ ಆಡುವ ಬಳಗದಲ್ಲಿ ವಿಕೆಟ್ ಕೀಪರ್​ ಆಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಅದರಂತೆ ಹರ್ಭಜನ್ ಸಿಂಗ್ ಅವರ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

ಈ ಕುತೂಹಲವನ್ನು ತಣಿಸುವಂತೆ ಇದೀಗ ಟೀಮ್ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್​ ಪ್ರಕಟಿಸಿದ್ದಾರೆ. ಈ ಆಡುವ ಬಳಗದಲ್ಲಿ ವಿಕೆಟ್ ಕೀಪರ್​ ಆಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಅದರಂತೆ ಹರ್ಭಜನ್ ಸಿಂಗ್ ಅವರ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

4 / 16
1- ರೋಹಿತ್ ಶರ್ಮಾ (ನಾಯಕ)

1- ರೋಹಿತ್ ಶರ್ಮಾ (ನಾಯಕ)

5 / 16
2- ಶುಭಮನ್ ಗಿಲ್

2- ಶುಭಮನ್ ಗಿಲ್

6 / 16
3- ಚೇತೇಶ್ವರ ಪೂಜಾರ

3- ಚೇತೇಶ್ವರ ಪೂಜಾರ

7 / 16
4- ವಿರಾಟ್ ಕೊಹ್ಲಿ

4- ವಿರಾಟ್ ಕೊಹ್ಲಿ

8 / 16
5- ಅಜಿಂಕ್ಯ ರಹಾನೆ

5- ಅಜಿಂಕ್ಯ ರಹಾನೆ

9 / 16
6- ಇಶಾನ್ ಕಿಶನ್ (ವಿಕೆಟ್ ಕೀಪರ್)

6- ಇಶಾನ್ ಕಿಶನ್ (ವಿಕೆಟ್ ಕೀಪರ್)

10 / 16
7- ರವೀಂದ್ರ ಜಡೇಜಾ

7- ರವೀಂದ್ರ ಜಡೇಜಾ

11 / 16
8- ಆರ್. ಅಶ್ವಿನ್ ಅಥವಾ ಶಾರ್ದೂಲ್ ಠಾಕೂರ್

8- ಆರ್. ಅಶ್ವಿನ್ ಅಥವಾ ಶಾರ್ದೂಲ್ ಠಾಕೂರ್

12 / 16
9- ಮೊಹಮ್ಮದ್ ಶಮಿ

9- ಮೊಹಮ್ಮದ್ ಶಮಿ

13 / 16
10- ಮೊಹಮ್ಮದ್ ಸಿರಾಜ್

10- ಮೊಹಮ್ಮದ್ ಸಿರಾಜ್

14 / 16
11- ಉಮೇಶ್ ಯಾದವ್.

11- ಉಮೇಶ್ ಯಾದವ್.

15 / 16
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

16 / 16
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್